/newsfirstlive-kannada/media/post_attachments/wp-content/uploads/2024/05/canel.jpg)
ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಬಳಿ ಕಾರು ಅಪಘಾತವಾಗಿದೆ. ಮಧ್ಯರಾತ್ರಿ 12;30 ವೇಳೆಗೆ ಆಲ್ಟೋ ಕಾರು ಚಿಂಚಣಿ ಪ್ರದೇಶದಲ್ಲಿರುವ ಟಕಾರಿ ನಾಲೆಗೆ ಉರುಳಿ ಬಿದ್ದಿದೆ. ಪರಿಣಾಮ 6 ಜನರು ಉಸಿರು ಚೆಲ್ಲಿದ್ದಾರೆ.
ಇದನ್ನೂ ಓದಿ: ಮದುವೆ ಬ್ಯುಸಿಯಲ್ಲಿ ನಟಿ ಐಶ್ವರ್ಯ! ಸರ್ಜಾ ಕುಟುಂಬದಲ್ಲಿ ಸಂತಸದ ಸಂಭ್ರಮ
/newsfirstlive-kannada/media/post_attachments/wp-content/uploads/2024/05/Car-3.jpg)
ಮೃತರನ್ನು ಸಿವಿಲ್​ ಇಂಜಿನಿಯರ್​ ಜಗನ್ನಾಥ್​ ಪಾಟೀಲ್​​ (60) ಪತ್ನಿ ಸುಜಾತ ಪಾಟೀಲ್​ (55) ಪುತ್ರಿ ಪ್ರಿಯಾಂಕಾ ಖರಾಡೆ (30), ಮೊಮ್ಮಗಳು ಧ್ರುವ (3), ರಾಜೀವಿ(2) ಮತ್ತು ಕಾರ್ತಿಕಿ (1) ಸಾವನ್ನಪ್ಪಿದ್ದಾರೆ. ಮತ್ತೋರ್ವ ಪುತ್ರಿ ಸ್ವಪ್ನಲಿ(30) ಗಾಯಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us