KSRTC ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ
ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಕಾರು ನಜ್ಜುಗುಜ್ಜು
ಘಟನೆ ನಡೆದಿದ್ದೆಲ್ಲಿ? ಪ್ರಯಾಣಿಕರ ಪರಿಸ್ಥಿತಿ ಹೇಗಿದೆ?
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸಕ್ರೆಬೈಲಿನ ಬಳಿ ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಇದನ್ನೂ ಓದಿ: ಅಮ್ಮಾ..ಅಪ್ಪ.. ಅಯ್ಯೋ.. ಗುಡ್ಡ ಕುಸಿದು ಒಂದೇ ಕುಟುಂಬದ ಐವರು ನಾಪತ್ತೆ.. ಭಯಾನಕ ದೃಶ್ಯ ಇಲ್ಲಿದೆ
ಕೆಎಸ್ಆರ್ಟಿಸಿ ಬಸ್ ಬೆಳಗ್ಗೆ ಆಗುಂಬೆಯಿಂದ ಬೆಂಗಳೂರು ಕಡೆಗೆ ಹೊರಟಿತ್ತು. ಅತ್ತ ಶಿವಮೊಗ್ಗದಿಂದ ಹೊರಟಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಇದನ್ನೂ ಓದಿ: ಲಾರಿ-ಲಾರಿ ಡಿಕ್ಕಿ, ಹೊತ್ತಿಕೊಂಡ ಬೆಂಕಿ.. ಚಾಲಕ ಸಜೀವ ದಹನ
ಕಾರಿನಲ್ಲಿ ಒಬ್ಬರಿಗೆ ಗಾಯವಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
KSRTC ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ
ಬೆಳ್ಳಂಬೆಳಗ್ಗೆ ನಡೆದ ಅಪಘಾತದಲ್ಲಿ ಕಾರು ನಜ್ಜುಗುಜ್ಜು
ಘಟನೆ ನಡೆದಿದ್ದೆಲ್ಲಿ? ಪ್ರಯಾಣಿಕರ ಪರಿಸ್ಥಿತಿ ಹೇಗಿದೆ?
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸಕ್ರೆಬೈಲಿನ ಬಳಿ ನಡೆದಿದೆ. ಅಪಘಾತದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಇದನ್ನೂ ಓದಿ: ಅಮ್ಮಾ..ಅಪ್ಪ.. ಅಯ್ಯೋ.. ಗುಡ್ಡ ಕುಸಿದು ಒಂದೇ ಕುಟುಂಬದ ಐವರು ನಾಪತ್ತೆ.. ಭಯಾನಕ ದೃಶ್ಯ ಇಲ್ಲಿದೆ
ಕೆಎಸ್ಆರ್ಟಿಸಿ ಬಸ್ ಬೆಳಗ್ಗೆ ಆಗುಂಬೆಯಿಂದ ಬೆಂಗಳೂರು ಕಡೆಗೆ ಹೊರಟಿತ್ತು. ಅತ್ತ ಶಿವಮೊಗ್ಗದಿಂದ ಹೊರಟಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಇದನ್ನೂ ಓದಿ: ಲಾರಿ-ಲಾರಿ ಡಿಕ್ಕಿ, ಹೊತ್ತಿಕೊಂಡ ಬೆಂಕಿ.. ಚಾಲಕ ಸಜೀವ ದಹನ
ಕಾರಿನಲ್ಲಿ ಒಬ್ಬರಿಗೆ ಗಾಯವಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ