ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜು
ಕಾರು ಅಪಘಾತದಲ್ಲಿ ಇಬ್ಬರಿಗೆ ಗಾಯ.. ಆಸ್ಪತ್ರೆಗೆ ದಾಖಲು
ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ರಾಜೂರು ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಇದನ್ನೂ ಓದಿ:ಮಳೆ..ಮಳೆ..ಮಳೆ ಕಾವೇರಿಗೆ ಜೀವಕಳೆ! KRS ಹರಿದು ಬರುತ್ತಿದೆ ಭಾರೀ ಪ್ರಮಾಣದ ಒಳಹರಿವು!
ಮದುವೆ ಕಾರ್ಯ ಮುಗಿಸಿ ಲಿಂಗಸಗೂರಿನಿಂದ ಸೂಡಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಣಪತಿ ಭಟ್ (70) ಎಂಬವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕೇದಾರನಾಥ ದೇವಸ್ಥಾನದಲ್ಲಿ 228kg ಚಿನ್ನ ನಾಪತ್ತೆ! ಈ ಗಂಭೀರ ಆರೋಪ ಮಾಡಿದ್ಯಾರು ಗೊತ್ತಾ?
ಕಾರ್ನಲ್ಲಿ ಪ್ರಯಾಣಿಸುತ್ತಿದ್ದ ಕಿರಣ್, ವೈಷ್ಣವಿ ಭಟ್ಗೆ ಗಾಯಗಳಾಗಿವೆ. ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿದ್ರೆ ಮಂಪರಿಯಲ್ಲಿ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಗಜೇಂದ್ರಗಡ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜು
ಕಾರು ಅಪಘಾತದಲ್ಲಿ ಇಬ್ಬರಿಗೆ ಗಾಯ.. ಆಸ್ಪತ್ರೆಗೆ ದಾಖಲು
ಗದಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ರಾಜೂರು ಬಳಿ ನಡೆದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಇದನ್ನೂ ಓದಿ:ಮಳೆ..ಮಳೆ..ಮಳೆ ಕಾವೇರಿಗೆ ಜೀವಕಳೆ! KRS ಹರಿದು ಬರುತ್ತಿದೆ ಭಾರೀ ಪ್ರಮಾಣದ ಒಳಹರಿವು!
ಮದುವೆ ಕಾರ್ಯ ಮುಗಿಸಿ ಲಿಂಗಸಗೂರಿನಿಂದ ಸೂಡಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಣಪತಿ ಭಟ್ (70) ಎಂಬವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕೇದಾರನಾಥ ದೇವಸ್ಥಾನದಲ್ಲಿ 228kg ಚಿನ್ನ ನಾಪತ್ತೆ! ಈ ಗಂಭೀರ ಆರೋಪ ಮಾಡಿದ್ಯಾರು ಗೊತ್ತಾ?
ಕಾರ್ನಲ್ಲಿ ಪ್ರಯಾಣಿಸುತ್ತಿದ್ದ ಕಿರಣ್, ವೈಷ್ಣವಿ ಭಟ್ಗೆ ಗಾಯಗಳಾಗಿವೆ. ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿದ್ರೆ ಮಂಪರಿಯಲ್ಲಿ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಗಜೇಂದ್ರಗಡ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ