ನಟಿ ಪವಿತ್ರಾ ಗೌಡ ಅರ್ಜಿ ವಜಾ ಆಗಿದ್ದೇಕೆ? ಇಲ್ಲಿದೆ 6 ಪ್ರಮುಖ ಕಾರಣಗಳು!

author-image
Bheemappa
Updated On
ಮೇಕಪ್ ರಾಣಿ ಪವಿತ್ರಾ ಗೌಡಗೆ ಇದೆಂಥಾ ಕ್ರೇಜ್‌.. ಪೆಡಿಕ್ಯೂರ್‌, ಮೆಡಿಕ್ಯೂರ್‌ ಬೆನ್ನಲ್ಲೇ ಲಿಪ್‌ಸ್ಟಿಕ್ ರಹಸ್ಯ ಬಯಲು
Advertisment
  • ಎ1 ಪವಿತ್ರಾ ಗೌಡಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ
  • ಬೇಲ್​ಗಾಗಿ ಅಪ್ಲೇ ಮಾಡಿದ್ರು ವಜಾ ಮಾಡಿರುವ ನ್ಯಾಯಾಲಯ
  • ಜಾಮೀನು ಅರ್ಜಿ ವಜಾ ಮಾಡಲು ಕಾರಣಗಳು ಯಾವವು..?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ​ ವಜಾ ಮಾಡಿದೆ. ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಪವಿತ್ರಾ ಗೌಡ ಮೊದಲನೇಯವರಾಗಿ ಬೇಲ್​ಗೆ ಅಪ್ಲೇ ಮಾಡಿದ್ದರು. ಆದರೆ ಕೋರ್ಟ್​ ವಜಾ ಮಾಡಿ ಆದೇಶ ನೀಡಿದೆ. ಇದಕ್ಕೆ ಕಾರಣಗಳು ಈ ಕೆಳಕಂಡಂತೆ ಇವೆ.

ಇದನ್ನೂ ಓದಿ: ಪವಿತ್ರಾ ಗೌಡಗೆ ಬಿಗ್ ಶಾಕ್​.. ಕೋರ್ಟ್​​​ನಿಂದ ಜಾಮೀನು ಅರ್ಜಿ ವಜಾ

publive-image

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾಗೌಡ ಇನ್ನು ಹಲವು ದಿನಗಳು ಇರಬೇಕಾಗಿದೆ. ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಬೇಲ್ ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ​ ವಿಚಾರಣೆ ಮಾಡಿದೆ. ಈ ವೇಳೆ ಅರ್ಜಿಯನ್ನು ಪರಿಶೀಲನೆ ಮಾಡಿದ ಕೋರ್ಟ್ ಬೇಲ್ ನೀಡಲು ನಿರಾಕರಿಸಿದೆ. ಇದಕ್ಕೆ ಕೆಲವು ಕಾರಣಗಳನ್ನ ನೀಡಲಾಗಿದೆ.

ಇದನ್ನೂ ಓದಿ: ದರ್ಶನ್ ಇರೋ ಜೈಲಿಗೆ ₹100 ಕೋಟಿ ಖರ್ಚು ಮಾಡ್ತಾರಾ.. ಜೈಲು ಸುಧಾರಣೆ ಬಗ್ಗೆ DIG ಹೇಳಿದ್ದೇನು?

  • ಮಹಿಳೆಯಾಗಿದ್ದರಿಂದ ಜಾಮೀನು ನೀಡಿಲ್ಲ
  • ​ಮಾಡಿರುವಂತ ಪ್ರಕರಣ ಅತ್ಯಂತ ಭೀಕರ ಮತ್ತು ಘೋರವಾಗಿದೆ
  • ರೇಣುಕಾಸ್ವಾಮಿಯನ್ನು ಭಯಾನಕವಾಗಿ ಚಿತ್ರಹಿಂಸೆ ಮಾಡಲಾಗಿದೆ
  • ಇಬ್ಬರು ಪ್ರತ್ಯಕ್ಷದರ್ಶಿ ಪವಿತ್ರಾಗೌಡರನ್ನು ಐಡೈಂಟಿಫೈ ಮಾಡಿದ್ದಾರೆ
  • ಪ್ರಕರಣದ ವೇಳೆ ಆರೋಪಿಗಳ ಬಟ್ಟೆಯಲ್ಲಿ ಡಿಎನ್​ಎ ಪತ್ತೆಯಾಗಿದೆ
  • ಕೃತ್ಯ ನಡೆಸಲು ಬಳಿಸಿದ ಕಾರು ಬರುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment