/newsfirstlive-kannada/media/media_files/2025/08/16/darshan-wife-2025-08-16-12-20-58.jpg)
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿತ್ತು. ಅದರಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿತ್ತು.
/filters:format(webp)/newsfirstlive-kannada/media/media_files/2025/08/16/darshan-wife1-2025-08-16-12-28-16.jpg)
ಇದನ್ನೂ ಓದಿ:ಭರ್ಜರಿ ಬ್ಯಾಚುಲರ್ಸ್ 2 ಮುಕ್ತಾಯದ ಬೆನ್ನಲ್ಲೇ ಪ್ರವೀಣ್​ ಜೈನ್ ಮನೆಗೆ ಹೊಸ ಅತಿಥಿ ಆಗಮನ.. ಏನದು..?
ಆರೋಪಿಗಳನ್ನು ಆ ಕೂಡಲೇ ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಹೀಗಾಗಿ ಪೊಲೀಸರು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳನ್ನು ಅರೆಸ್ಟ್​ ಮಾಡಿ ಜೈಲಿಗೆ ಕಳುಹಿಸಿದ್ದಾರೆ.
ಇನ್ನೂ, ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಇತ್ತ ಪತ್ನಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​ನಲ್ಲಿ ಭಾವುಕ ಪೋಸ್ಟ್​ ಹಾಕಿಕೊಂಡಿದ್ದಾರೆ. ಏಕಾಂಗಿಯಾಗಿ ದರ್ಶನ್​ ನಿಂತುಕೊಂಡಿದ್ದ ಫೋಟೋ ಶೇರ್ ಮಾಡಿಕೊಂಡ ಪತ್ನಿ ವಿಜಯಲಕ್ಷ್ಮಿ ಕ್ಯಾಪ್ಶನ್​​ನಲ್ಲಿ ಒಡೆದ ಹೃದಯ ಸಿಂಬಲ್ ಹಾಕಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us