ಕರ್ನಾಟಕ ಕಾಂಗ್ರೆಸ್ನ ಐಟಿ ಸೆಲ್ನಲ್ಲಿದ್ದ ಸಸಿಕಾಂತ್ ಸೆಂಥಿಲ್
ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸಸಿಕಾಂತ್ ಸೆಂಥಿಲ್ಗೆ ಟಿಕೆಟ್
ದಕ್ಷಿಣ ಕನ್ನಡದ ಜಿಲ್ಲಾ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್
ಚೆನ್ನೈ: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ತಮಿಳುನಾಡಿನ ಚೆನ್ನೈನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಇದೀಗ ಕಾಂಗ್ರೆಸ್ನ 4ನೇ ಪಟ್ಟಿ ರಿಲೀಸ್ ಆಗಿದೆ. ಬಿಡುಗಡೆಯಾದ ನಾಲ್ಕನೇ ಪಟ್ಟಿಯಲ್ಲಿ 46 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಅದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ತಿರುವಳ್ಳೂರು ಲೋಕಸಭೆ ಕ್ಷೇತ್ರಕ್ಕೆ ಟಿಕೆಟ್ ನೀಡಿದೆ.
ಇದನ್ನು ಓದಿ: Video: ಉಷಾ ಉತ್ತುಪ್ ಹಾಕುವ ಬಿಂದಿಗೂ ಕರ್ನಾಟಕಕ್ಕೂ ಸಂಬಂಧವಿದೆ! ಬೇಕಿದ್ರೆ ಅವರ ಬಾಯಲ್ಲೇ ಕೇಳಿ
ಹೌದು, ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಸೇರ್ಪಡೆ ಆದಾಗಿನಿಂದ ಕರ್ನಾಟಕದ ಐಟಿ ಸೆಲ್ನಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದಲ್ಲಿ ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಪ್ರಭಾವ ಬೀರಿದ್ದು ಕಾಂಗ್ರೆಸ್ನ 5 ಗ್ಯಾರಂಟಿಗಳು. ಆ 5 ಗ್ಯಾರಂಟಿ ಯೋಜನೆಗಳ ಹಿಂದೆ ಸಸಿಕಾಂತ್ ಸೆಂಥಿಲ್ರ ಪಾತ್ರ ಪ್ರಮುಖವಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕರ್ನಾಟಕ ಕಾಂಗ್ರೆಸ್ನ ಐಟಿ ಸೆಲ್ನಲ್ಲಿದ್ದ ಸಸಿಕಾಂತ್ ಸೆಂಥಿಲ್
ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸಸಿಕಾಂತ್ ಸೆಂಥಿಲ್ಗೆ ಟಿಕೆಟ್
ದಕ್ಷಿಣ ಕನ್ನಡದ ಜಿಲ್ಲಾ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್
ಚೆನ್ನೈ: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ತಮಿಳುನಾಡಿನ ಚೆನ್ನೈನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಇದೀಗ ಕಾಂಗ್ರೆಸ್ನ 4ನೇ ಪಟ್ಟಿ ರಿಲೀಸ್ ಆಗಿದೆ. ಬಿಡುಗಡೆಯಾದ ನಾಲ್ಕನೇ ಪಟ್ಟಿಯಲ್ಲಿ 46 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಅದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ತಿರುವಳ್ಳೂರು ಲೋಕಸಭೆ ಕ್ಷೇತ್ರಕ್ಕೆ ಟಿಕೆಟ್ ನೀಡಿದೆ.
ಇದನ್ನು ಓದಿ: Video: ಉಷಾ ಉತ್ತುಪ್ ಹಾಕುವ ಬಿಂದಿಗೂ ಕರ್ನಾಟಕಕ್ಕೂ ಸಂಬಂಧವಿದೆ! ಬೇಕಿದ್ರೆ ಅವರ ಬಾಯಲ್ಲೇ ಕೇಳಿ
ಹೌದು, ಸಸಿಕಾಂತ್ ಸೆಂಥಿಲ್ ಅವರು ಕಾಂಗ್ರೆಸ್ ಸೇರ್ಪಡೆ ಆದಾಗಿನಿಂದ ಕರ್ನಾಟಕದ ಐಟಿ ಸೆಲ್ನಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದಲ್ಲಿ ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಪ್ರಭಾವ ಬೀರಿದ್ದು ಕಾಂಗ್ರೆಸ್ನ 5 ಗ್ಯಾರಂಟಿಗಳು. ಆ 5 ಗ್ಯಾರಂಟಿ ಯೋಜನೆಗಳ ಹಿಂದೆ ಸಸಿಕಾಂತ್ ಸೆಂಥಿಲ್ರ ಪಾತ್ರ ಪ್ರಮುಖವಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ