/newsfirstlive-kannada/media/post_attachments/wp-content/uploads/2024/09/KEMPANNA.jpg)
ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ.
ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ ಹಿಂದೆ ಬಿಜೆಪಿ ಸರ್ಕಾರ ವಿರುದ್ಧ 40% ಆರೋಪ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ಹೋರಾಡಿದ್ದರು. ಈ ವಿಚಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಹೊಡೆತ ನೀಡಿತ್ತು.
/newsfirstlive-kannada/media/post_attachments/wp-content/uploads/2024/09/KEMPANNA-1.jpg)
ಇದನ್ನೂ ಓದಿ: ಶಿವಣ್ಣನ ಕಾಲಿಗೆ ಬಿದ್ದ ಐಶ್ವರ್ಯಾ ರೈ ಮಗಳು.. ಅಮ್ಮನಂತೆ ಎಂಥಾ ಸಂಸ್ಕಾರ ಎಂದ ಅಭಿಮಾನಿಗಳು
ಆದರೀಗ ಇವರ ಹಠಾತ್​ ಸಾವು ಗುತ್ತಿಗೆದಾರರಿಗೆ ಬೇಸರ ತರಿಸಿದೆ. ಕೆಂಪಣ್ಣ ಅವರ ಸಾವಿಗೆ ಅನೇಕರು ಕಂಬನಿ ಸುರಿಸಿದ್ದಾರೆ. ಜೊತೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us