ಅಯೋಧ್ಯೆಯ ಬೆನ್ನಲ್ಲೇ ಸೀತಾರಾಮ ದೇವಾಲಯ ಉದ್ಘಾಟಿಸಿದ ಸಿಎಂ
ಮಹಾದೇವಪುರ ಕ್ಷೇತ್ರದ ಹಿರಂಡಹಳ್ಳಿಯಲ್ಲಿ ನಿರ್ಮಿಸಿರುವ ದೇಗುಲ
ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ದೇವಾಲಯ
ಬೆಂಗಳೂರು: ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಬೆನ್ನಲ್ಲೇ ಮಹಾದೇವಪುರ ಕ್ಷೇತ್ರದ ಹಿರಂಡಹಳ್ಳಿಯಲ್ಲಿ ಸೀತಾರಾಮ ಲಕ್ಷ್ಮಣ ದೇವಾಲಯ ಲೋಕಾರ್ಪಣೆಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದ್ದಾರೆ.
ದೇವಾಲಯ ಉದ್ಘಾಟನೆ ಮಾಡಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ.. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿದೆ. ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದ ರಾಜು, ಶಾಸಕರಾದ ಅರವಿಂದ್ ಲಿಂಬಾವಳಿ, ಮಾಜಿ ಸಚಿವರಾದ ಹೆಚ್ಎಂ ರೇವಣ್ಣ ಉಪಸ್ಥಿತರಿದ್ದರು ಎಂದರು.
ಇದನ್ನೂ ಓದಿ: ಅಯೋಧ್ಯೆಯ ಬೆನ್ನಲ್ಲೇ ಸೀತಾರಾಮ ದೇವಾಲಯ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ; ಎಲ್ಲಿ ಗೊತ್ತಾ?
ಲಿಂಬಾವಳಿಯತ್ತ ಗುರಿಯಿಟ್ಟ ಸಿದ್ದರಾಮಯ್ಯ
ದೇವಾಲಯ ಉದ್ಘಾಟನೆ ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಈ ವೇಳೆ ಸಿದ್ದರಾಮಯ್ಯಗೆ ವೇದಿಕೆ ಮೇಲೆ ಬಿಲ್ಲು ಬಾಣಗಳನ್ನು ನೀಡಲಾಯಿತು. ಬಿಲ್ಲು, ಬಾಣ ಎತ್ತಿದ್ದ ಸಿದ್ದರಾಮಯ್ಯ, ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿಯತ್ತ ಗುರಿಯಿಟ್ಟರು. ಅದನ್ನು ನೋಡಿದ ಗಣ್ಯರು ನಗೆಗಡಲಲ್ಲಿ ತೇಲಿದರು.
ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಬೆನ್ನಲ್ಲೇ ಮಹಾದೇವಪುರ ಕ್ಷೇತ್ರದ ಹಿರಂಡಹಳ್ಳಿಯಲ್ಲಿ ಸೀತಾರಾಮ ಲಕ್ಷ್ಮಣ ದೇವಾಲಯ ಲೋಕಾರ್ಪಣೆಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ವೇದಿಕೆ ಮೇಲೆ ಬಿಲ್ಲು ಬಾಣ ಹಿಡಿದು ಬಿಜೆಪಿ ನಾಯಕ ಲಿಂಬಾವಳಿಯತ್ತ ಗುರಿಯಿಟ್ಟು ಪೋಸ್ ಕೊಟ್ಟರು.@siddaramaiah #ArvindLimbavali #Mahadevapura pic.twitter.com/0kTK5b6nmo
— NewsFirst Kannada (@NewsFirstKan) January 22, 2024
ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿದೆ.
ಸಚಿವರಾದ @byrathi_suresh , @eshwar_khandre,… pic.twitter.com/ZXMUWhbILc
— Siddaramaiah (@siddaramaiah) January 22, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಯೋಧ್ಯೆಯ ಬೆನ್ನಲ್ಲೇ ಸೀತಾರಾಮ ದೇವಾಲಯ ಉದ್ಘಾಟಿಸಿದ ಸಿಎಂ
ಮಹಾದೇವಪುರ ಕ್ಷೇತ್ರದ ಹಿರಂಡಹಳ್ಳಿಯಲ್ಲಿ ನಿರ್ಮಿಸಿರುವ ದೇಗುಲ
ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ದೇವಾಲಯ
ಬೆಂಗಳೂರು: ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಬೆನ್ನಲ್ಲೇ ಮಹಾದೇವಪುರ ಕ್ಷೇತ್ರದ ಹಿರಂಡಹಳ್ಳಿಯಲ್ಲಿ ಸೀತಾರಾಮ ಲಕ್ಷ್ಮಣ ದೇವಾಲಯ ಲೋಕಾರ್ಪಣೆಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದ್ದಾರೆ.
ದೇವಾಲಯ ಉದ್ಘಾಟನೆ ಮಾಡಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ.. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿದೆ. ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದ ರಾಜು, ಶಾಸಕರಾದ ಅರವಿಂದ್ ಲಿಂಬಾವಳಿ, ಮಾಜಿ ಸಚಿವರಾದ ಹೆಚ್ಎಂ ರೇವಣ್ಣ ಉಪಸ್ಥಿತರಿದ್ದರು ಎಂದರು.
ಇದನ್ನೂ ಓದಿ: ಅಯೋಧ್ಯೆಯ ಬೆನ್ನಲ್ಲೇ ಸೀತಾರಾಮ ದೇವಾಲಯ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ; ಎಲ್ಲಿ ಗೊತ್ತಾ?
ಲಿಂಬಾವಳಿಯತ್ತ ಗುರಿಯಿಟ್ಟ ಸಿದ್ದರಾಮಯ್ಯ
ದೇವಾಲಯ ಉದ್ಘಾಟನೆ ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಈ ವೇಳೆ ಸಿದ್ದರಾಮಯ್ಯಗೆ ವೇದಿಕೆ ಮೇಲೆ ಬಿಲ್ಲು ಬಾಣಗಳನ್ನು ನೀಡಲಾಯಿತು. ಬಿಲ್ಲು, ಬಾಣ ಎತ್ತಿದ್ದ ಸಿದ್ದರಾಮಯ್ಯ, ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿಯತ್ತ ಗುರಿಯಿಟ್ಟರು. ಅದನ್ನು ನೋಡಿದ ಗಣ್ಯರು ನಗೆಗಡಲಲ್ಲಿ ತೇಲಿದರು.
ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ಬೆನ್ನಲ್ಲೇ ಮಹಾದೇವಪುರ ಕ್ಷೇತ್ರದ ಹಿರಂಡಹಳ್ಳಿಯಲ್ಲಿ ಸೀತಾರಾಮ ಲಕ್ಷ್ಮಣ ದೇವಾಲಯ ಲೋಕಾರ್ಪಣೆಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ವೇದಿಕೆ ಮೇಲೆ ಬಿಲ್ಲು ಬಾಣ ಹಿಡಿದು ಬಿಜೆಪಿ ನಾಯಕ ಲಿಂಬಾವಳಿಯತ್ತ ಗುರಿಯಿಟ್ಟು ಪೋಸ್ ಕೊಟ್ಟರು.@siddaramaiah #ArvindLimbavali #Mahadevapura pic.twitter.com/0kTK5b6nmo
— NewsFirst Kannada (@NewsFirstKan) January 22, 2024
ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿದೆ.
ಸಚಿವರಾದ @byrathi_suresh , @eshwar_khandre,… pic.twitter.com/ZXMUWhbILc
— Siddaramaiah (@siddaramaiah) January 22, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ