newsfirstkannada.com

ಅಮೂಲ್ಯವಾದ ವಸ್ತುಗಳನ್ನ ಕಳೆದುಕೊಳ್ಳೋ ಸಾಧ್ಯತೆ; ತಾಳ್ಮೆಯಿಂದ ಇರಿ; ಇಲ್ಲಿದೆ ಇಂದಿನ ಭವಿಷ್ಯ

Share :

Published March 25, 2024 at 6:02am

    ನಿಮ್ಮ ಮನಸ್ಸು ಶುದ್ಧವಾಗಿರಲಿ, ತಾಳ್ಮೆಯಿರಲಿ ಶುಭವಾಗುತ್ತದೆ

    ಉದ್ಯೋಗದಲ್ಲಿ ಹೊಸ ಬದಲಾವಣೆಯಾಗುವ ಸೂಚನೆ

    ನಿಮ್ಮ ಗೆಳೆಯ, ಗೆಳತಿಯರ ವಿವಾಹದ ಶುಭ ಸುದ್ದಿ ಸಿಗಬಹುದು

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಸೋಮವಾರ ಬೆಳಗ್ಗೆ 7.30 ರಿಂದ 9.00 ರವರೆಗೆ ಇರಲಿದೆ.

ಮೇಷ ರಾಶಿ

  • ಮಕ್ಕಳ ಕೆಟ್ಟ ಅಭ್ಯಾಸಗಳು ನಿಮಗೆ ಚಿಂತೆಯನ್ನುಂಟು ಮಾಡಬಹುದು
  • ಧಾರ್ಮಿಕ ಸಂಸ್ಥೆಗಳಿಗೆ ಸಹಾಯ ಮಾಡುವ ಆಲೋಚನೆ ಬರುತ್ತದೆ
  • ಆಸ್ತಿಗೆ ಸಂಬಂಧಸಿದ ವಿವಾದಗಳು ಹೆಚ್ಚಾಗಿ ಮನಸ್ತಾಪ ಏರ್ಪಡುತ್ತದೆ
  • ಉದ್ಯೋಗದಲ್ಲಿ ಹೊಸ ಬದಲಾವಣೆಯಾಗುವ ಸೂಚನೆಗಳು ಕಾಣಬಹುದು
  • ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಅಮೋಘ ಅವಕಾಶಗಳು ದೊರೆಯುವಂತಹ ಸಾಧ್ಯತೆಗಳಿರುತ್ತದೆ
  • ದುರ್ಗಾ ಹೋಮ ಮಾಡಿಸಿ

ವೃಷಭ

  • ಶತ್ರುಗಳು ನಿಮ್ಮ ವಿರುದ್ಧ, ತೊಂದರೆ ಮಾಡಲು ಕಾಯುತ್ತಿರಬಹುದು ಬುದ್ಧಿವಂತಿಕೆಯಿಂದ ಅದನ್ನು ನಿಭಾಯಿಸಿ
  • ಕೆಲಸದಲ್ಲಿ ಹಿರಿಯರ ಸಹಾಯ ನಿಮಗೆ ಅಗತ್ಯವಾಗಿ ಬೇಕಾಗಬಹುದು
  • ವಸ್ತುಗಳು ಕಳುವಾಗುವ ಸಾಧ್ಯತೆ ಇದೆ ಜಾಗ್ರತೆವಹಿಸಿ
  • ಹಯಗ್ರೀವರನ್ನು ಪ್ರಾರ್ಥಿಸಿ

ಮಿಥುನ

  • ಆರೋಗ್ಯ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ
  • ವಿವಾಹ ವಿಚಾರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಬಹುದು
  • ನಿಮ್ಮ ಮನಸ್ಸು ಶುದ್ಧವಾಗಿರಲಿ, ತಾಳ್ಮೆಯಿರಲಿ ಶುಭವಾಗುತ್ತದೆ
  • ನಿಮ್ಮ ಕೆಲಸಕ್ಕೆ ಮನೆಯವರ ಸಹಾಯ, ಸಹಕಾರ ದೊರೆಯದೆ ಇರಬಹುದು
  • ಪ್ರತ್ಯಂಗಿರ ದೇವಿಯನ್ನು ಪ್ರಾರ್ಥನೆ ಮಾಡಿ

ಕಟಕ

  • ಮಾಂತ್ರಿಕವಾದ ದೋಷ ನಿಮ್ಮನ್ನು ಮತ್ತು ಕುಟುಂಬವನ್ನು ಕಾಡಬಹುದು
  • ಅನಗತ್ಯ ಹಣ ಖರ್ಚು ಮಾಡಿ ಸಮಸ್ಯೆ ಬಗೆ ಹರಿಯದೆ ಒದ್ದಾಡಬೇಕಾಗಬಹುದು
  • ಮಾರ್ಗದರ್ಶನದ ಕೊರತೆಯಿಂದಾಗಿ ಹಲವು ಗೊಂದಲ ಉಂಟಾಗಬಹುದು
  • ಉಚ್ಚಾಟನಾ ಸುದರ್ಶನ ಹೋಮ ಮಾಡಿಸಿ

ಸಿಂಹ

  • ಹಾಲು, ನೀರು, ಎಣ್ಣೆ ಇತ್ಯಾದಿ ದ್ರವ ಪದಾರ್ಥಗಳನ್ನು ವ್ಯಾಪಾರ ಮಾಡುವ ವ್ಯಕ್ತಿಗಳಿಗೆ ವಾಹನ ಅಪಘಾತವಾಗುವ ಸಾಧ್ಯತೆ, ಎಚ್ಚರಿಕೆಯಿರಲಿ
  • ಇಂದು ಅನಿರೀಕ್ಷಿತ ಹಣ ನಿಮ್ಮ ಕೈ ಸೇರಬಹುದು
  • ಅಪಘಾತದಿಂದ ಹೆಚ್ಚು ಹಣ ಖರ್ಚಾಗಬಹುದು ಜಾಗ್ರತೆ ಇರಲಿ
  • ಇಂದು ಕಪಾಲಿನೀ ದೇವಿಯನ್ನು ಆರಾಧನೆ ಮಾಡಿ

ಕನ್ಯಾ

  • ನಿಮ್ಮ ಕ್ಷೇತ್ರದಲ್ಲಿ ವಿಶೇಷ ಗೌರವ ಸಿಗುವ ದಿನ
  • ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಗೌರವ, ಸನ್ಮಾನ ಸಿಗುತ್ತವೆ
  • ಭೂ ವ್ಯಾಪಾರಿಗಳಿಗೆ ಉತ್ತಮವಾದ ದಿನ
  • ಭೋಜನ ಸಕಾಲಕ್ಕೆ ದೊರೆಯದೇ ಕೋಪ ಹೆಚ್ಚಾಗುವ ಸಾಧ್ಯತೆಯಿರುತ್ತದೆ
  • ನಿಮ್ಮ ಗೆಳೆಯ, ಗೆಳತಿಯರ ವಿವಾಹದ ಶುಭ ಸುದ್ದಿ ಸಿಗಬಹುದು
  • ಅನ್ನಪೂಣೇಶ್ವರಿಯನ್ನು ಪ್ರಾರ್ಥನೆ ಮಾಡಿ

ತುಲಾ

  • ಇಂದು ನಿಮ್ಮ ಆತ್ಮ ವಿಶ್ವಾಸದ ಜೊತೆಗೆ ನಿಮ್ಮ ಪ್ರತಿಭೆಗೆ ತಕ್ಕ ಫಲವು ದೊರೆಯಬಹುದು
  • ನಿಮ್ಮ ಪ್ರತಿಭೆಯನ್ನು ವೈಯಕ್ತಿಕ ಲಾಭಕ್ಕಿಂತ ಸಮಾಜ ಸೇವೆಗೆ ಉಪಯೋಗಿಸಿ
  • ಸಮಾಜಕ್ಕೆ ಸರಿಯಾದ ಸಂದೇಶ ನೀಡುತ್ತಾ ಇನ್ನೂ ಹೆಚ್ಚಿನ ಮನ್ನಣೆಯನ್ನು ಪಡೆಯಿರಿ
  • ಚಿಕ್ಕ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ ಗಮನವಿರಲಿ
  • ರಾಜಕೀಯ ವ್ಯಕ್ತಿಗಳ ಹಾಗೂ ಗಣ್ಯರ ಬೆಂಬಲ ಹೆಚ್ಚಾಗಬಹುದು
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

  • ಇಂದು ಪ್ರಯಾಣ ಮಾಡಬಹುದಾದ ದಿವಸ
  • ಪ್ರೇಯಸಿಯೊಂದಿಗೆ ನಿಮ್ಮ ಪ್ರಯಾಣ ಆನಂದವಾಗಿರುತ್ತದೆ
  • ಮಹಿಳೆಯರು ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಲಾಭ ಪಡೆಯುವ ಸಾಧ್ಯತೆಗಳಿವೆ
  • ಹಳೆಯ ಷೇರುಗಳಿದ್ದರೆ ಇಂದು ಉತ್ತಮ ಬೆಲೆಗೆ ಮಾರಾಟ ಮಾಡಬಹುದು
  • ಸಂಪತ್ತು ಲಕ್ಷ್ಮಿಯನ್ನು ಪ್ರಾರ್ಥಿಸಿ

ಧನುಸ್ಸು

  • ವ್ಯಾಪಾರ-ವ್ಯವಹಾರಗಳಲ್ಲಿ ತಪ್ಪು ಸಂಭವಿಸಬಹುದು
  • ಸ್ನೇಹಿತರು ನಿಮ್ಮನ್ನು ವ್ಯವಹಾರದಿಂದ ಹೊರಗಿಟ್ಟು ರಹಸ್ಯವಾಗಿ ವ್ಯವಹರಿಸುತ್ತಾರೆ
  • ನಿಮ್ಮ ಹಾಗೂ ನಿಮ್ಮ ಸ್ನೇಹಿತನ ಮಧ್ಯ ಅಸಮಾಧಾನ ಏರ್ಪಾಟಾಗಿ ಕಲಹವಾಗಬಹುದು
  • ಇಂದು ನೀವು ವ್ಯವಹಾರವನ್ನು ರದ್ದು ಮಾಡಬಹುದು
  • ನಿಮ್ಮ ಪಾಲುದಾರಿಕೆಯಿಂದ ಹೊರ ಬರುವ ಪರಿಸ್ಥಿತಿ ನಿರ್ಮಾಣವಾಗಬಹುದು
  • ದುರ್ಗಾ ದೇವಿಯನ್ನು ಪ್ರಾರ್ಥನೆ ಮಾಡಿ

ಮಕರ

  • ಹೊಸದಾಗಿ ಏನೊ ಮಾಡಬೇಕೆಂದು ಚಿಂತಿಸುತ್ತಾ ಬೇಡವಾದದ್ದನ್ನು ಗಂಟು ಹಾಕಿಕೊಳ್ಳುತ್ತೀರಿ
  • ನಿಮ್ಮ ಕೆಲಸದಲ್ಲಿ ಪಾರದರ್ಶಕತೆ ಇದ್ದರೆ ಒಳಿತು
  • ನಿಮಗೆ ಯಾರ ಸಹಕಾರವು ಸರಿಯಾಗಿ ಸಿಗುವುದಿಲ್ಲ
  • ನಿಮ್ಮಿಂದ ಹಲವರು ಉಪಕಾರ ಪಡೆದು ನಿಮ್ಮ ಸ್ವಭಾವಕ್ಕೆ ಬೇಸತ್ತು ದೂರಾವಾಗುತ್ತಾರೆ
  • ನೀವು ಆರಾಧನೆ ಮಾಡುವ ದೇವಿಯನ್ನು ದ್ರವ್ಯದಿಂದ ಆರಾಧಿಸಿ

ಕುಂಭ

  • ವಿವಾಹದ ದೃಷ್ಟಿಯಿಂದ ನಿಮ್ಮ ಹಳೆಯ ಬಂಧುಗಳು ಹೊಸ ಸಂಬಂಧ ಬೆಳೆಸುವ ಅವಕಾಶವಿದೆ
  • ನಿಮ್ಮ ಮಾತು ಇಂದು ಬಹಳ ಮುಖ್ಯವಾಗಿರುತ್ತದೆ
  • ಏಕ ರಾಶಿ, ಏಕ ನಕ್ಷತ್ರದಲ್ಲಿರುವ ದಂಪತಿಗಳು ಇವತ್ತಿನ ಮಾತುಕತೆಗೆ ವ್ಯವಹಾರಕ್ಕೆ ಕೇಂದ್ರ ಬಿಂದುವಾಗಿರುತ್ತೀರಿ
  • ಸ್ವಯಂವರ ಪಾರ್ವತೀ ದೇವಿಯನ್ನು ಆರಾಧನೆ ಮಾಡಿ

ಮೀನ

  • ಚರ್ಮ ರೋಗಕ್ಕೆ ಸಂಬಂಧಿಸಿದ ವ್ಯಕ್ತಿಗಳು ಜಾಗರೂಕರಾಗಿರಬೇಕು
  • ನಿಮಗೆ ಚರ್ಮ ರೋಗ ಹೆಚ್ಚಾಗುವ ಸೂಚನೆಗಳಿವೆ
  • ಸರ್ಕಾರಿ ಉದ್ಯೋಗಿಗಳಿಗೆ ಶುಭದಿನ ಆನಂದವಾಗಿರುತ್ತೀರಿ
  • ಕುಟುಂಬದಲ್ಲಿ, ವ್ಯವಹಾರದಲ್ಲಿ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅಭಿವೃದ್ಧಿ ಉಂಟಾಗುತ್ತದೆ
  • ಚರ್ಮ ರೋಗಿಗಳು ಅಮೃತಬಳ್ಳಿ ಎಲೆಗಳನ್ನು ಸೇವಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಮೂಲ್ಯವಾದ ವಸ್ತುಗಳನ್ನ ಕಳೆದುಕೊಳ್ಳೋ ಸಾಧ್ಯತೆ; ತಾಳ್ಮೆಯಿಂದ ಇರಿ; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

    ನಿಮ್ಮ ಮನಸ್ಸು ಶುದ್ಧವಾಗಿರಲಿ, ತಾಳ್ಮೆಯಿರಲಿ ಶುಭವಾಗುತ್ತದೆ

    ಉದ್ಯೋಗದಲ್ಲಿ ಹೊಸ ಬದಲಾವಣೆಯಾಗುವ ಸೂಚನೆ

    ನಿಮ್ಮ ಗೆಳೆಯ, ಗೆಳತಿಯರ ವಿವಾಹದ ಶುಭ ಸುದ್ದಿ ಸಿಗಬಹುದು

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಸೋಮವಾರ ಬೆಳಗ್ಗೆ 7.30 ರಿಂದ 9.00 ರವರೆಗೆ ಇರಲಿದೆ.

ಮೇಷ ರಾಶಿ

  • ಮಕ್ಕಳ ಕೆಟ್ಟ ಅಭ್ಯಾಸಗಳು ನಿಮಗೆ ಚಿಂತೆಯನ್ನುಂಟು ಮಾಡಬಹುದು
  • ಧಾರ್ಮಿಕ ಸಂಸ್ಥೆಗಳಿಗೆ ಸಹಾಯ ಮಾಡುವ ಆಲೋಚನೆ ಬರುತ್ತದೆ
  • ಆಸ್ತಿಗೆ ಸಂಬಂಧಸಿದ ವಿವಾದಗಳು ಹೆಚ್ಚಾಗಿ ಮನಸ್ತಾಪ ಏರ್ಪಡುತ್ತದೆ
  • ಉದ್ಯೋಗದಲ್ಲಿ ಹೊಸ ಬದಲಾವಣೆಯಾಗುವ ಸೂಚನೆಗಳು ಕಾಣಬಹುದು
  • ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಅಮೋಘ ಅವಕಾಶಗಳು ದೊರೆಯುವಂತಹ ಸಾಧ್ಯತೆಗಳಿರುತ್ತದೆ
  • ದುರ್ಗಾ ಹೋಮ ಮಾಡಿಸಿ

ವೃಷಭ

  • ಶತ್ರುಗಳು ನಿಮ್ಮ ವಿರುದ್ಧ, ತೊಂದರೆ ಮಾಡಲು ಕಾಯುತ್ತಿರಬಹುದು ಬುದ್ಧಿವಂತಿಕೆಯಿಂದ ಅದನ್ನು ನಿಭಾಯಿಸಿ
  • ಕೆಲಸದಲ್ಲಿ ಹಿರಿಯರ ಸಹಾಯ ನಿಮಗೆ ಅಗತ್ಯವಾಗಿ ಬೇಕಾಗಬಹುದು
  • ವಸ್ತುಗಳು ಕಳುವಾಗುವ ಸಾಧ್ಯತೆ ಇದೆ ಜಾಗ್ರತೆವಹಿಸಿ
  • ಹಯಗ್ರೀವರನ್ನು ಪ್ರಾರ್ಥಿಸಿ

ಮಿಥುನ

  • ಆರೋಗ್ಯ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ
  • ವಿವಾಹ ವಿಚಾರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಬಹುದು
  • ನಿಮ್ಮ ಮನಸ್ಸು ಶುದ್ಧವಾಗಿರಲಿ, ತಾಳ್ಮೆಯಿರಲಿ ಶುಭವಾಗುತ್ತದೆ
  • ನಿಮ್ಮ ಕೆಲಸಕ್ಕೆ ಮನೆಯವರ ಸಹಾಯ, ಸಹಕಾರ ದೊರೆಯದೆ ಇರಬಹುದು
  • ಪ್ರತ್ಯಂಗಿರ ದೇವಿಯನ್ನು ಪ್ರಾರ್ಥನೆ ಮಾಡಿ

ಕಟಕ

  • ಮಾಂತ್ರಿಕವಾದ ದೋಷ ನಿಮ್ಮನ್ನು ಮತ್ತು ಕುಟುಂಬವನ್ನು ಕಾಡಬಹುದು
  • ಅನಗತ್ಯ ಹಣ ಖರ್ಚು ಮಾಡಿ ಸಮಸ್ಯೆ ಬಗೆ ಹರಿಯದೆ ಒದ್ದಾಡಬೇಕಾಗಬಹುದು
  • ಮಾರ್ಗದರ್ಶನದ ಕೊರತೆಯಿಂದಾಗಿ ಹಲವು ಗೊಂದಲ ಉಂಟಾಗಬಹುದು
  • ಉಚ್ಚಾಟನಾ ಸುದರ್ಶನ ಹೋಮ ಮಾಡಿಸಿ

ಸಿಂಹ

  • ಹಾಲು, ನೀರು, ಎಣ್ಣೆ ಇತ್ಯಾದಿ ದ್ರವ ಪದಾರ್ಥಗಳನ್ನು ವ್ಯಾಪಾರ ಮಾಡುವ ವ್ಯಕ್ತಿಗಳಿಗೆ ವಾಹನ ಅಪಘಾತವಾಗುವ ಸಾಧ್ಯತೆ, ಎಚ್ಚರಿಕೆಯಿರಲಿ
  • ಇಂದು ಅನಿರೀಕ್ಷಿತ ಹಣ ನಿಮ್ಮ ಕೈ ಸೇರಬಹುದು
  • ಅಪಘಾತದಿಂದ ಹೆಚ್ಚು ಹಣ ಖರ್ಚಾಗಬಹುದು ಜಾಗ್ರತೆ ಇರಲಿ
  • ಇಂದು ಕಪಾಲಿನೀ ದೇವಿಯನ್ನು ಆರಾಧನೆ ಮಾಡಿ

ಕನ್ಯಾ

  • ನಿಮ್ಮ ಕ್ಷೇತ್ರದಲ್ಲಿ ವಿಶೇಷ ಗೌರವ ಸಿಗುವ ದಿನ
  • ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಗೌರವ, ಸನ್ಮಾನ ಸಿಗುತ್ತವೆ
  • ಭೂ ವ್ಯಾಪಾರಿಗಳಿಗೆ ಉತ್ತಮವಾದ ದಿನ
  • ಭೋಜನ ಸಕಾಲಕ್ಕೆ ದೊರೆಯದೇ ಕೋಪ ಹೆಚ್ಚಾಗುವ ಸಾಧ್ಯತೆಯಿರುತ್ತದೆ
  • ನಿಮ್ಮ ಗೆಳೆಯ, ಗೆಳತಿಯರ ವಿವಾಹದ ಶುಭ ಸುದ್ದಿ ಸಿಗಬಹುದು
  • ಅನ್ನಪೂಣೇಶ್ವರಿಯನ್ನು ಪ್ರಾರ್ಥನೆ ಮಾಡಿ

ತುಲಾ

  • ಇಂದು ನಿಮ್ಮ ಆತ್ಮ ವಿಶ್ವಾಸದ ಜೊತೆಗೆ ನಿಮ್ಮ ಪ್ರತಿಭೆಗೆ ತಕ್ಕ ಫಲವು ದೊರೆಯಬಹುದು
  • ನಿಮ್ಮ ಪ್ರತಿಭೆಯನ್ನು ವೈಯಕ್ತಿಕ ಲಾಭಕ್ಕಿಂತ ಸಮಾಜ ಸೇವೆಗೆ ಉಪಯೋಗಿಸಿ
  • ಸಮಾಜಕ್ಕೆ ಸರಿಯಾದ ಸಂದೇಶ ನೀಡುತ್ತಾ ಇನ್ನೂ ಹೆಚ್ಚಿನ ಮನ್ನಣೆಯನ್ನು ಪಡೆಯಿರಿ
  • ಚಿಕ್ಕ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ ಗಮನವಿರಲಿ
  • ರಾಜಕೀಯ ವ್ಯಕ್ತಿಗಳ ಹಾಗೂ ಗಣ್ಯರ ಬೆಂಬಲ ಹೆಚ್ಚಾಗಬಹುದು
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

  • ಇಂದು ಪ್ರಯಾಣ ಮಾಡಬಹುದಾದ ದಿವಸ
  • ಪ್ರೇಯಸಿಯೊಂದಿಗೆ ನಿಮ್ಮ ಪ್ರಯಾಣ ಆನಂದವಾಗಿರುತ್ತದೆ
  • ಮಹಿಳೆಯರು ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಲಾಭ ಪಡೆಯುವ ಸಾಧ್ಯತೆಗಳಿವೆ
  • ಹಳೆಯ ಷೇರುಗಳಿದ್ದರೆ ಇಂದು ಉತ್ತಮ ಬೆಲೆಗೆ ಮಾರಾಟ ಮಾಡಬಹುದು
  • ಸಂಪತ್ತು ಲಕ್ಷ್ಮಿಯನ್ನು ಪ್ರಾರ್ಥಿಸಿ

ಧನುಸ್ಸು

  • ವ್ಯಾಪಾರ-ವ್ಯವಹಾರಗಳಲ್ಲಿ ತಪ್ಪು ಸಂಭವಿಸಬಹುದು
  • ಸ್ನೇಹಿತರು ನಿಮ್ಮನ್ನು ವ್ಯವಹಾರದಿಂದ ಹೊರಗಿಟ್ಟು ರಹಸ್ಯವಾಗಿ ವ್ಯವಹರಿಸುತ್ತಾರೆ
  • ನಿಮ್ಮ ಹಾಗೂ ನಿಮ್ಮ ಸ್ನೇಹಿತನ ಮಧ್ಯ ಅಸಮಾಧಾನ ಏರ್ಪಾಟಾಗಿ ಕಲಹವಾಗಬಹುದು
  • ಇಂದು ನೀವು ವ್ಯವಹಾರವನ್ನು ರದ್ದು ಮಾಡಬಹುದು
  • ನಿಮ್ಮ ಪಾಲುದಾರಿಕೆಯಿಂದ ಹೊರ ಬರುವ ಪರಿಸ್ಥಿತಿ ನಿರ್ಮಾಣವಾಗಬಹುದು
  • ದುರ್ಗಾ ದೇವಿಯನ್ನು ಪ್ರಾರ್ಥನೆ ಮಾಡಿ

ಮಕರ

  • ಹೊಸದಾಗಿ ಏನೊ ಮಾಡಬೇಕೆಂದು ಚಿಂತಿಸುತ್ತಾ ಬೇಡವಾದದ್ದನ್ನು ಗಂಟು ಹಾಕಿಕೊಳ್ಳುತ್ತೀರಿ
  • ನಿಮ್ಮ ಕೆಲಸದಲ್ಲಿ ಪಾರದರ್ಶಕತೆ ಇದ್ದರೆ ಒಳಿತು
  • ನಿಮಗೆ ಯಾರ ಸಹಕಾರವು ಸರಿಯಾಗಿ ಸಿಗುವುದಿಲ್ಲ
  • ನಿಮ್ಮಿಂದ ಹಲವರು ಉಪಕಾರ ಪಡೆದು ನಿಮ್ಮ ಸ್ವಭಾವಕ್ಕೆ ಬೇಸತ್ತು ದೂರಾವಾಗುತ್ತಾರೆ
  • ನೀವು ಆರಾಧನೆ ಮಾಡುವ ದೇವಿಯನ್ನು ದ್ರವ್ಯದಿಂದ ಆರಾಧಿಸಿ

ಕುಂಭ

  • ವಿವಾಹದ ದೃಷ್ಟಿಯಿಂದ ನಿಮ್ಮ ಹಳೆಯ ಬಂಧುಗಳು ಹೊಸ ಸಂಬಂಧ ಬೆಳೆಸುವ ಅವಕಾಶವಿದೆ
  • ನಿಮ್ಮ ಮಾತು ಇಂದು ಬಹಳ ಮುಖ್ಯವಾಗಿರುತ್ತದೆ
  • ಏಕ ರಾಶಿ, ಏಕ ನಕ್ಷತ್ರದಲ್ಲಿರುವ ದಂಪತಿಗಳು ಇವತ್ತಿನ ಮಾತುಕತೆಗೆ ವ್ಯವಹಾರಕ್ಕೆ ಕೇಂದ್ರ ಬಿಂದುವಾಗಿರುತ್ತೀರಿ
  • ಸ್ವಯಂವರ ಪಾರ್ವತೀ ದೇವಿಯನ್ನು ಆರಾಧನೆ ಮಾಡಿ

ಮೀನ

  • ಚರ್ಮ ರೋಗಕ್ಕೆ ಸಂಬಂಧಿಸಿದ ವ್ಯಕ್ತಿಗಳು ಜಾಗರೂಕರಾಗಿರಬೇಕು
  • ನಿಮಗೆ ಚರ್ಮ ರೋಗ ಹೆಚ್ಚಾಗುವ ಸೂಚನೆಗಳಿವೆ
  • ಸರ್ಕಾರಿ ಉದ್ಯೋಗಿಗಳಿಗೆ ಶುಭದಿನ ಆನಂದವಾಗಿರುತ್ತೀರಿ
  • ಕುಟುಂಬದಲ್ಲಿ, ವ್ಯವಹಾರದಲ್ಲಿ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅಭಿವೃದ್ಧಿ ಉಂಟಾಗುತ್ತದೆ
  • ಚರ್ಮ ರೋಗಿಗಳು ಅಮೃತಬಳ್ಳಿ ಎಲೆಗಳನ್ನು ಸೇವಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More