ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ವಾಗ್ದಾಳಿ
ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ
ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ
ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ಸಿಡಿದೆದ್ದಿದ್ದಾರೆ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ನಿಲ್ ಅಂತ ವಾಗ್ದಾಳಿ ನಡೆಸಿದ್ದಾರೆ.
ಪೆನ್ಡ್ರೈವ್ ಪ್ರಕರಣದ ಬೆನ್ನಲ್ಲೇ ಶಿವರಾಮೇಗೌಡ ಮಾತನಾಡಿದ್ದು, ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ. ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ. ಟಿಕೆಟ್ ಕೊಡಬೇಕಾದ್ರೆ ಯೋಚಿಸಬೇಕಿತ್ತು. ಕೂಡಲೇ ಪ್ರಜ್ವಲ್ರನ್ನ ಬಂಧಿಸುವಂತೆ ಮಾಜಿ ಸಂಸದ ಶಿವರಾಮೇಗೌಡ ಒತ್ತಾಯಿಸಿದ್ದಾರೆ.
ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಸದ್ಯ ಕಾನೂನ ಚೌಕಟ್ಟಿನಲ್ಲಿ ಸಂಕಷ್ಟ ಎದುರಿಸುತ್ತಾರೆ. ಅದರಲ್ಲಿ ಪ್ರಜ್ವಲ್ ರೇವಣ್ಣ ಅವರ ಮೇಲೆ ಹಾಸನ ಆಶ್ಲೀಲ ವಿಡಿಯೋಗೆ ಸಂಬಂಧಿಸಿ ಕೇಸ್ ದಾಖಲಾಗಿದೆ. ಅತ್ತ ತಂದೆ ರೇವಣ್ಣ, ಹೆಂಡತಿ ಭವಾನಿ ಮೇಲೂ ಕೇಸ್ ದಾಖಲಾಗಿದೆ. ಹೀಗಾಗಿ ತಂದೆ, ಮಗನಿಗೆ ಬಂಧನದ ಭೀತಿ ಎದುರಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ: ಅಪ್ರಾಪ್ತೆಯ ಗರ್ಭಿಣಿ ಮಾಡಿ ಪರಾರಿ ಆಗಿದ್ದ ಆರೋಪಿ ಸದ್ದಾಂಗೆ ಗುಂಡೇಟು
ಸದ್ಯ ಎಸ್ಐಟಿ ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುತ್ತಿದೆ. ಅತ್ತ ಸಂತ್ರಸ್ತೆಯೂ ದೂರು ನೀಡಿದ್ದಾರೆ. ಈಹಾಗಾಗಿ ಪ್ರಕರಣದ ದಿಕ್ಕು ಬದಲಾಗಿದೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಇಂತಹ ಘಟನೆ ಮಾತ್ರ ಎಲ್ಲರನ್ನು ಅಚ್ಚರಿಗೊಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ವಾಗ್ದಾಳಿ
ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ
ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ
ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ಸಿಡಿದೆದ್ದಿದ್ದಾರೆ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ನಿಲ್ ಅಂತ ವಾಗ್ದಾಳಿ ನಡೆಸಿದ್ದಾರೆ.
ಪೆನ್ಡ್ರೈವ್ ಪ್ರಕರಣದ ಬೆನ್ನಲ್ಲೇ ಶಿವರಾಮೇಗೌಡ ಮಾತನಾಡಿದ್ದು, ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ. ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ. ಟಿಕೆಟ್ ಕೊಡಬೇಕಾದ್ರೆ ಯೋಚಿಸಬೇಕಿತ್ತು. ಕೂಡಲೇ ಪ್ರಜ್ವಲ್ರನ್ನ ಬಂಧಿಸುವಂತೆ ಮಾಜಿ ಸಂಸದ ಶಿವರಾಮೇಗೌಡ ಒತ್ತಾಯಿಸಿದ್ದಾರೆ.
ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಸದ್ಯ ಕಾನೂನ ಚೌಕಟ್ಟಿನಲ್ಲಿ ಸಂಕಷ್ಟ ಎದುರಿಸುತ್ತಾರೆ. ಅದರಲ್ಲಿ ಪ್ರಜ್ವಲ್ ರೇವಣ್ಣ ಅವರ ಮೇಲೆ ಹಾಸನ ಆಶ್ಲೀಲ ವಿಡಿಯೋಗೆ ಸಂಬಂಧಿಸಿ ಕೇಸ್ ದಾಖಲಾಗಿದೆ. ಅತ್ತ ತಂದೆ ರೇವಣ್ಣ, ಹೆಂಡತಿ ಭವಾನಿ ಮೇಲೂ ಕೇಸ್ ದಾಖಲಾಗಿದೆ. ಹೀಗಾಗಿ ತಂದೆ, ಮಗನಿಗೆ ಬಂಧನದ ಭೀತಿ ಎದುರಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ: ಅಪ್ರಾಪ್ತೆಯ ಗರ್ಭಿಣಿ ಮಾಡಿ ಪರಾರಿ ಆಗಿದ್ದ ಆರೋಪಿ ಸದ್ದಾಂಗೆ ಗುಂಡೇಟು
ಸದ್ಯ ಎಸ್ಐಟಿ ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುತ್ತಿದೆ. ಅತ್ತ ಸಂತ್ರಸ್ತೆಯೂ ದೂರು ನೀಡಿದ್ದಾರೆ. ಈಹಾಗಾಗಿ ಪ್ರಕರಣದ ದಿಕ್ಕು ಬದಲಾಗಿದೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಇಂತಹ ಘಟನೆ ಮಾತ್ರ ಎಲ್ಲರನ್ನು ಅಚ್ಚರಿಗೊಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ