Advertisment

ಬೈಕ್​​ಗೆ ಡಿಕ್ಕಿ ಹೊಡೆದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​.. ಸವಾರ ಸ್ಥಳದಲ್ಲೇ ಸಾವು

author-image
AS Harshith
Updated On
ಬೈಕ್​​ಗೆ ಡಿಕ್ಕಿ ಹೊಡೆದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​.. ಸವಾರ ಸ್ಥಳದಲ್ಲೇ ಸಾವು
Advertisment
  • ಬೈಕ್​ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್​
  • ಬಸ್​ನಡಿಗೆ ಬಿದ್ದು ಬೈಕ್​ ಸವಾರ ಸ್ಥಳದಲ್ಲೇ ಸಾವು
  • 27 ವರ್ಷದ ಬೈಕ್​ ಸವಾರನಿಗೆ ಸರ್ಕಾರಿ ಬಸ್​ ಡಿಕ್ಕಿ

ಕಲಬುರಗಿ: ಬೈಕ್‌ಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Advertisment

ಇದನ್ನೂ ಓದಿ: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಓಡೋಡಿ ಬಂದ ಬಾಲಿವುಡ್​ ದಂಡು.. ದೈವದ ಬಳಿ ನಟಿ ಕತ್ರಿನಾ ಕೈಫ್ ಭೇಡಿಕೊಂಡಿದ್ದೇನು?

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಂದಗೋಳ ಗ್ರಾಮದ ಬಳಿ ಘಟನೆ ನಡೆದಿದೆ. ಕಲಬುರಗಿಯಿಂದ ಚಿಂಚೋಳಿ ಪಟ್ಟಣಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 27 ವರ್ಷದ ಮಲ್ಲಿಕಾರ್ಜುನ ಸುಂಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಸಣ್ಣ ಆಗಲು ಹೋಗಿ ಜೀವಂತ ಅಸ್ಥಿಪಂಜರವಾದ ಸುಂದರಿ.. ಹೆಣ್ಣುಮಕ್ಕಳು ಓದಲೇಬೇಕಾದ ಸ್ಟೋರಿ!

Advertisment

ಸಾವನ್ನಪ್ಪಿದ ದುರ್ದೈವಿಯನ್ನು ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದವನು ಎಂದು ಗುರುತಿಸಲಾಗಿದೆ. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment