‘ಚಂದ್ರಮುಖಿ ಪ್ರಾಣ ಸಖಿ’ ಸಿನಿಮಾ ನಿರ್ಮಾಪಕ ಇನ್ನಿಲ್ಲ
ನಿರ್ಮಾಪಕ ಮತ್ತು ವಿತರಕರಾಗಿಗೂ ಕೆಲಸ ಮಾಡಿದ್ದ ಸ್ವಾಗತ್ ಬಾಬು
ಕನ್ನಡ ಚಿತ್ರರಂಗದಲ್ಲಿ 35 ವರ್ಷಗಳ ಕಾಲ ಸುದೀರ್ಘ ಅನುಭವ ಹೊಂದಿದ್ದ ನಿರ್ಮಾಪಕ
ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕ ಹಾಗೂ ವಿತರಕ ಸ್ವಾಗತ್ ಬಾಬು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ 35 ವರ್ಷಗಳ ಕಾಲ ಸುದೀರ್ಘ ಅನುಭವ ಹೊಂದಿದ್ದ ಇವರಿಂದು ಕೊನೆಯುಸಿರೆಳೆದಿದ್ದಾರೆ. ಇವರ ಸಾವಿಗೆ ಅನೇಕ ತಾರೆಯರು ಕಂಬನಿ ಸುರಿಸಿದ್ದಾರೆ.
ಸ್ವಾಗತ್ ಬಾಬು ಕನ್ನಡದಲ್ಲಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ನಿರ್ಮಾಪಕ ಮತ್ತು ವಿತರಕರಾಗಿಯು ಕೆಲಸ ಮಾಡಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ: ಮಗಳನ್ನು ಶಾಲೆಗೆ ಬಿಡುವ ವೇಳೆ ಭೀಕರ ಅಪಘಾತ.. ಇಬ್ಬರು ಸಾವು, ಮೂವರು ಗಂಭೀರ
ಇವರ ‘ಚಂದ್ರಮುಖಿ ಪ್ರಾಣ ಸಖಿ’, ‘ಶ್ರೀರಸ್ತು ಶುಭಮಸ್ತು’ ಸಿನಿಮಾಗಳು ಹಿಟ್ ಕೊಟ್ಟಿದ್ದವು. ಗಲ್ಲಾ ಪೆಟ್ಟಿಗೆ ಬಾಚಿದ್ದವು. ಆದರೆ ವಿಧಿಯ ಕ್ರೂರ ಲೀಲೆಗೆ ಸ್ವಾಗತ್ ಬಾಬು ನಿಧನರಾಗಿದ್ದಾರೆ. ಇವರ ಸಾವಿಗೆ ಅನೇಕ ಚಿತ್ರತಾರೆಯರು ಶೋಕ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
‘ಚಂದ್ರಮುಖಿ ಪ್ರಾಣ ಸಖಿ’ ಸಿನಿಮಾ ನಿರ್ಮಾಪಕ ಇನ್ನಿಲ್ಲ
ನಿರ್ಮಾಪಕ ಮತ್ತು ವಿತರಕರಾಗಿಗೂ ಕೆಲಸ ಮಾಡಿದ್ದ ಸ್ವಾಗತ್ ಬಾಬು
ಕನ್ನಡ ಚಿತ್ರರಂಗದಲ್ಲಿ 35 ವರ್ಷಗಳ ಕಾಲ ಸುದೀರ್ಘ ಅನುಭವ ಹೊಂದಿದ್ದ ನಿರ್ಮಾಪಕ
ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕ ಹಾಗೂ ವಿತರಕ ಸ್ವಾಗತ್ ಬಾಬು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ 35 ವರ್ಷಗಳ ಕಾಲ ಸುದೀರ್ಘ ಅನುಭವ ಹೊಂದಿದ್ದ ಇವರಿಂದು ಕೊನೆಯುಸಿರೆಳೆದಿದ್ದಾರೆ. ಇವರ ಸಾವಿಗೆ ಅನೇಕ ತಾರೆಯರು ಕಂಬನಿ ಸುರಿಸಿದ್ದಾರೆ.
ಸ್ವಾಗತ್ ಬಾಬು ಕನ್ನಡದಲ್ಲಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ನಿರ್ಮಾಪಕ ಮತ್ತು ವಿತರಕರಾಗಿಯು ಕೆಲಸ ಮಾಡಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ: ಮಗಳನ್ನು ಶಾಲೆಗೆ ಬಿಡುವ ವೇಳೆ ಭೀಕರ ಅಪಘಾತ.. ಇಬ್ಬರು ಸಾವು, ಮೂವರು ಗಂಭೀರ
ಇವರ ‘ಚಂದ್ರಮುಖಿ ಪ್ರಾಣ ಸಖಿ’, ‘ಶ್ರೀರಸ್ತು ಶುಭಮಸ್ತು’ ಸಿನಿಮಾಗಳು ಹಿಟ್ ಕೊಟ್ಟಿದ್ದವು. ಗಲ್ಲಾ ಪೆಟ್ಟಿಗೆ ಬಾಚಿದ್ದವು. ಆದರೆ ವಿಧಿಯ ಕ್ರೂರ ಲೀಲೆಗೆ ಸ್ವಾಗತ್ ಬಾಬು ನಿಧನರಾಗಿದ್ದಾರೆ. ಇವರ ಸಾವಿಗೆ ಅನೇಕ ಚಿತ್ರತಾರೆಯರು ಶೋಕ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ