ಪತ್ನಿ ಸಾವಿನಿಂದ ನೊಂದು ಮಧ್ಯರಾತ್ರಿ ಗಂಡ ನೇಣಿಗೆ ಶರಣು
ಹೆಂಡತಿ ರಾತ್ರಿ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಈ ಸಂಬಂಧ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಬಾಬುರಾಯನ ಕೊಪ್ಪಲು ಗ್ರಾಮದ ಪ್ರಭಾವತಿ (45), ದಿಲೀಪ್ (45) ಮೃತ ದುರ್ದೈವಿಗಳು. ಈ ದಂಪತಿ ನಡುವೆ ಗೌಟುಂಬಿಕ ಜಗಳ ನಡೆಯುತ್ತಿತ್ತು. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಆದರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾತ್ರಿ ಸಮಯದಲ್ಲಿ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಹೆಂಡತಿ ಸಾವಿನಿಂದ ಗಂಡ ತೀವ್ರವಾಗಿ ಮನನೊಂದಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಪ್ರಯಾಣಿಸ್ತಿದ್ದ ಕಾರು ಅಪಘಾತ.. ಕಲಬುರಗಿಯಲ್ಲಿ ಕಾಲುವೆಗೆ ಪಲ್ಟಿ ಹೊಡೆದ ವಾಹನ
ಪತ್ನಿ ಸಾವನ್ನು ಅರಗಿಸಿಕೊಳ್ಳದ ಗಂಡ ಮಧ್ಯರಾತ್ರಿ ಗ್ರಾಮದ ಜಮೀನುವೊಂದಕ್ಕೆ ತೆರಳಿ ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪತ್ನಿ ಸಾವಿನಿಂದ ನೊಂದು ಮಧ್ಯರಾತ್ರಿ ಗಂಡ ನೇಣಿಗೆ ಶರಣು
ಹೆಂಡತಿ ರಾತ್ರಿ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಈ ಸಂಬಂಧ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಬಾಬುರಾಯನ ಕೊಪ್ಪಲು ಗ್ರಾಮದ ಪ್ರಭಾವತಿ (45), ದಿಲೀಪ್ (45) ಮೃತ ದುರ್ದೈವಿಗಳು. ಈ ದಂಪತಿ ನಡುವೆ ಗೌಟುಂಬಿಕ ಜಗಳ ನಡೆಯುತ್ತಿತ್ತು. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಆದರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾತ್ರಿ ಸಮಯದಲ್ಲಿ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಹೆಂಡತಿ ಸಾವಿನಿಂದ ಗಂಡ ತೀವ್ರವಾಗಿ ಮನನೊಂದಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಪ್ರಯಾಣಿಸ್ತಿದ್ದ ಕಾರು ಅಪಘಾತ.. ಕಲಬುರಗಿಯಲ್ಲಿ ಕಾಲುವೆಗೆ ಪಲ್ಟಿ ಹೊಡೆದ ವಾಹನ
ಪತ್ನಿ ಸಾವನ್ನು ಅರಗಿಸಿಕೊಳ್ಳದ ಗಂಡ ಮಧ್ಯರಾತ್ರಿ ಗ್ರಾಮದ ಜಮೀನುವೊಂದಕ್ಕೆ ತೆರಳಿ ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ