/newsfirstlive-kannada/media/media_files/2025/08/24/sanjana-galrani-2025-08-24-16-43-37.jpg)
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿದ್ದ ಮಾಸ್ಕ್​ ಮ್ಯಾನ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಮಾಸ್ಕ್ ಮ್ಯಾನ್​ ಚಿನ್ನಯ್ಯನನ್ನು ವಿಚಾರಣೆ ಮಾಡುತ್ತಿದ್ದಾರೆ.
ಇದರ ಮಧ್ಯೆ ಇದೇ ಮೊದಲ ಬಾರಿಗೆ ನಟಿ ಸಂಜನಾ ಗಲ್ರಾನಿ ಧರ್ಮಸ್ಥಳ ಕೇಸ್​​​ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇವತ್ತಿನ ಬೆಳವಣಿಗೆ ನೋಡಿದ್ರೆ ಮನಸ್ಸಿಗೆ ನೋವಾಗ್ತಿದೆ. ನಾಪತ್ತೆಯಾದ ಹೆಣ್ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು. ರಾಜಕಾರಣ ಆಗುತ್ತಿದೆ ಎಂಬುದು ಮಾತ್ರ ನನಗೆ ಗೊತ್ತಿಲ್ಲ. ಅನ್ಯಾಯವಾದವರಿಗೆ ನ್ಯಾಯ ಸಿಗಬೇಕೆಂಬುದು ನನ್ನ ಆಗ್ರಹ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ