ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿದ್ದಾರೆ
ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ 7 ಜನರನ್ನು ಕಾಪಾಡಿದ್ದಾರೆ
ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯ ಮುಂದುವರೆದಿದೆ
50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ ಸಂಭವಿಸಿದೆ. ಪಥರ್ಸೇನಿ ಕುಡಾದಿಂದ ಬರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಏಳು ಪ್ರಯಾಣಿಕರನ್ನು ಕಾಪಾಡಿದ್ದಾರೆ.
ಇದನ್ನೂ ಓದಿ: ಕಾರು-ಟ್ರಕ್ ನಡುವೆ ಭೀಕರ ಅಪಘಾತ.. 10 ಮಂದಿ ದಾರುಣ ಸಾವು
ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಐವರು ಮುಳುಗುತಜ್ಞರಿಂದ ಏಳು ಮಂದಿಗಾಗಿ ಹುಡುಕಾಟ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿದ್ದಾರೆ
ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ 7 ಜನರನ್ನು ಕಾಪಾಡಿದ್ದಾರೆ
ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯ ಮುಂದುವರೆದಿದೆ
50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ ಸಂಭವಿಸಿದೆ. ಪಥರ್ಸೇನಿ ಕುಡಾದಿಂದ ಬರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಏಳು ಪ್ರಯಾಣಿಕರನ್ನು ಕಾಪಾಡಿದ್ದಾರೆ.
ಇದನ್ನೂ ಓದಿ: ಕಾರು-ಟ್ರಕ್ ನಡುವೆ ಭೀಕರ ಅಪಘಾತ.. 10 ಮಂದಿ ದಾರುಣ ಸಾವು
ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಐವರು ಮುಳುಗುತಜ್ಞರಿಂದ ಏಳು ಮಂದಿಗಾಗಿ ಹುಡುಕಾಟ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ