newsfirstkannada.com

ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿ.. 20ಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಗಾಯ

Share :

Published June 9, 2024 at 11:27am

Update June 9, 2024 at 11:28am

    ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್​ ಪಲ್ಟಿ

    ತಿರುವಿನಲ್ಲಿ ನಿಯಂತ್ರಣಕ್ಕೆ ಬಾರದೆ ಪಲ್ಟಿ ಹೊಡೆದ ಖಾಸಗಿ ಬಸ್

    ಬೆಳಗ್ಗೆ 7:30ರ ಸಮಯದಲ್ಲಿ ಪಲ್ಟಿ.. ಗಾಯಾಳುಗಳ ಸದ್ಯದ ಪರಿಸ್ಥಿತಿ ಹೇಗಿದೆ?

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಬಸ್ ಮಗುಚಿಬಿದ್ದಿದೆ.

ಸಾಗರದಿಂದ ಬೆಳ್ತಂಗಡಿ ಹೊರಟಿದ್ದ ಖಾಸಗಿ ಬಸ್ ಬೆಳಗ್ಗೆ 7:30ರ ಸಮಯದಲ್ಲಿ ಪಲ್ಟಿಯಾಗಿದೆ. ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ.

ಇದನ್ನೂ ಓದಿ: ಮಗನ ಪಿಂಡ ಬಿಟ್ಟು ಬರುವ ವೇಳೆ ಅಪಘಾತ.. ಬಸ್​ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು

ಬಸ್ ನಲ್ಲಿದ್ದ ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ. ಬೆಳಗ್ಗೆಯಿಂದ ಸುರಿದ ಮಳೆಯಿಂದ ತಿರುವಿನಲ್ಲಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: VIDEO: ಪಿಜ್ಜಾ ತಿನ್ನುವುದರಲ್ಲೇ ಮಗ್ನಳಾಗಿದ್ದ ಮಹಿಳೆ.. ಸರ​ ಕಸಿದು ಪರಾರಿಯಾದ ಖತರ್ನಾಕ್​ ಕಳ್ಳ

ಸದ್ಯ ಗಾಯಾಳುಗಳನ್ನು ಶಿವಮೊಗ್ಗ ಮತ್ತು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿ.. 20ಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಗಾಯ

https://newsfirstlive.com/wp-content/uploads/2024/06/Bus-4.jpg

    ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್​ ಪಲ್ಟಿ

    ತಿರುವಿನಲ್ಲಿ ನಿಯಂತ್ರಣಕ್ಕೆ ಬಾರದೆ ಪಲ್ಟಿ ಹೊಡೆದ ಖಾಸಗಿ ಬಸ್

    ಬೆಳಗ್ಗೆ 7:30ರ ಸಮಯದಲ್ಲಿ ಪಲ್ಟಿ.. ಗಾಯಾಳುಗಳ ಸದ್ಯದ ಪರಿಸ್ಥಿತಿ ಹೇಗಿದೆ?

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಬಸ್ ಮಗುಚಿಬಿದ್ದಿದೆ.

ಸಾಗರದಿಂದ ಬೆಳ್ತಂಗಡಿ ಹೊರಟಿದ್ದ ಖಾಸಗಿ ಬಸ್ ಬೆಳಗ್ಗೆ 7:30ರ ಸಮಯದಲ್ಲಿ ಪಲ್ಟಿಯಾಗಿದೆ. ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ.

ಇದನ್ನೂ ಓದಿ: ಮಗನ ಪಿಂಡ ಬಿಟ್ಟು ಬರುವ ವೇಳೆ ಅಪಘಾತ.. ಬಸ್​ಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು

ಬಸ್ ನಲ್ಲಿದ್ದ ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ. ಬೆಳಗ್ಗೆಯಿಂದ ಸುರಿದ ಮಳೆಯಿಂದ ತಿರುವಿನಲ್ಲಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: VIDEO: ಪಿಜ್ಜಾ ತಿನ್ನುವುದರಲ್ಲೇ ಮಗ್ನಳಾಗಿದ್ದ ಮಹಿಳೆ.. ಸರ​ ಕಸಿದು ಪರಾರಿಯಾದ ಖತರ್ನಾಕ್​ ಕಳ್ಳ

ಸದ್ಯ ಗಾಯಾಳುಗಳನ್ನು ಶಿವಮೊಗ್ಗ ಮತ್ತು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More