ಕಾಂಗ್ರೆಸ್ ಟಿಕೆಟ್ಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ
ಈ ಬಾರಿ 125 ಟಾರ್ಗೆಟ್ ರೀಚ್ ಆಗೋದು ಗ್ಯಾರಂಟಿ
ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಹಮ್ಮಸ್ಸಿನಲ್ಲಿದೆ ಕಾಂಗ್ರೆಸ್
ಸಚಿವ ರಾಮಲಿಂಗಾರೆಡ್ಡಿ ಮೇಲುಸ್ತುವಾರಿಯಲ್ಲಿ ನಡೆಯುತ್ತಿರೋ ಘರ್ ವಾಪ್ಸಿ ಭರಾಟೆ ಇದೀಗ ಬೆಂಗಳೂರು ಮಹಾನಗರ ಪಾಲಿಕೆಯಲ್ಲೂ ಆರಂಭವಾಗಿದೆ. ಈಗಾಗಲೇ 5 ಕ್ಷೇತಗಳಿಂದ 30ಕ್ಕೂ ಹೆಚ್ಚು ಪ್ರಭಾವಿ ಮಾಜಿ ಕಾರ್ಪೋರೇಟರ್ಗಳು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು, ಇನ್ನು, ಮುಂದಿನ ತಿಂಗಳಲ್ಲಿ 50ಕ್ಕೂ ಹೆಚ್ಚು ಮಾಜಿ ಕಾರ್ಪೋರೇಟರ್ಗಳು ಸೇರ್ಪಡೆಯಾಗಲಿದ್ದಾರೆ.
ಹೀಗಾಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಅಲ್ಲದೇ ಈ ಬಾರಿ 125 ಟಾರ್ಗೆಟ್ ರೀಚ್ ಆಗೋದು ಗ್ಯಾರಂಟಿ. ಯಾವ ಪಕ್ಷದ ಸಹಕಾರ ಹಾಗೂ ಬೆಂಬಲದ ಅವಶ್ಯಕತೆ ಇಲ್ಲದೇ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಹಮ್ಮಸ್ಸಿನಲ್ಲಿದೆ.
ಈಗಾಗಲೇ ಆಯನೂರು ಮಂಜುನಾಥ್ ಮತ್ತು ನಾಗರಾಜ್ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಚುನಾವಣೆವ ಹೊಸ್ತಿಲಲ್ಲಿ ಟಿಕೆಟ್ ಸಿಗಲಿದೆ ಎಂಬ ಹುಮ್ಮಸ್ಸಿನಲ್ಲಿ ಪಲಾಯನ ಮಾಡಿದ್ದಾರೆ . ಇನ್ನು ಬಿಜೆಪಿಯಲ್ಲಿ ರೇಣುಕಾಚಾರ್ಯ ಮತ್ತು ಶಿವರಾಂ ಹೆಬ್ಬಾರ್ ಕೂಡ ಕಾಂಗ್ರೆಸ್ಗೆ ಹೋಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಇದಕ್ಕೆ ಇಬ್ಬರು ನಾಯಕರು ಸ್ಪಷ್ಟಣೆ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಂಗ್ರೆಸ್ ಟಿಕೆಟ್ಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ
ಈ ಬಾರಿ 125 ಟಾರ್ಗೆಟ್ ರೀಚ್ ಆಗೋದು ಗ್ಯಾರಂಟಿ
ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಹಮ್ಮಸ್ಸಿನಲ್ಲಿದೆ ಕಾಂಗ್ರೆಸ್
ಸಚಿವ ರಾಮಲಿಂಗಾರೆಡ್ಡಿ ಮೇಲುಸ್ತುವಾರಿಯಲ್ಲಿ ನಡೆಯುತ್ತಿರೋ ಘರ್ ವಾಪ್ಸಿ ಭರಾಟೆ ಇದೀಗ ಬೆಂಗಳೂರು ಮಹಾನಗರ ಪಾಲಿಕೆಯಲ್ಲೂ ಆರಂಭವಾಗಿದೆ. ಈಗಾಗಲೇ 5 ಕ್ಷೇತಗಳಿಂದ 30ಕ್ಕೂ ಹೆಚ್ಚು ಪ್ರಭಾವಿ ಮಾಜಿ ಕಾರ್ಪೋರೇಟರ್ಗಳು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದು, ಇನ್ನು, ಮುಂದಿನ ತಿಂಗಳಲ್ಲಿ 50ಕ್ಕೂ ಹೆಚ್ಚು ಮಾಜಿ ಕಾರ್ಪೋರೇಟರ್ಗಳು ಸೇರ್ಪಡೆಯಾಗಲಿದ್ದಾರೆ.
ಹೀಗಾಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಅಲ್ಲದೇ ಈ ಬಾರಿ 125 ಟಾರ್ಗೆಟ್ ರೀಚ್ ಆಗೋದು ಗ್ಯಾರಂಟಿ. ಯಾವ ಪಕ್ಷದ ಸಹಕಾರ ಹಾಗೂ ಬೆಂಬಲದ ಅವಶ್ಯಕತೆ ಇಲ್ಲದೇ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಹಮ್ಮಸ್ಸಿನಲ್ಲಿದೆ.
ಈಗಾಗಲೇ ಆಯನೂರು ಮಂಜುನಾಥ್ ಮತ್ತು ನಾಗರಾಜ್ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಚುನಾವಣೆವ ಹೊಸ್ತಿಲಲ್ಲಿ ಟಿಕೆಟ್ ಸಿಗಲಿದೆ ಎಂಬ ಹುಮ್ಮಸ್ಸಿನಲ್ಲಿ ಪಲಾಯನ ಮಾಡಿದ್ದಾರೆ . ಇನ್ನು ಬಿಜೆಪಿಯಲ್ಲಿ ರೇಣುಕಾಚಾರ್ಯ ಮತ್ತು ಶಿವರಾಂ ಹೆಬ್ಬಾರ್ ಕೂಡ ಕಾಂಗ್ರೆಸ್ಗೆ ಹೋಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಇದಕ್ಕೆ ಇಬ್ಬರು ನಾಯಕರು ಸ್ಪಷ್ಟಣೆ ಕೊಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ