ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದ ಕಾರು.. ಇಬ್ಬರು ಸ್ಥಳದಲ್ಲೇ ಸಾವು
ಪಂಚರ್ ಆಗಿದ್ದ ಟೈರ್ ಬದಲಾಯಿಸುವ ವೇಳೆ ಬಸ್-ಕಾರು ಅಪಘಾತ
ಬಸ್ಗೆ ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜುಗೊಂಡ ಕಾರು
ಕಾರೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೀರತ್ನ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಹರಿದ್ವಾರದಿಂದ ಬರುತ್ತಿದ್ದ ಕಾರೊಂದು ವಲೀದ್ಪುರ ಗ್ರಾಮದ ಮುಂಭಾಗದ ರಸ್ತೆ ಬದಿ ನಿಂತಿದ್ದ ಬಸ್ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಪಂಚರ್ ಆಗಿದ್ದ ಬಸ್ ಟೈರ್ ಬದಲಿಸುವ ವೇಳೆ ಅಪಘಾತ ಸಂಭವಿಸಿದೆ. ಪರಿಣಾಮ ಕಾರು ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಂತಸದ ಸುದ್ದಿ.. ಬ್ಯಾಂಕ್ ಖಾತೆಗೆ 101.61 ಕೋಟಿ ರೂಪಾಯಿ ಬೆಳೆ ವಿಮೆ ಹಣ ಜಮಾ
ಸಾವನ್ನಪ್ಪಿದ್ದ ಮಗನ ಚಿತಾಭಸ್ಮವನ್ನು ಹರಿದ್ವಾರದಲ್ಲಿ ಬಿಟ್ಟು ಕಾರಿನಲ್ಲಿ ಹಿಂತಿರುಗುತ್ತಿದ್ದರು. ರಾತ್ರಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: VIDEO: ಪಿಜ್ಜಾ ತಿನ್ನುವುದರಲ್ಲೇ ಮಗ್ನಳಾಗಿದ್ದ ಮಹಿಳೆ.. ಸರ ಕಸಿದು ಪರಾರಿಯಾದ ಖತರ್ನಾಕ್ ಕಳ್ಳ
ಕಾರಿನಲ್ಲಿದ್ದವರು ದೆಹಲಿ ಮೂಲಕ ವಿಜಯ್ ಪಾರ್ಕ್ನ ಮೌಜ್ಪುರದವರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 6 ತಿಂಗಳ ಬಾಲಕಿಯೊಬ್ಬಳು ಯಾವುದೇ ಪ್ರಾಣಪಾಯದಿಂದ ಬಚಾವ್ ಆಗಿದ್ದಾಳೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದ ಕಾರು.. ಇಬ್ಬರು ಸ್ಥಳದಲ್ಲೇ ಸಾವು
ಪಂಚರ್ ಆಗಿದ್ದ ಟೈರ್ ಬದಲಾಯಿಸುವ ವೇಳೆ ಬಸ್-ಕಾರು ಅಪಘಾತ
ಬಸ್ಗೆ ಗುದ್ದಿದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜುಗೊಂಡ ಕಾರು
ಕಾರೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೀರತ್ನ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಹರಿದ್ವಾರದಿಂದ ಬರುತ್ತಿದ್ದ ಕಾರೊಂದು ವಲೀದ್ಪುರ ಗ್ರಾಮದ ಮುಂಭಾಗದ ರಸ್ತೆ ಬದಿ ನಿಂತಿದ್ದ ಬಸ್ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಪಂಚರ್ ಆಗಿದ್ದ ಬಸ್ ಟೈರ್ ಬದಲಿಸುವ ವೇಳೆ ಅಪಘಾತ ಸಂಭವಿಸಿದೆ. ಪರಿಣಾಮ ಕಾರು ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಂತಸದ ಸುದ್ದಿ.. ಬ್ಯಾಂಕ್ ಖಾತೆಗೆ 101.61 ಕೋಟಿ ರೂಪಾಯಿ ಬೆಳೆ ವಿಮೆ ಹಣ ಜಮಾ
ಸಾವನ್ನಪ್ಪಿದ್ದ ಮಗನ ಚಿತಾಭಸ್ಮವನ್ನು ಹರಿದ್ವಾರದಲ್ಲಿ ಬಿಟ್ಟು ಕಾರಿನಲ್ಲಿ ಹಿಂತಿರುಗುತ್ತಿದ್ದರು. ರಾತ್ರಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: VIDEO: ಪಿಜ್ಜಾ ತಿನ್ನುವುದರಲ್ಲೇ ಮಗ್ನಳಾಗಿದ್ದ ಮಹಿಳೆ.. ಸರ ಕಸಿದು ಪರಾರಿಯಾದ ಖತರ್ನಾಕ್ ಕಳ್ಳ
ಕಾರಿನಲ್ಲಿದ್ದವರು ದೆಹಲಿ ಮೂಲಕ ವಿಜಯ್ ಪಾರ್ಕ್ನ ಮೌಜ್ಪುರದವರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. 6 ತಿಂಗಳ ಬಾಲಕಿಯೊಬ್ಬಳು ಯಾವುದೇ ಪ್ರಾಣಪಾಯದಿಂದ ಬಚಾವ್ ಆಗಿದ್ದಾಳೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ