newsfirstkannada.com

ಪ್ರಜ್ವಲ್ ರೇವಣ್ಣ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ; ದೋಸ್ತಿ ನಾಯಕ ಶಿವರಾಮೇಗೌಡ ವಾಗ್ದಾಳಿ

Share :

Published May 4, 2024 at 11:02am

    ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ವಾಗ್ದಾಳಿ

    ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ

    ​​ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ

ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ಸಿಡಿದೆದ್ದಿದ್ದಾರೆ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ನಿಲ್ ಅಂತ ವಾಗ್ದಾಳಿ ನಡೆಸಿದ್ದಾರೆ.

ಪೆನ್​ಡ್ರೈವ್​ ಪ್ರಕರಣದ ಬೆನ್ನಲ್ಲೇ ಶಿವರಾಮೇಗೌಡ ಮಾತನಾಡಿದ್ದು, ​​ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ. ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ. ಟಿಕೆಟ್ ಕೊಡಬೇಕಾದ್ರೆ ಯೋಚಿಸಬೇಕಿತ್ತು. ಕೂಡಲೇ ಪ್ರಜ್ವಲ್​ರನ್ನ ಬಂಧಿಸುವಂತೆ  ಮಾಜಿ ಸಂಸದ ಶಿವರಾಮೇಗೌಡ ಒತ್ತಾಯಿಸಿದ್ದಾರೆ.

ರೇವಣ್ಣ, ಪ್ರಜ್ವಲ್​ ರೇವಣ್ಣ, ಭವಾನಿ ರೇವಣ್ಣ ಸದ್ಯ ಕಾನೂನ ಚೌಕಟ್ಟಿನಲ್ಲಿ ಸಂಕಷ್ಟ ಎದುರಿಸುತ್ತಾರೆ. ಅದರಲ್ಲಿ ಪ್ರಜ್ವಲ್​ ರೇವಣ್ಣ ಅವರ ಮೇಲೆ ಹಾಸನ ಆಶ್ಲೀಲ ವಿಡಿಯೋಗೆ ಸಂಬಂಧಿಸಿ ಕೇಸ್​ ದಾಖಲಾಗಿದೆ. ಅತ್ತ ತಂದೆ ರೇವಣ್ಣ, ಹೆಂಡತಿ ಭವಾನಿ ಮೇಲೂ ಕೇಸ್​ ದಾಖಲಾಗಿದೆ. ಹೀಗಾಗಿ ತಂದೆ, ಮಗನಿಗೆ ಬಂಧನದ ಭೀತಿ ಎದುರಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಅಪ್ರಾಪ್ತೆಯ ಗರ್ಭಿಣಿ ಮಾಡಿ ಪರಾರಿ ಆಗಿದ್ದ ಆರೋಪಿ ಸದ್ದಾಂಗೆ ಗುಂಡೇಟು

ಸದ್ಯ ಎಸ್​ಐಟಿ ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುತ್ತಿದೆ. ಅತ್ತ ಸಂತ್ರಸ್ತೆಯೂ ದೂರು ನೀಡಿದ್ದಾರೆ. ಈಹಾಗಾಗಿ ಪ್ರಕರಣದ ದಿಕ್ಕು ಬದಲಾಗಿದೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಇಂತಹ ಘಟನೆ ಮಾತ್ರ ಎಲ್ಲರನ್ನು ಅಚ್ಚರಿಗೊಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಜ್ವಲ್ ರೇವಣ್ಣ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ; ದೋಸ್ತಿ ನಾಯಕ ಶಿವರಾಮೇಗೌಡ ವಾಗ್ದಾಳಿ

https://newsfirstlive.com/wp-content/uploads/2024/05/Shivramegowda.jpg

    ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ವಾಗ್ದಾಳಿ

    ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ

    ​​ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ

ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ವಿರುದ್ಧ ಬಿಜೆಪಿ ನಾಯಕ ಶಿವರಾಮೇಗೌಡ ಸಿಡಿದೆದ್ದಿದ್ದಾರೆ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ನಿಲ್ ಅಂತ ವಾಗ್ದಾಳಿ ನಡೆಸಿದ್ದಾರೆ.

ಪೆನ್​ಡ್ರೈವ್​ ಪ್ರಕರಣದ ಬೆನ್ನಲ್ಲೇ ಶಿವರಾಮೇಗೌಡ ಮಾತನಾಡಿದ್ದು, ​​ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ. ಎಂಪಿಯಾಗಿ ಪ್ರಜ್ವಲ್ ರೇವಣ್ಣ ಐದು ವರ್ಷ ಏನನ್ನೂ ಮಾಡಿಲ್ಲ. ಟಿಕೆಟ್ ಕೊಡಬೇಕಾದ್ರೆ ಯೋಚಿಸಬೇಕಿತ್ತು. ಕೂಡಲೇ ಪ್ರಜ್ವಲ್​ರನ್ನ ಬಂಧಿಸುವಂತೆ  ಮಾಜಿ ಸಂಸದ ಶಿವರಾಮೇಗೌಡ ಒತ್ತಾಯಿಸಿದ್ದಾರೆ.

ರೇವಣ್ಣ, ಪ್ರಜ್ವಲ್​ ರೇವಣ್ಣ, ಭವಾನಿ ರೇವಣ್ಣ ಸದ್ಯ ಕಾನೂನ ಚೌಕಟ್ಟಿನಲ್ಲಿ ಸಂಕಷ್ಟ ಎದುರಿಸುತ್ತಾರೆ. ಅದರಲ್ಲಿ ಪ್ರಜ್ವಲ್​ ರೇವಣ್ಣ ಅವರ ಮೇಲೆ ಹಾಸನ ಆಶ್ಲೀಲ ವಿಡಿಯೋಗೆ ಸಂಬಂಧಿಸಿ ಕೇಸ್​ ದಾಖಲಾಗಿದೆ. ಅತ್ತ ತಂದೆ ರೇವಣ್ಣ, ಹೆಂಡತಿ ಭವಾನಿ ಮೇಲೂ ಕೇಸ್​ ದಾಖಲಾಗಿದೆ. ಹೀಗಾಗಿ ತಂದೆ, ಮಗನಿಗೆ ಬಂಧನದ ಭೀತಿ ಎದುರಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಅಪ್ರಾಪ್ತೆಯ ಗರ್ಭಿಣಿ ಮಾಡಿ ಪರಾರಿ ಆಗಿದ್ದ ಆರೋಪಿ ಸದ್ದಾಂಗೆ ಗುಂಡೇಟು

ಸದ್ಯ ಎಸ್​ಐಟಿ ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುತ್ತಿದೆ. ಅತ್ತ ಸಂತ್ರಸ್ತೆಯೂ ದೂರು ನೀಡಿದ್ದಾರೆ. ಈಹಾಗಾಗಿ ಪ್ರಕರಣದ ದಿಕ್ಕು ಬದಲಾಗಿದೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಇಂತಹ ಘಟನೆ ಮಾತ್ರ ಎಲ್ಲರನ್ನು ಅಚ್ಚರಿಗೊಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More