ನಟ ವಿಷ್ಣುವರ್ಧನ್ರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬುದು ಅಭಿಮಾನಿಗಳು ಹಾಗೂ ಕುಟುಂಬದವರ ಒತ್ತಾಯ ಆಗಿತ್ತು. ಆ ಮನವಿಯನ್ನ ಸರ್ಕಾರ ಪುರಸ್ಕರಿಸಿದೆ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿರಿಗೆ ಮರಣೋತ್ತವರಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.
ಈ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಇತ್ತೀಚೆಗಷ್ಟೇ ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಕೊಡೋ ವಿಚಾರವಾಗಿ ರಮೇಶ್ ಅರವಿಂದ್ ದನಿಗೂಡಿಸಿದ್ದರು. ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಲಭಿಸಿರೋ ಬಗ್ಗೆ ಹಿರಿಯ ನಟ ರಮೇಶ್ ಅರವಿಂದ್ ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ವಿಷ್ಣುವರ್ಧನ್ ಜೊತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ. ರಮೇಶ್ ಅರವಿಂದ್ ಏನು ಮಾತನ್ನಾಡಿದ್ದಾರೆ ಅನ್ನೋದು ಮೇಲಿನ ವಿಡಿಯೋದಲ್ಲಿ ಇದೆ.
ಇದನ್ನೂ ಓದಿ:ಕರ್ಣನ ಜರ್ನಿಗೆ 50 ರ ಸಂಭ್ರಮ... ಈ ಸಂಭ್ರಮಲ್ಲಿ ಕರ್ಣನ ಲೈಫ್ನಲ್ಲಿ ಏನ್ ನಡೀತಿದೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ