ವಿಜಯೇಂದ್ರ ಅವರನ್ನು ಸ್ವಾಗತಿಸಿದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ
ಹೆಚ್ಡಿಡಿ ಆಶೀರ್ವಾದ ಪಡೆದ ವಿಜಯೇಂದ್ರ ಅವರಿಂದ ಮಹತ್ವದ ಚರ್ಚೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಹೆಜ್ಜೆ
ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮನೆಗೆ ಭೇಟಿ ನೀಡಿದ್ದಾರೆ. ಪದ್ಮನಾಭನಗರದ ಹೆಚ್ಡಿಡಿ ನಿವಾಸಕ್ಕೆ ತೆರಳಿದ ವಿಜಯೇಂದ್ರ ಅವರನ್ನು ಜೆಡಿಎಸ್ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.
ಹೆಚ್.ಡಿ ದೇವೇಗೌಡರ ಭೇಟಿಗೆ ಆಗಮಿಸಿದ ವಿಜಯೇಂದ್ರ ಅವರನ್ನು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ವಾಗತಿಸಿದರು. ಬಳಿಕ ಹೆಚ್ಡಿಡಿ ಆಶೀರ್ವಾದ ಪಡೆದ ಬಿ.ವೈ ವಿಜಯೇಂದ್ರ ಅವರು ಕೆಲ ಹೊತ್ತು ಚರ್ಚೆ ನಡೆಸಿದರು.
B. Y. Vijayendra Meet HDD : HD ದೇವೇಗೌಡರ ಭೇಟಿ ಮಾಡಿದ BY ವಿಜಯೇಂದ್ರ
Click Here to Watch NewsFirst Kannada Live Updates
LIVE Link : https://t.co/vIQrSuaVpj@BYVijayendra
@H_D_Devegowda @iPrajwalRevanna
#PadmanabhaNagar #Bengaluru #BJP #JDS #NewsFirstLive #NewsFirstKannada pic.twitter.com/jl7LIE5Q4N— NewsFirst Kannada (@NewsFirstKan) November 13, 2023
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಜೆಡಿಎಸ್ ಮೈತ್ರಿಯೊಂದಿಗೆ ಚುನಾವಣೆಯನ್ನು ಎದುರಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ರಾಜ್ಯ ಬಿಜೆಪಿಗೆ ಸಾರಥಿಯಾದ ಬಳಿಕ ವಿಜಯೇಂದ್ರ ಅವರು ಹಿರಿಯ ನಾಯಕರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿಜಯೇಂದ್ರ ಅವರನ್ನು ಸ್ವಾಗತಿಸಿದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ
ಹೆಚ್ಡಿಡಿ ಆಶೀರ್ವಾದ ಪಡೆದ ವಿಜಯೇಂದ್ರ ಅವರಿಂದ ಮಹತ್ವದ ಚರ್ಚೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಹೆಜ್ಜೆ
ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮನೆಗೆ ಭೇಟಿ ನೀಡಿದ್ದಾರೆ. ಪದ್ಮನಾಭನಗರದ ಹೆಚ್ಡಿಡಿ ನಿವಾಸಕ್ಕೆ ತೆರಳಿದ ವಿಜಯೇಂದ್ರ ಅವರನ್ನು ಜೆಡಿಎಸ್ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.
ಹೆಚ್.ಡಿ ದೇವೇಗೌಡರ ಭೇಟಿಗೆ ಆಗಮಿಸಿದ ವಿಜಯೇಂದ್ರ ಅವರನ್ನು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ವಾಗತಿಸಿದರು. ಬಳಿಕ ಹೆಚ್ಡಿಡಿ ಆಶೀರ್ವಾದ ಪಡೆದ ಬಿ.ವೈ ವಿಜಯೇಂದ್ರ ಅವರು ಕೆಲ ಹೊತ್ತು ಚರ್ಚೆ ನಡೆಸಿದರು.
B. Y. Vijayendra Meet HDD : HD ದೇವೇಗೌಡರ ಭೇಟಿ ಮಾಡಿದ BY ವಿಜಯೇಂದ್ರ
Click Here to Watch NewsFirst Kannada Live Updates
LIVE Link : https://t.co/vIQrSuaVpj@BYVijayendra
@H_D_Devegowda @iPrajwalRevanna
#PadmanabhaNagar #Bengaluru #BJP #JDS #NewsFirstLive #NewsFirstKannada pic.twitter.com/jl7LIE5Q4N— NewsFirst Kannada (@NewsFirstKan) November 13, 2023
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಜೆಡಿಎಸ್ ಮೈತ್ರಿಯೊಂದಿಗೆ ಚುನಾವಣೆಯನ್ನು ಎದುರಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ರಾಜ್ಯ ಬಿಜೆಪಿಗೆ ಸಾರಥಿಯಾದ ಬಳಿಕ ವಿಜಯೇಂದ್ರ ಅವರು ಹಿರಿಯ ನಾಯಕರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ