ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹಗಳ ಅಸ್ತಿಪಂಜರ ಪತ್ತೆ ಪ್ರಕರಣ
ಮೃತದೇಹ ಮರಣೋತ್ತರ ಪರೀಕ್ಷೆ ಮಾಡಿ ವರದಿ ನೀಡಿದ ಎಫ್ಎಸ್ಎಲ್
ಮನೆಯಲ್ಲಿ ಮೃತಪಟ್ಟು 4-5 ವರ್ಷಗಳ ಬಳಿಕ ಅಸ್ಥಿಪಂಜರ ಪತ್ತೆಯಾಗಿತ್ತು
ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಒಂದೇ ಕುಟುಂಬದ ಐದು ಅಸ್ತಿಪಂಜರ ಪತ್ತೆ ಕೇಸ್ಗೆ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹಗಳ ಅಸ್ತಿಪಂಜರವು ಚಳ್ಳಕೆರೆ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆ ಮನೆಯಲ್ಲಿ ಪತ್ತೆಯಾಗಿದ್ದವು. ಮೃತಪಟ್ಟು 4-5 ವರ್ಷಗಳ ಬಳಿಕ ಮೃತದೇಹಗಳ ಬಗ್ಗೆ ಪೊಲೀಸರು ಪತ್ತೆ ಹಚ್ಚಿದ್ದರು.
ಇದನ್ನೂ ಓದಿ: ಮತ್ತೆ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಭೂಮಿ ಶೆಟ್ಟಿ; ಫ್ಯಾನ್ಸ್ ಫುಲ್ ಶಾಕ್; ಏನಂದ್ರು ಗೊತ್ತಾ?
ಒಂದೇ ಕುಟುಂಬದ ಐದು ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು FSLಗೆ ಪೊಲೀಸರು ಕಳಿಸಿದ್ದರು. ಇದೀಗ ಮೃತದೇಹ ಮರಣೋತ್ತರ ಪರೀಕ್ಷೆ ಮಾಡಿ ವರದಿ ಬಂದಿದೆ. ಐವರ ಮೃತದೇಹಗಳಲ್ಲಿ ಬಹುತೇಕ ನಿದ್ರೆ ಮಾತ್ರೆಯ ಅಂಶ ಪತ್ತೆಯಾಗಿದೆ. ಈ ವರದಿಯಲ್ಲಿ ನಿದ್ದೆಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಎಫ್ಎಸ್ಎಲ್ ವರದಿ ಪ್ರಕರಣದ ತನಿಖಾಧಿಕಾರಿ ಕೈ ಸೇರಿದ್ದು, ನಿದ್ರೆ ಮಾತ್ರೆ ಸೇವಿಸಿ ಮೃತಪಟ್ಟದ್ದನ್ನು ಅಲ್ಲಗಳೆಯುವಂತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹಗಳ ಅಸ್ತಿಪಂಜರ ಪತ್ತೆ ಪ್ರಕರಣ
ಮೃತದೇಹ ಮರಣೋತ್ತರ ಪರೀಕ್ಷೆ ಮಾಡಿ ವರದಿ ನೀಡಿದ ಎಫ್ಎಸ್ಎಲ್
ಮನೆಯಲ್ಲಿ ಮೃತಪಟ್ಟು 4-5 ವರ್ಷಗಳ ಬಳಿಕ ಅಸ್ಥಿಪಂಜರ ಪತ್ತೆಯಾಗಿತ್ತು
ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಒಂದೇ ಕುಟುಂಬದ ಐದು ಅಸ್ತಿಪಂಜರ ಪತ್ತೆ ಕೇಸ್ಗೆ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹಗಳ ಅಸ್ತಿಪಂಜರವು ಚಳ್ಳಕೆರೆ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆ ಮನೆಯಲ್ಲಿ ಪತ್ತೆಯಾಗಿದ್ದವು. ಮೃತಪಟ್ಟು 4-5 ವರ್ಷಗಳ ಬಳಿಕ ಮೃತದೇಹಗಳ ಬಗ್ಗೆ ಪೊಲೀಸರು ಪತ್ತೆ ಹಚ್ಚಿದ್ದರು.
ಇದನ್ನೂ ಓದಿ: ಮತ್ತೆ ರಗಡ್ ಲುಕ್ನಲ್ಲಿ ಕಾಣಿಸಿಕೊಂಡ ಭೂಮಿ ಶೆಟ್ಟಿ; ಫ್ಯಾನ್ಸ್ ಫುಲ್ ಶಾಕ್; ಏನಂದ್ರು ಗೊತ್ತಾ?
ಒಂದೇ ಕುಟುಂಬದ ಐದು ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು FSLಗೆ ಪೊಲೀಸರು ಕಳಿಸಿದ್ದರು. ಇದೀಗ ಮೃತದೇಹ ಮರಣೋತ್ತರ ಪರೀಕ್ಷೆ ಮಾಡಿ ವರದಿ ಬಂದಿದೆ. ಐವರ ಮೃತದೇಹಗಳಲ್ಲಿ ಬಹುತೇಕ ನಿದ್ರೆ ಮಾತ್ರೆಯ ಅಂಶ ಪತ್ತೆಯಾಗಿದೆ. ಈ ವರದಿಯಲ್ಲಿ ನಿದ್ದೆಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಎಫ್ಎಸ್ಎಲ್ ವರದಿ ಪ್ರಕರಣದ ತನಿಖಾಧಿಕಾರಿ ಕೈ ಸೇರಿದ್ದು, ನಿದ್ರೆ ಮಾತ್ರೆ ಸೇವಿಸಿ ಮೃತಪಟ್ಟದ್ದನ್ನು ಅಲ್ಲಗಳೆಯುವಂತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ