ಈತ ಚಿಕ್ಕಪ್ಪ ಅಲ್ಲ.. ದುಷ್ಟ ರಾಕ್ಷಸ.. ಯಾಕೆ ಹೀಗೆ ಮಾಡಿದ?
ಪೊಲೀಸರಿಂದ ಆರೋಪಿಗಳ ಬಂಧನ, ತೀವ್ರ ವಿಚಾರಣೆ
ಮಗನ ಕಳೆದುಕೊಂಡು ಕಣ್ಣೀರಲ್ಲಿ ಮುಳುಗಿದ ಹೆತ್ತವರು
ಚಿಕ್ಕಬಳ್ಳಾಪುರ: ಮೂರು ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೌತಮ್ (3) ಸ್ವತಃ ಚಿಕ್ಕಪ್ಪನಿಂದಲೇ ಕೊಲೆಯಾದ ಬಾಲಕ.
ಬಾಲಕನ ಚಿಕ್ಕಪ್ಪ ರಂಜಿತ್ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ ರಂಜಿತ್ ಕಾಡಿನಲ್ಲಿ ಅವಿತುಕೊಂಡಿದ್ದ. ರಾತ್ರಿಯಿಡೀ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಇದನ್ನೂ ಓದಿ:ಚೈನ್, ಉಂಗುರ ತೆಗೆದುಕೊಂಡಿದ್ದು ಜಗದೀಶ್.. ವಾಚ್ ಕದ್ದಿದ್ಯಾರು? D ಗ್ಯಾಂಗ್ನ ಒಡವೆಗಳ ಹಂಚಿಕೆ ಹೇಗಿತ್ತು?
ಶಿರಿಷಾ ಹಾಗೂ ಮಂಜುನಾಥ್ ದಂಪತಿಗಳ ಪುತ್ರ ಮೂರು ವರ್ಷದ ಗೌತಮ್ನನ್ನು ಪಾಳುಬಿದ್ದ ಮನೆಗೆ ಕರೆದೊಯ್ದು ಕತ್ತು ಸೀಳಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ಆರೋಪಿ ರಂಜಿತ್ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಆರೋಪಿ ವಿರುದ್ಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸಂಸದನ ಪುತ್ರಿಯಿಂದ BMW ಕಾರಿನಲ್ಲಿ ಬಂದು ಹಿಟ್ ಅಂಡ್ ರನ್.. ಯುವಕ ಸಾವು.. ಮತ್ತೊಂದು ಹೈಪ್ರೊಫೈಲ್ ಕೇಸ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಈತ ಚಿಕ್ಕಪ್ಪ ಅಲ್ಲ.. ದುಷ್ಟ ರಾಕ್ಷಸ.. ಯಾಕೆ ಹೀಗೆ ಮಾಡಿದ?
ಪೊಲೀಸರಿಂದ ಆರೋಪಿಗಳ ಬಂಧನ, ತೀವ್ರ ವಿಚಾರಣೆ
ಮಗನ ಕಳೆದುಕೊಂಡು ಕಣ್ಣೀರಲ್ಲಿ ಮುಳುಗಿದ ಹೆತ್ತವರು
ಚಿಕ್ಕಬಳ್ಳಾಪುರ: ಮೂರು ವರ್ಷದ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಚಿಂತಾಮಣಿ ತಾಲ್ಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೌತಮ್ (3) ಸ್ವತಃ ಚಿಕ್ಕಪ್ಪನಿಂದಲೇ ಕೊಲೆಯಾದ ಬಾಲಕ.
ಬಾಲಕನ ಚಿಕ್ಕಪ್ಪ ರಂಜಿತ್ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ ರಂಜಿತ್ ಕಾಡಿನಲ್ಲಿ ಅವಿತುಕೊಂಡಿದ್ದ. ರಾತ್ರಿಯಿಡೀ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಇದನ್ನೂ ಓದಿ:ಚೈನ್, ಉಂಗುರ ತೆಗೆದುಕೊಂಡಿದ್ದು ಜಗದೀಶ್.. ವಾಚ್ ಕದ್ದಿದ್ಯಾರು? D ಗ್ಯಾಂಗ್ನ ಒಡವೆಗಳ ಹಂಚಿಕೆ ಹೇಗಿತ್ತು?
ಶಿರಿಷಾ ಹಾಗೂ ಮಂಜುನಾಥ್ ದಂಪತಿಗಳ ಪುತ್ರ ಮೂರು ವರ್ಷದ ಗೌತಮ್ನನ್ನು ಪಾಳುಬಿದ್ದ ಮನೆಗೆ ಕರೆದೊಯ್ದು ಕತ್ತು ಸೀಳಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ಆರೋಪಿ ರಂಜಿತ್ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಆರೋಪಿ ವಿರುದ್ಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸಂಸದನ ಪುತ್ರಿಯಿಂದ BMW ಕಾರಿನಲ್ಲಿ ಬಂದು ಹಿಟ್ ಅಂಡ್ ರನ್.. ಯುವಕ ಸಾವು.. ಮತ್ತೊಂದು ಹೈಪ್ರೊಫೈಲ್ ಕೇಸ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ