ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿದ್ದರಾಮಯ್ಯ ಭೇಟಿ
ಸಿದ್ದರಾಮಯ್ಯ-ಶ್ರೀನಿವಾಸ ಪ್ರಸಾದ್ ಭೇಟಿಗೆ ಇವೆ ಕಾರಣಗಳು
ಹಳೆಯ ದೋಸ್ತಿ ಮುಂದುವರಿಸುವ ಇಂಗಿತ ವ್ಯಕ್ತಪಡಿಸಿದ ನಾಯಕರು
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಸಿದ್ದರಾಮಯ್ಯರಿಂದ ದೂರ ಉಳಿದಿದ್ದ ಶ್ರೀನಿವಾಸ ಪ್ರಸಾದ್ ಅವರ ಜಯಲಕ್ಷ್ಮಿ ಪುರಂ ನಿವಾಸಕ್ಕೆ ಭೇಟಿ ನೀಡಿದ ಸಿಎಂ 6 ವರ್ಷದ ಮುನಿಸು ಮರೆತು ಒಂದಾಗಿ ನಿಂತು ಚುನಾವಣೆಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ಶ್ರೀನಿವಾಸ್ ಪ್ರಸಾದ್ ಸಪೋರ್ಟ್ ಯಾರಿಗೆ ಅನ್ನೋ ಪ್ರಶ್ನೆ ಶುರುವಾಗಿದ್ದು, ಬಿಜೆಪಿ ನಾಯಕರಿಗೆ ಮತ್ತೆ ಟೆನ್ಷನ್ ಶುರುವಾಗಿದೆ.
ಸಿದ್ದರಾಮಯ್ಯ- ಪ್ರಸಾದ್ ಭೇಟಿಗೆ ಕಾರಣಗಳು
ಇದನ್ನೂ ಓದಿ:ಆರ್ಸಿಬಿ ರುಬ್ಬಿದ ಟ್ರೋಲರ್ಸ್; ಇದು ಕಥೆಯಲ್ಲ ವ್ಯಥೆ.. ಹೇಳೋಕೂ ಆಗ್ತಿಲ್ಲ, ಅನುಭವಿಸೋಕೂ ಆಗ್ತಿಲ್ಲ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿದ್ದರಾಮಯ್ಯ ಭೇಟಿ
ಸಿದ್ದರಾಮಯ್ಯ-ಶ್ರೀನಿವಾಸ ಪ್ರಸಾದ್ ಭೇಟಿಗೆ ಇವೆ ಕಾರಣಗಳು
ಹಳೆಯ ದೋಸ್ತಿ ಮುಂದುವರಿಸುವ ಇಂಗಿತ ವ್ಯಕ್ತಪಡಿಸಿದ ನಾಯಕರು
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಸಿದ್ದರಾಮಯ್ಯರಿಂದ ದೂರ ಉಳಿದಿದ್ದ ಶ್ರೀನಿವಾಸ ಪ್ರಸಾದ್ ಅವರ ಜಯಲಕ್ಷ್ಮಿ ಪುರಂ ನಿವಾಸಕ್ಕೆ ಭೇಟಿ ನೀಡಿದ ಸಿಎಂ 6 ವರ್ಷದ ಮುನಿಸು ಮರೆತು ಒಂದಾಗಿ ನಿಂತು ಚುನಾವಣೆಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಈ ಮೂಲಕ ಶ್ರೀನಿವಾಸ್ ಪ್ರಸಾದ್ ಸಪೋರ್ಟ್ ಯಾರಿಗೆ ಅನ್ನೋ ಪ್ರಶ್ನೆ ಶುರುವಾಗಿದ್ದು, ಬಿಜೆಪಿ ನಾಯಕರಿಗೆ ಮತ್ತೆ ಟೆನ್ಷನ್ ಶುರುವಾಗಿದೆ.
ಸಿದ್ದರಾಮಯ್ಯ- ಪ್ರಸಾದ್ ಭೇಟಿಗೆ ಕಾರಣಗಳು
ಇದನ್ನೂ ಓದಿ:ಆರ್ಸಿಬಿ ರುಬ್ಬಿದ ಟ್ರೋಲರ್ಸ್; ಇದು ಕಥೆಯಲ್ಲ ವ್ಯಥೆ.. ಹೇಳೋಕೂ ಆಗ್ತಿಲ್ಲ, ಅನುಭವಿಸೋಕೂ ಆಗ್ತಿಲ್ಲ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ