ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜು ಗುಜ್ಜು
ಒಂದೇ ಕುಟುಂಬದ ಮೂವರು ದಾರುಣ ಸಾವು
ರಾಮನಗರ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಸಂಭವಿಸಿದೆ. ನಿಷಾ (20), ನಿಧಿ (13), ಕೃಷ್ಣಮೂರ್ತಿ (57) ಕಾರು ಚಾಲಕ ಸಾವು.
ಮೃತ ಮೂವರು ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸಿಗಳು. ಇನ್ನು, ಈ ಭೀಕರ ಅಪಘಾತದಲ್ಲಿ ಶ್ರೀನಿವಾಸಮೂರ್ತಿ, ಶೋಭಾ, ವನಜಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜು ಗುಜ್ಜು
ಒಂದೇ ಕುಟುಂಬದ ಮೂವರು ದಾರುಣ ಸಾವು
ರಾಮನಗರ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಸಂಭವಿಸಿದೆ. ನಿಷಾ (20), ನಿಧಿ (13), ಕೃಷ್ಣಮೂರ್ತಿ (57) ಕಾರು ಚಾಲಕ ಸಾವು.
ಮೃತ ಮೂವರು ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸಿಗಳು. ಇನ್ನು, ಈ ಭೀಕರ ಅಪಘಾತದಲ್ಲಿ ಶ್ರೀನಿವಾಸಮೂರ್ತಿ, ಶೋಭಾ, ವನಜಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ