ಅಧಿಕಾರಕ್ಕೆ ಬಂದು 100 ದಿನ ಪೂರೈಸಿದ ಕಾಂಗ್ರೆಸ್ ಸರ್ಕಾರ
ಒಂದೇ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಂದ ಸಿಎಂ ಮತ್ತು ಡಿಸಿಎಂ
ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಮತ್ತು ಡಿಕೆಶಿ
ಮೈಸೂರು: ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಹರಕೆ ತೀರಿಸಲು ಬಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಕಾರಿನಲ್ಲಿ ಡಿ.ಕೆ.ಶಿ ಜೊತೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಚಾಮುಂಡಿ ಬೆಟ್ಟಕ್ಕೆ ಬಂದಿಳಿದಿದ್ದಾರೆ. ಶತದಿನವನ್ನು ಕಾಂಗ್ರೆಸ್ ಸರ್ಕಾರ ಪೂರೈಸಿದ ಹಿನ್ನಲೆ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮೇ 9ರಂದೂ ಒಟ್ಟಿಗೆ ಆಗಮಿಸಿದ್ದರು. ಚುನಾವಣೆಗೂ ಮುನ್ನ ಪೂಜೆ ಸಲ್ಲಿಸಿದ್ದರು. ಇದೀಗ ಸರ್ಕಾರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದು 100 ದಿನಗಳನ್ನು ಕಳೆದಿದೆ. ಈ ಹಿನ್ನೆಲೆಯಲ್ಲಿ ನಾಯಕರು ದೇವರ ದರ್ಶನ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಧಿಕಾರಕ್ಕೆ ಬಂದು 100 ದಿನ ಪೂರೈಸಿದ ಕಾಂಗ್ರೆಸ್ ಸರ್ಕಾರ
ಒಂದೇ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಂದ ಸಿಎಂ ಮತ್ತು ಡಿಸಿಎಂ
ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಮತ್ತು ಡಿಕೆಶಿ
ಮೈಸೂರು: ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಹರಕೆ ತೀರಿಸಲು ಬಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಕಾರಿನಲ್ಲಿ ಡಿ.ಕೆ.ಶಿ ಜೊತೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಚಾಮುಂಡಿ ಬೆಟ್ಟಕ್ಕೆ ಬಂದಿಳಿದಿದ್ದಾರೆ. ಶತದಿನವನ್ನು ಕಾಂಗ್ರೆಸ್ ಸರ್ಕಾರ ಪೂರೈಸಿದ ಹಿನ್ನಲೆ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮೇ 9ರಂದೂ ಒಟ್ಟಿಗೆ ಆಗಮಿಸಿದ್ದರು. ಚುನಾವಣೆಗೂ ಮುನ್ನ ಪೂಜೆ ಸಲ್ಲಿಸಿದ್ದರು. ಇದೀಗ ಸರ್ಕಾರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದು 100 ದಿನಗಳನ್ನು ಕಳೆದಿದೆ. ಈ ಹಿನ್ನೆಲೆಯಲ್ಲಿ ನಾಯಕರು ದೇವರ ದರ್ಶನ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ