newsfirstkannada.com

ಪ್ರಧಾನಿ ಮೋದಿ ಸರ್ಕಾರ ಶೀಘ್ರದಲ್ಲೇ ಪತನ ಆಗುತ್ತಾ? ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ

Share :

Published September 18, 2024 at 6:14pm

    ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಬೆಂಬಲದಿಂದ ಈ ಸರ್ಕಾರ ರಚನೆ

    ಕೇಂದ್ರ ಸರ್ಕಾರದ ಭವಿಷ್ಯದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದು

    ದಿನ ಕಳೆದಂತೆ ಕುತೂಹಲಕ್ಕೆ ಕಾರಣವಾದ NDA ಸರ್ಕಾರದ ಹೊಂದಾಣಿಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ಪೂರ್ಣಾವಧಿ ಪೂರೈಸುವ ಬಗ್ಗೆ ರಾಷ್ಟ್ರ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿವೆ. 2024ರ ಲೋಕಸಭಾ ಚುನಾವಣೆಯ ಬಳಿಕ ರಚನೆಯಾದ ಮೈತ್ರಿ ಸರ್ಕಾರದ ಹೊಂದಾಣಿಕೆ ದಿನಕಳೆದಂತೆ ಕುತೂಹಲಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಭವಿಷ್ಯದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ.. ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ; ಕಂಪ್ಲೀಟ್‌ ಮಾಹಿತಿ ಇಲ್ಲಿದೆ! 

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜಕೀಯ ಬೆಳೆವಣಿಗೆಗಳ ಆಧಾರದ ಮೇಲೆ ಹೇಳುತ್ತಾ ಇದ್ದೀನಿ. ಜೆಡಿಯು ನಿತೀಶ್ ಕುಮಾರ್ ಹಾಗೂ ಟಿಡಿಪಿಯ ಚಂದ್ರಬಾಬು ನಾಯ್ಡು ಬೆಂಬಲದಿಂದ ಈ ಸರ್ಕಾರ ರಚನೆ ಆಗಿದೆ. ಅವರು ಯಾವಾಗ ಬೇಕಾದರು ವಾಪಸ್ ತೆಗೆದುಕೊಳ್ಳಬಹುದು. ಕೇಂದ್ರ ಸರ್ಕಾರ ಶೀಘ್ರದಲ್ಲೇ ಪತನ ಆಗಬಹುದು ಅನ್ನೋ ಮಾತನ್ನು ಹೇಳಿದ್ದಾರೆ.

ಇನ್ನು, ನಮ್ಮ ಸರ್ಕಾರ ಇವತ್ತು ಬೀಳುತ್ತೆ, ನಾಳೆ ಬೀಳುತ್ತೆ ಅಂತ ಆರೋಪ ಮಾಡುತ್ತಿದ್ದಾರೆ. 136 ಶಾಸಕರನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೂರ್ಣಾವಧಿ ಮುಗಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಧಾನಿ ಮೋದಿ ಸರ್ಕಾರ ಶೀಘ್ರದಲ್ಲೇ ಪತನ ಆಗುತ್ತಾ? ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2024/09/Siddaramaiah-PM-modi.jpg

    ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಬೆಂಬಲದಿಂದ ಈ ಸರ್ಕಾರ ರಚನೆ

    ಕೇಂದ್ರ ಸರ್ಕಾರದ ಭವಿಷ್ಯದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದು

    ದಿನ ಕಳೆದಂತೆ ಕುತೂಹಲಕ್ಕೆ ಕಾರಣವಾದ NDA ಸರ್ಕಾರದ ಹೊಂದಾಣಿಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ಪೂರ್ಣಾವಧಿ ಪೂರೈಸುವ ಬಗ್ಗೆ ರಾಷ್ಟ್ರ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿವೆ. 2024ರ ಲೋಕಸಭಾ ಚುನಾವಣೆಯ ಬಳಿಕ ರಚನೆಯಾದ ಮೈತ್ರಿ ಸರ್ಕಾರದ ಹೊಂದಾಣಿಕೆ ದಿನಕಳೆದಂತೆ ಕುತೂಹಲಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಭವಿಷ್ಯದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ.. ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ; ಕಂಪ್ಲೀಟ್‌ ಮಾಹಿತಿ ಇಲ್ಲಿದೆ! 

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜಕೀಯ ಬೆಳೆವಣಿಗೆಗಳ ಆಧಾರದ ಮೇಲೆ ಹೇಳುತ್ತಾ ಇದ್ದೀನಿ. ಜೆಡಿಯು ನಿತೀಶ್ ಕುಮಾರ್ ಹಾಗೂ ಟಿಡಿಪಿಯ ಚಂದ್ರಬಾಬು ನಾಯ್ಡು ಬೆಂಬಲದಿಂದ ಈ ಸರ್ಕಾರ ರಚನೆ ಆಗಿದೆ. ಅವರು ಯಾವಾಗ ಬೇಕಾದರು ವಾಪಸ್ ತೆಗೆದುಕೊಳ್ಳಬಹುದು. ಕೇಂದ್ರ ಸರ್ಕಾರ ಶೀಘ್ರದಲ್ಲೇ ಪತನ ಆಗಬಹುದು ಅನ್ನೋ ಮಾತನ್ನು ಹೇಳಿದ್ದಾರೆ.

ಇನ್ನು, ನಮ್ಮ ಸರ್ಕಾರ ಇವತ್ತು ಬೀಳುತ್ತೆ, ನಾಳೆ ಬೀಳುತ್ತೆ ಅಂತ ಆರೋಪ ಮಾಡುತ್ತಿದ್ದಾರೆ. 136 ಶಾಸಕರನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೂರ್ಣಾವಧಿ ಮುಗಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More
×