newsfirstkannada.com

ಡಿ ಬಾಸ್​ ದರ್ಶನ್​ ಅರೆಸ್ಟ್​.. ಸ್ಯಾಂಡಲ್​ವುಡ್​ ನಟ ಅರೆಸ್ಟ್ ಆಗಲು ಕಾರಣ?

Share :

Published June 11, 2024 at 10:29am

Update June 11, 2024 at 10:30am

    ನಟ ದರ್ಶನ್​ ಮೇಲೆ ಕೊಲೆ ಆರೋಪ ಪ್ರಕರಣ

    ದರ್ಶನ್​ ಏಟಿಗೆ ಗಂಭಿರವಾಗಿ ಗಾಯಗೊಂಡು ಯುವಕ ಸಾವು?

    ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ನಟ ದರ್ಶನ್ ಬಂಧನ

ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಯುವಕನೊಬ್ಬನ ಮೇಲೆ ಹಲ್ಲೆ ಕೇಸ್ ನಲ್ಲಿ ಅರೆಸ್ಟ್​ ಮಾಡಲಾಗಿದೆ. ಹಲ್ಲೆಯಿಂದ ಯುವಕ ಮೃತಪಟ್ಟಿದ್ದು, ಮೃತಪಟ್ಟ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಮಾಡಲಾಗಿದೆ.

ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಆರ್​.ಆರ್. ನಗರದ ಮನೆಯಿಂದ ನಟನನ್ನು ಬಂಧಿಸಿರುವ ಮಾಹಿತಿ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆ.. ಮಗಳು ಸತ್ತಿದ್ದಾಳೆ ಎಂದರೂ ಬಾರದ ಕುಟುಂಬಸ್ಥರು

​ ಪರಿಚಯಸ್ತ ಮಹಿಳೆಗೆ ಯುವಕ ಮೇಸೇಜ್ ಮಾಡಿದ್ದ ಆರೋಪದ ಮೇಲೆ ​ಆತನಿಗೆ ದರ್ಶನ್ ಹೊಡೆದಿದ್ದನು. ಹೊಡೆದ ಏಟಿಗೆ ಯುವಕ ಗಂಭಿರವಾಗಿ ಗಾಯಗೊಂಡಿದ್ದನು. ಹರಿದಾಡುತ್ತಿರುವ ಮಾಹಿತಿಯಂತೆ ದರ್ಶನ್​ ಹೊಡೆಯುವ ಬರದಲ್ಲಿ ಯುವಕನ ಮರ್ಮಾಂಗಕ್ಕೆ ಒದ್ದಿದ್ದರು. ಪರಿಣಾಮ ಪರಿಸ್ಥಿತಿ ಗಂಭೀರವಾಗಿ ಯುವಕ ಸಾವನ್ನಪ್ಪಿದ್ದನು.

ಇದನ್ನೂ ಓದಿ: Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ದರ್ಶನ್​ ಆ ಯುವಕಕನ್ನು ಮೇಸೆಜ್ ಮಾಡಿ ಕರೆಸಿಕೊಂಡಿದ್ದನು. ಬಳಿಕ ಬೆದರಿಸಲು ಕರೆಸಿಕೊಂಡು ಕೊಲೆಯ ಮಾಡಿದ ಆರೋಪ ಕೇಳಿಬಂದಿದೆ. ಈ ಕಾರಣಕ್ಕೆ ಕಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಏಫ್ಐಆರ್ ದಾಖಲಾಗಿತ್ತು. ಸದ್ಯ ನಟ ದರ್ಶನ್ ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಿ ಬಾಸ್​ ದರ್ಶನ್​ ಅರೆಸ್ಟ್​.. ಸ್ಯಾಂಡಲ್​ವುಡ್​ ನಟ ಅರೆಸ್ಟ್ ಆಗಲು ಕಾರಣ?

https://newsfirstlive.com/wp-content/uploads/2024/02/Darshan-Birthday.jpg

    ನಟ ದರ್ಶನ್​ ಮೇಲೆ ಕೊಲೆ ಆರೋಪ ಪ್ರಕರಣ

    ದರ್ಶನ್​ ಏಟಿಗೆ ಗಂಭಿರವಾಗಿ ಗಾಯಗೊಂಡು ಯುವಕ ಸಾವು?

    ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ನಟ ದರ್ಶನ್ ಬಂಧನ

ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಯುವಕನೊಬ್ಬನ ಮೇಲೆ ಹಲ್ಲೆ ಕೇಸ್ ನಲ್ಲಿ ಅರೆಸ್ಟ್​ ಮಾಡಲಾಗಿದೆ. ಹಲ್ಲೆಯಿಂದ ಯುವಕ ಮೃತಪಟ್ಟಿದ್ದು, ಮೃತಪಟ್ಟ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಮಾಡಲಾಗಿದೆ.

ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಆರ್​.ಆರ್. ನಗರದ ಮನೆಯಿಂದ ನಟನನ್ನು ಬಂಧಿಸಿರುವ ಮಾಹಿತಿ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನಟಿಯ ಮೃತದೇಹ ಪತ್ತೆ.. ಮಗಳು ಸತ್ತಿದ್ದಾಳೆ ಎಂದರೂ ಬಾರದ ಕುಟುಂಬಸ್ಥರು

​ ಪರಿಚಯಸ್ತ ಮಹಿಳೆಗೆ ಯುವಕ ಮೇಸೇಜ್ ಮಾಡಿದ್ದ ಆರೋಪದ ಮೇಲೆ ​ಆತನಿಗೆ ದರ್ಶನ್ ಹೊಡೆದಿದ್ದನು. ಹೊಡೆದ ಏಟಿಗೆ ಯುವಕ ಗಂಭಿರವಾಗಿ ಗಾಯಗೊಂಡಿದ್ದನು. ಹರಿದಾಡುತ್ತಿರುವ ಮಾಹಿತಿಯಂತೆ ದರ್ಶನ್​ ಹೊಡೆಯುವ ಬರದಲ್ಲಿ ಯುವಕನ ಮರ್ಮಾಂಗಕ್ಕೆ ಒದ್ದಿದ್ದರು. ಪರಿಣಾಮ ಪರಿಸ್ಥಿತಿ ಗಂಭೀರವಾಗಿ ಯುವಕ ಸಾವನ್ನಪ್ಪಿದ್ದನು.

ಇದನ್ನೂ ಓದಿ: Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ದರ್ಶನ್​ ಆ ಯುವಕಕನ್ನು ಮೇಸೆಜ್ ಮಾಡಿ ಕರೆಸಿಕೊಂಡಿದ್ದನು. ಬಳಿಕ ಬೆದರಿಸಲು ಕರೆಸಿಕೊಂಡು ಕೊಲೆಯ ಮಾಡಿದ ಆರೋಪ ಕೇಳಿಬಂದಿದೆ. ಈ ಕಾರಣಕ್ಕೆ ಕಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಏಫ್ಐಆರ್ ದಾಖಲಾಗಿತ್ತು. ಸದ್ಯ ನಟ ದರ್ಶನ್ ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More