ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ ಕಮೀಷನರ್ ವಿರುದ್ಧ ಗರಂ
ಮೈಸೂರು ಕಮೀಷನರ್ಗೆ ಸಿಎಂ ಸಿದ್ದರಾಮಯ್ಯ ಫುಲ್ ಕ್ಲಾಸ್..!
ಝೀರೋ ಟ್ರಾಫಿಕ್ ಬೇಡ ಎಂದಿದ್ದು ಗೊತ್ತಿಲ್ಲವೇ? ಎಂದು ಪ್ರಶ್ನೆ!
ಮೈಸೂರು: ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ ಮೈಸೂರು ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರು ಏರ್ಪೋರ್ಟ್ನಿಂದ ಜಿಲ್ಲಾ ಪಂಚಾಯತ್ ಆವರಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವಿಚಾರಕ್ಕೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ ಅವರು, ಝೀರೋ ಟ್ರಾಫಿಕ್ ಮಾಡಿದ್ದೇಕೆ? ಝೀರೋ ಟ್ರಾಫಿಕ್ ಬೇಡ ಎಂದಿದ್ದು ನಿಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ರು.
ಇನ್ನೊಮ್ಮೆ ಯಾವುದೇ ಕಾರಣಕ್ಕೂ ಝೀರೋ ಟ್ರಾಫಿಕ್ ಮಾಡಬಾರದು ಎಂದು ಸಿದ್ದರಾಮಯ್ಯ ಕಮೀಷನರ್ ಬಾನೋತ್ಗೆ ಸೂಚನೆ ನೀಡಿದ್ರು. ಈ ವೇಳೆ ಕಮೀಷನರ್ ಬಾನೋತ್ ಸುಮ್ಮನಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೈಸೂರಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗದರಿದ್ದಾರೆ. #NewsFirstKannada #Newsfirstlive #Siddaramaiah #KarnatakaCM #KannadaNews @Siddaramaiah @Dkshivakumar @INCKarnataka @BJP4Karnataka @Mysore @Dr_Yathindra_S @DrHCMahadevappa pic.twitter.com/dC00Y5GCTS
— NewsFirst Kannada (@NewsFirstKan) June 10, 2023
ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ ಕಮೀಷನರ್ ವಿರುದ್ಧ ಗರಂ
ಮೈಸೂರು ಕಮೀಷನರ್ಗೆ ಸಿಎಂ ಸಿದ್ದರಾಮಯ್ಯ ಫುಲ್ ಕ್ಲಾಸ್..!
ಝೀರೋ ಟ್ರಾಫಿಕ್ ಬೇಡ ಎಂದಿದ್ದು ಗೊತ್ತಿಲ್ಲವೇ? ಎಂದು ಪ್ರಶ್ನೆ!
ಮೈಸೂರು: ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ ಮೈಸೂರು ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರು ಏರ್ಪೋರ್ಟ್ನಿಂದ ಜಿಲ್ಲಾ ಪಂಚಾಯತ್ ಆವರಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವಿಚಾರಕ್ಕೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ ಅವರು, ಝೀರೋ ಟ್ರಾಫಿಕ್ ಮಾಡಿದ್ದೇಕೆ? ಝೀರೋ ಟ್ರಾಫಿಕ್ ಬೇಡ ಎಂದಿದ್ದು ನಿಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ರು.
ಇನ್ನೊಮ್ಮೆ ಯಾವುದೇ ಕಾರಣಕ್ಕೂ ಝೀರೋ ಟ್ರಾಫಿಕ್ ಮಾಡಬಾರದು ಎಂದು ಸಿದ್ದರಾಮಯ್ಯ ಕಮೀಷನರ್ ಬಾನೋತ್ಗೆ ಸೂಚನೆ ನೀಡಿದ್ರು. ಈ ವೇಳೆ ಕಮೀಷನರ್ ಬಾನೋತ್ ಸುಮ್ಮನಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೈಸೂರಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗದರಿದ್ದಾರೆ. #NewsFirstKannada #Newsfirstlive #Siddaramaiah #KarnatakaCM #KannadaNews @Siddaramaiah @Dkshivakumar @INCKarnataka @BJP4Karnataka @Mysore @Dr_Yathindra_S @DrHCMahadevappa pic.twitter.com/dC00Y5GCTS
— NewsFirst Kannada (@NewsFirstKan) June 10, 2023