ನಟ ದರ್ಶನ್ ಮೇಲೆ ಕೊಲೆ ಆರೋಪ ಪ್ರಕರಣ
ದರ್ಶನ್ ಏಟಿಗೆ ಗಂಭಿರವಾಗಿ ಗಾಯಗೊಂಡು ಯುವಕ ಸಾವು?
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ನಟ ದರ್ಶನ್ ಬಂಧನ
ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಯುವಕನೊಬ್ಬನ ಮೇಲೆ ಹಲ್ಲೆ ಕೇಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ. ಹಲ್ಲೆಯಿಂದ ಯುವಕ ಮೃತಪಟ್ಟಿದ್ದು, ಮೃತಪಟ್ಟ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಮಾಡಲಾಗಿದೆ.
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಆರ್.ಆರ್. ನಗರದ ಮನೆಯಿಂದ ನಟನನ್ನು ಬಂಧಿಸಿರುವ ಮಾಹಿತಿ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆ.. ಮಗಳು ಸತ್ತಿದ್ದಾಳೆ ಎಂದರೂ ಬಾರದ ಕುಟುಂಬಸ್ಥರು
ಪರಿಚಯಸ್ತ ಮಹಿಳೆಗೆ ಯುವಕ ಮೇಸೇಜ್ ಮಾಡಿದ್ದ ಆರೋಪದ ಮೇಲೆ ಆತನಿಗೆ ದರ್ಶನ್ ಹೊಡೆದಿದ್ದನು. ಹೊಡೆದ ಏಟಿಗೆ ಯುವಕ ಗಂಭಿರವಾಗಿ ಗಾಯಗೊಂಡಿದ್ದನು. ಹರಿದಾಡುತ್ತಿರುವ ಮಾಹಿತಿಯಂತೆ ದರ್ಶನ್ ಹೊಡೆಯುವ ಬರದಲ್ಲಿ ಯುವಕನ ಮರ್ಮಾಂಗಕ್ಕೆ ಒದ್ದಿದ್ದರು. ಪರಿಣಾಮ ಪರಿಸ್ಥಿತಿ ಗಂಭೀರವಾಗಿ ಯುವಕ ಸಾವನ್ನಪ್ಪಿದ್ದನು.
ಇದನ್ನೂ ಓದಿ: Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ದರ್ಶನ್ ಆ ಯುವಕಕನ್ನು ಮೇಸೆಜ್ ಮಾಡಿ ಕರೆಸಿಕೊಂಡಿದ್ದನು. ಬಳಿಕ ಬೆದರಿಸಲು ಕರೆಸಿಕೊಂಡು ಕೊಲೆಯ ಮಾಡಿದ ಆರೋಪ ಕೇಳಿಬಂದಿದೆ. ಈ ಕಾರಣಕ್ಕೆ ಕಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಏಫ್ಐಆರ್ ದಾಖಲಾಗಿತ್ತು. ಸದ್ಯ ನಟ ದರ್ಶನ್ ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಟ ದರ್ಶನ್ ಮೇಲೆ ಕೊಲೆ ಆರೋಪ ಪ್ರಕರಣ
ದರ್ಶನ್ ಏಟಿಗೆ ಗಂಭಿರವಾಗಿ ಗಾಯಗೊಂಡು ಯುವಕ ಸಾವು?
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ನಟ ದರ್ಶನ್ ಬಂಧನ
ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಯುವಕನೊಬ್ಬನ ಮೇಲೆ ಹಲ್ಲೆ ಕೇಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ. ಹಲ್ಲೆಯಿಂದ ಯುವಕ ಮೃತಪಟ್ಟಿದ್ದು, ಮೃತಪಟ್ಟ ಕೇಸ್ನಲ್ಲಿ ದರ್ಶನ್ ಅರೆಸ್ಟ್ ಮಾಡಲಾಗಿದೆ.
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಆರ್.ಆರ್. ನಗರದ ಮನೆಯಿಂದ ನಟನನ್ನು ಬಂಧಿಸಿರುವ ಮಾಹಿತಿ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆ.. ಮಗಳು ಸತ್ತಿದ್ದಾಳೆ ಎಂದರೂ ಬಾರದ ಕುಟುಂಬಸ್ಥರು
ಪರಿಚಯಸ್ತ ಮಹಿಳೆಗೆ ಯುವಕ ಮೇಸೇಜ್ ಮಾಡಿದ್ದ ಆರೋಪದ ಮೇಲೆ ಆತನಿಗೆ ದರ್ಶನ್ ಹೊಡೆದಿದ್ದನು. ಹೊಡೆದ ಏಟಿಗೆ ಯುವಕ ಗಂಭಿರವಾಗಿ ಗಾಯಗೊಂಡಿದ್ದನು. ಹರಿದಾಡುತ್ತಿರುವ ಮಾಹಿತಿಯಂತೆ ದರ್ಶನ್ ಹೊಡೆಯುವ ಬರದಲ್ಲಿ ಯುವಕನ ಮರ್ಮಾಂಗಕ್ಕೆ ಒದ್ದಿದ್ದರು. ಪರಿಣಾಮ ಪರಿಸ್ಥಿತಿ ಗಂಭೀರವಾಗಿ ಯುವಕ ಸಾವನ್ನಪ್ಪಿದ್ದನು.
ಇದನ್ನೂ ಓದಿ: Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
ದರ್ಶನ್ ಆ ಯುವಕಕನ್ನು ಮೇಸೆಜ್ ಮಾಡಿ ಕರೆಸಿಕೊಂಡಿದ್ದನು. ಬಳಿಕ ಬೆದರಿಸಲು ಕರೆಸಿಕೊಂಡು ಕೊಲೆಯ ಮಾಡಿದ ಆರೋಪ ಕೇಳಿಬಂದಿದೆ. ಈ ಕಾರಣಕ್ಕೆ ಕಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಏಫ್ಐಆರ್ ದಾಖಲಾಗಿತ್ತು. ಸದ್ಯ ನಟ ದರ್ಶನ್ ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ