ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿರುವ ಸೋನಿಯಾ ಗಾಂಧಿ
ರಾಜ್ಯದಿಂದ ಯಾರ್ ಯಾರ ಹೆಸರು ಘೋಷಣೆ ಮಾಡಲಾಗಿದೆ?
ಎಲ್ ಹನುಮಂತಯ್ಯ ಸೇರಿ ಇನ್ನು ಯಾರಿಗೆ ನಿರಾಸೆ ಆಗಿದೆ?
ಬೆಂಗಳೂರು: ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕರ್ನಾಟಕದಿಂದ ಮೂವರ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಸೈಯ್ಯದ್ ನಾಸೀರ್ ಹುಸೇನ್, ಜಿ.ಸಿ ಚಂದ್ರಶೇಖರ್ ಹಾಗೂ ಅಜಯ್ ಮಾಕನ್ಗೆ ಈ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಬಿಜೆಪಿ ರಾಜ್ಯಸಭೆ ಎಲೆಕ್ಷನ್ಗೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಸದ್ಯ ಕಾಂಗ್ರೆಸ್ ಕೂಡ ಮೂವರ ಹೆಸರುಗಳನ್ನು ಅನೌನ್ಸ್ ಮಾಡಿದೆ.
ಡಾಕ್ಟರ್ ಎಲ್ ಹನುಮಂತಯ್ಯ, ಬಿ.ಎಲ್ ಶಂಕರ್, ಎಂ.ಸಿ ವೇಣುಗೋಪಾಲ್ ಅವರಿಗೆ ಟಿಕೆಟ್ ನೀಡುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಈ ಮೂವರನ್ನ ಬಿಟ್ಟು ಬೇರೆ ಅಭ್ಯರ್ಥಿಗಳಿ ಕಾಂಗ್ರೆಸ್ ಮಣೆ ಹಾಕಿದೆ. ಇದರಿಂದ ಎಲ್ ಹನುಮಂತಯ್ಯ, ಬಿ.ಎಲ್ ಶಂಕರ್, ಎಂ.ಸಿ ವೇಣುಗೋಪಾಲ್ ಅವರಿಗೆ ದೊಡ್ಡ ನಿರಾಸೆ ಆದಂತೆ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿರುವ ಸೋನಿಯಾ ಗಾಂಧಿ
ರಾಜ್ಯದಿಂದ ಯಾರ್ ಯಾರ ಹೆಸರು ಘೋಷಣೆ ಮಾಡಲಾಗಿದೆ?
ಎಲ್ ಹನುಮಂತಯ್ಯ ಸೇರಿ ಇನ್ನು ಯಾರಿಗೆ ನಿರಾಸೆ ಆಗಿದೆ?
ಬೆಂಗಳೂರು: ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕರ್ನಾಟಕದಿಂದ ಮೂವರ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಸೈಯ್ಯದ್ ನಾಸೀರ್ ಹುಸೇನ್, ಜಿ.ಸಿ ಚಂದ್ರಶೇಖರ್ ಹಾಗೂ ಅಜಯ್ ಮಾಕನ್ಗೆ ಈ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಬಿಜೆಪಿ ರಾಜ್ಯಸಭೆ ಎಲೆಕ್ಷನ್ಗೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಸದ್ಯ ಕಾಂಗ್ರೆಸ್ ಕೂಡ ಮೂವರ ಹೆಸರುಗಳನ್ನು ಅನೌನ್ಸ್ ಮಾಡಿದೆ.
ಡಾಕ್ಟರ್ ಎಲ್ ಹನುಮಂತಯ್ಯ, ಬಿ.ಎಲ್ ಶಂಕರ್, ಎಂ.ಸಿ ವೇಣುಗೋಪಾಲ್ ಅವರಿಗೆ ಟಿಕೆಟ್ ನೀಡುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಈ ಮೂವರನ್ನ ಬಿಟ್ಟು ಬೇರೆ ಅಭ್ಯರ್ಥಿಗಳಿ ಕಾಂಗ್ರೆಸ್ ಮಣೆ ಹಾಕಿದೆ. ಇದರಿಂದ ಎಲ್ ಹನುಮಂತಯ್ಯ, ಬಿ.ಎಲ್ ಶಂಕರ್, ಎಂ.ಸಿ ವೇಣುಗೋಪಾಲ್ ಅವರಿಗೆ ದೊಡ್ಡ ನಿರಾಸೆ ಆದಂತೆ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ