ಬೆಂಗಳೂರಿನಲ್ಲಿ ಹೆಚ್ಚಿದ ಡೆಂಘೀ, ನಗರವಾಸಿಗಳಲ್ಲಿ ಆತಂಕ
ಡೆಂಘೀ ತಡೆಯಲು ನಾವು ಯಾವ ಕ್ರಮ ತೆಗೆದುಕೊಳ್ಳಬೇಕು?
ಕೆಲ ದಿನಗಳಿಂದ ಡೆಂಘೀಯಿಂದ ಬಳಲುತ್ತಿದ್ದ ಬಾಲಕ ಸಾವು
ಬೆಂಗಳೂರು: ರಾಜ್ಯದೆಲ್ಲೆಡೆ ಡೆಂಘೀ ಸೋಂಕು ಹೆಚ್ಚಾಗುತ್ತಿದ್ದು ಸರ್ಕಾರ ಕೂಡ ಈ ಕುರಿತು ಸಾಕಷ್ಟು ಜಾಗೃತಿ ಮೂಡಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲೂ ಡೆಂಘೀ ತಾಂಡವಾಡುತ್ತಿದ್ದು ಸದ್ಯ ಇದೀಗ ಈ ಮಾರಕ ಸೋಂಕಿಗೆ 11 ವರ್ಷದ ಬಾಲಕನೋರ್ವ ಬಲಿಯಾಗಿದ್ದಾನೆ.
ಇದನ್ನೂ ಓದಿ: ವರುಣಾರ್ಭಟಕ್ಕೆ ಬೆಚ್ಚಿಬಿದ್ದ ಕರಾವಳಿ, ಮಲೆನಾಡು! ರೆಡ್ ಅಲರ್ಟ್.. ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರಲ್ಲಿ ಡೆಂಘೀಗೆ ಮೊದಲ ಸಾವಾಗಿದ್ದು ಅಂಜನಾಪುರದ ಗಗನ್ (11) ಸಾವನ್ನಪ್ಪಿದ ಬಾಲಕ. ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲೇ ಅಸುನೀಗಿದ್ದಾನೆ.
ಡೆಂಘೀ ತಡೆಗೆ ಕ್ರಮಗಳು!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಂಗಳೂರಿನಲ್ಲಿ ಹೆಚ್ಚಿದ ಡೆಂಘೀ, ನಗರವಾಸಿಗಳಲ್ಲಿ ಆತಂಕ
ಡೆಂಘೀ ತಡೆಯಲು ನಾವು ಯಾವ ಕ್ರಮ ತೆಗೆದುಕೊಳ್ಳಬೇಕು?
ಕೆಲ ದಿನಗಳಿಂದ ಡೆಂಘೀಯಿಂದ ಬಳಲುತ್ತಿದ್ದ ಬಾಲಕ ಸಾವು
ಬೆಂಗಳೂರು: ರಾಜ್ಯದೆಲ್ಲೆಡೆ ಡೆಂಘೀ ಸೋಂಕು ಹೆಚ್ಚಾಗುತ್ತಿದ್ದು ಸರ್ಕಾರ ಕೂಡ ಈ ಕುರಿತು ಸಾಕಷ್ಟು ಜಾಗೃತಿ ಮೂಡಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲೂ ಡೆಂಘೀ ತಾಂಡವಾಡುತ್ತಿದ್ದು ಸದ್ಯ ಇದೀಗ ಈ ಮಾರಕ ಸೋಂಕಿಗೆ 11 ವರ್ಷದ ಬಾಲಕನೋರ್ವ ಬಲಿಯಾಗಿದ್ದಾನೆ.
ಇದನ್ನೂ ಓದಿ: ವರುಣಾರ್ಭಟಕ್ಕೆ ಬೆಚ್ಚಿಬಿದ್ದ ಕರಾವಳಿ, ಮಲೆನಾಡು! ರೆಡ್ ಅಲರ್ಟ್.. ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರಲ್ಲಿ ಡೆಂಘೀಗೆ ಮೊದಲ ಸಾವಾಗಿದ್ದು ಅಂಜನಾಪುರದ ಗಗನ್ (11) ಸಾವನ್ನಪ್ಪಿದ ಬಾಲಕ. ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಗಗನ್ ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಡರಾತ್ರಿ ಆಸ್ಪತ್ರೆಯಲ್ಲೇ ಅಸುನೀಗಿದ್ದಾನೆ.
ಡೆಂಘೀ ತಡೆಗೆ ಕ್ರಮಗಳು!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ