ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ BMTC ಬಸ್
ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಾಚಾರಿಗಳು ಸಾವು
ಘಟನಾ ಸ್ಥಳಕ್ಕೆ ದೌಡಾಯಿಸಿದ ರಾಜಾಜಿನಗರ ಸಂಚಾರಿ ಪೊಲೀಸರು
ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರೋ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ರಿಂಗ್ ರೋಡ್ನಲ್ಲಿರೋ ಲಗ್ಗೆರೆ ಸಮೀಪದ ಕೆಂಪೇಗೌಡ ಆರ್ಚ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಇಬ್ಬರ ಗುರುತು ಪತ್ತೆಯಾಗಿಲ್ಲ. ಸದ್ಯ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ BMTC ಬಸ್
ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಾಚಾರಿಗಳು ಸಾವು
ಘಟನಾ ಸ್ಥಳಕ್ಕೆ ದೌಡಾಯಿಸಿದ ರಾಜಾಜಿನಗರ ಸಂಚಾರಿ ಪೊಲೀಸರು
ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರೋ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ರಿಂಗ್ ರೋಡ್ನಲ್ಲಿರೋ ಲಗ್ಗೆರೆ ಸಮೀಪದ ಕೆಂಪೇಗೌಡ ಆರ್ಚ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ಇಬ್ಬರ ಗುರುತು ಪತ್ತೆಯಾಗಿಲ್ಲ. ಸದ್ಯ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ