ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ
ಬೈಕ್ನಲ್ಲಿ ತೆರಳುತ್ತಿದ್ದ ಸವಾರರಿಗೆ ಗುದ್ದಿ ಕಾರು
ಕಾರು ಗುದ್ದಿದ ರಭಸಕ್ಕೆ ಪ್ರಾಣಬಿಟ್ಟ ಬೈಕ್ ಸವಾರರು
ವಿಜಯನಗರ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ಘಟನೆ ನಡೆದಿದೆ.
ಇದನ್ನೂ ಓದಿ: ಕಲೆಗಳು.. ರಕ್ತದ ಕಲೆಗಳು.. ಸೆಕ್ಯುರಿಟಿ ಗಾರ್ಡ್ ಬಿಚ್ಚಿಟ್ಟ ರೇಣುಕಾಸ್ವಾಮಿ ಹತ್ಯೆಯ ಬಗೆಗಿನ ಸ್ಫೋಟಕ ಮಾಹಿತಿ
ಆಂಜನೇಯ (53), ಹನುಮೇಶ್(18) ಮೃತ ದುರ್ದೈವಿಗಳು. ಮೃತರಿಬ್ಬರೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದರ್ಶನ್ ಸೇಫ್ ಮಾಡುವಂತೆ ಕಣ್ಣೀರಿಟ್ಟ ಸಚಿವ.. ಗೃಹ ಸಚಿವರ ಕಾಲಿಗೆ ಬಿದ್ದು ಹೈಡ್ರಾಮಾ?
ಬೈಕ್ನಲ್ಲಿದ್ದವರು ಕಮಲಾಪುರದಿಂದ ಪಾಪಿನಾಯಕನ ಹಳ್ಳಿಯ ಕಡೆ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಸ್ಪೀಡಾಗಿ ಬಂದ ಕಾರು ಬೈಕ್ಗೆ ಗುದ್ದಿದೆ. ಗುದ್ದಿದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ
ಬೈಕ್ನಲ್ಲಿ ತೆರಳುತ್ತಿದ್ದ ಸವಾರರಿಗೆ ಗುದ್ದಿ ಕಾರು
ಕಾರು ಗುದ್ದಿದ ರಭಸಕ್ಕೆ ಪ್ರಾಣಬಿಟ್ಟ ಬೈಕ್ ಸವಾರರು
ವಿಜಯನಗರ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಿ ಗೇಟ್ ಬಳಿ ಘಟನೆ ನಡೆದಿದೆ.
ಇದನ್ನೂ ಓದಿ: ಕಲೆಗಳು.. ರಕ್ತದ ಕಲೆಗಳು.. ಸೆಕ್ಯುರಿಟಿ ಗಾರ್ಡ್ ಬಿಚ್ಚಿಟ್ಟ ರೇಣುಕಾಸ್ವಾಮಿ ಹತ್ಯೆಯ ಬಗೆಗಿನ ಸ್ಫೋಟಕ ಮಾಹಿತಿ
ಆಂಜನೇಯ (53), ಹನುಮೇಶ್(18) ಮೃತ ದುರ್ದೈವಿಗಳು. ಮೃತರಿಬ್ಬರೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದರ್ಶನ್ ಸೇಫ್ ಮಾಡುವಂತೆ ಕಣ್ಣೀರಿಟ್ಟ ಸಚಿವ.. ಗೃಹ ಸಚಿವರ ಕಾಲಿಗೆ ಬಿದ್ದು ಹೈಡ್ರಾಮಾ?
ಬೈಕ್ನಲ್ಲಿದ್ದವರು ಕಮಲಾಪುರದಿಂದ ಪಾಪಿನಾಯಕನ ಹಳ್ಳಿಯ ಕಡೆ ಹೋಗುತ್ತಿದ್ದರು. ಈ ವೇಳೆ ಎದುರಿಗೆ ಸ್ಪೀಡಾಗಿ ಬಂದ ಕಾರು ಬೈಕ್ಗೆ ಗುದ್ದಿದೆ. ಗುದ್ದಿದ ಪರಿಣಾಮ ಸ್ಥಳದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ