‘ನಾಪತ್ತೆಯಾದ ಹೆಣ್ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗ್ಬೇಕು’.. ಧರ್ಮಸ್ಥಳ ಕೇಸ್​​​ ಬಗ್ಗೆ ಗಲ್ರಾನಿ ಏನಂದ್ರು?

ಇವತ್ತಿನ ಬೆಳವಣಿಗೆ ನೋಡಿದ್ರೆ ಮನಸ್ಸಿಗೆ ನೋವಾಗ್ತಿದೆ. ನಾಪತ್ತೆಯಾದ ಹೆಣ್ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಧರ್ಮಸ್ಥಳ ಕೇಸ್​​​ ಕುರಿತು ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ.

author-image
Veenashree Gangani
sanjana galrani
Advertisment

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿದ್ದ ಮಾಸ್ಕ್​ ಮ್ಯಾನ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಮಾಸ್ಕ್ ಮ್ಯಾನ್​ ಚಿನ್ನಯ್ಯನನ್ನು ವಿಚಾರಣೆ ಮಾಡುತ್ತಿದ್ದಾರೆ. 

sanjana galrani(1)

ಇದನ್ನೂ ಓದಿ:ಫುಲ್​​ ಗ್ಲಾಮರ್​ ಲುಕ್​ನಲ್ಲಿ ದರ್ಶನ್.. ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಸಾಂಗ್ ರಿಲೀಸ್

ಇದರ ಮಧ್ಯೆ ಇದೇ ಮೊದಲ ಬಾರಿಗೆ ನಟಿ ಸಂಜನಾ ಗಲ್ರಾನಿ ಧರ್ಮಸ್ಥಳ ಕೇಸ್​​​ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇವತ್ತಿನ ಬೆಳವಣಿಗೆ ನೋಡಿದ್ರೆ ಮನಸ್ಸಿಗೆ ನೋವಾಗ್ತಿದೆ. ನಾಪತ್ತೆಯಾದ ಹೆಣ್ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು. ರಾಜಕಾರಣ ಆಗುತ್ತಿದೆ ಎಂಬುದು ಮಾತ್ರ ನನಗೆ ಗೊತ್ತಿಲ್ಲ. ಅನ್ಯಾಯವಾದವರಿಗೆ ನ್ಯಾಯ ಸಿಗಬೇಕೆಂಬುದು ನನ್ನ ಆಗ್ರಹ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Dharmasthala case
Advertisment