newsfirstkannada.com

ಆತುರ ಬೇಡ; ಸಣ್ಣಪುಟ್ಟ ವಿಚಾರಕ್ಕೆ ದೊಡ್ಡ ಕಲಹ ಸಾಧ್ಯತೆ; ಇಲ್ಲಿದೆ ಇಂದಿನ ಭವಿಷ್ಯ

Share :

Published March 29, 2024 at 6:09am

    ಪರೀಕ್ಷಾ ದೃಷ್ಟಿಯಿಂದ ಅಧ್ಯಯನ ಮಾಡಿದವರಿಗೆ ಹಿನ್ನಡೆ

    ಸಹೋದ್ಯೋಗಿಗಳನ್ನು ಪೂರ್ಣವಾಗಿ ಅವಲಂಬಿಸಬೇಡಿ

    ಬೇರೆಯವರ ಬೇಡದ ವಿಚಾರದಿಂದ ನಿಮಗೆ ಸಂತೋಷ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಶುಕ್ರವಾರ ಬೆಳಗ್ಗೆ 10.30 ರಿಂದ 12.00 ರವರೆಗೆ ಇರಲಿದೆ.

ಮೇಷ ರಾಶಿ

  • ಶಾಂತ ಮನಸ್ಥಿತಿಯಲ್ಲಿ ಇರಬೇಕೆಂದು ಯೋಚಿಸಿದರು ಆಗುವುದಿಲ್ಲ
  • ವ್ಯಾಪಾರ ವ್ಯವಹಾರದಲ್ಲಿ ಲಾಭ
  • ದಾಂಪತ್ಯ ಜೀವನದಲ್ಲಿ ಕೋಪ ಬೇಡ
  • ಮನೆಯವರು ಸಲಹೆ ಉಪಯುಕ್ತ ಎಂಬುದನ್ನು ಅರಿಯಬೇಕಾಗುತ್ತದೆ
  • ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ
  • ಕಿರಿಯರು ನಿಮ್ಮನ್ನ ಭಯದಿಂದ ಗೌರವಿಸಬಹುದು
  • ಧ್ಯಾನದ ಮೊರೆ ಹೋಗಿ

ವೃಷಭ

  • ಆರೋಗ್ಯದ ಬಗ್ಗೆ ಗಮನಿಸಿ
  • ಸುಮಾರು ವರ್ಷಗಳಿಂದ ಅನುಭವಿಸುತ್ತಿರುವ ಕಾಲು ನೋವು ತೊಂದ್ರೆ ಮಾಡಬಹುದು
  • ಹೊಸ ವಾಹನ ಖರೀದಿಯ ಮಾತು ಬರುತ್ತದೆ
  • ಸಣ್ಣ ಪುಟ್ಟ ವಿಚಾರಗಳಿಗೆ ಮನೆಯಲ್ಲಿ ಕಲಹ
  • ಆತುರದ ಕೆಲಸದಿಂದ ವಸ್ತು ನಷ್ಟ
  • ನಿಮ್ಮ ಕೋಪ ಮಕ್ಕಳ ಮೇಲೆ ಬೇಡ, ತೊಂದರೆಯಾಗಬಹುದು
  • ಇಂದ್ರಾಕ್ಷಿ ಸ್ತೋತ್ರ ಪಠಿಸಿ

ಮಿಥುನ

  • ಬೇರೆಯವರ ಬೇಡದ ವಿಚಾರದಿಂದ ನಿಮಗೆ ಸಂತೋಷ
  • ಮಕ್ಕಳೊಂದಿಗೆ ಕುಟುಂಬದ ಸದಸ್ಯರೊಂದಿಗೆ ಹಣಕಾತ್ಯ ವಿಚಾರ ಮನೆಯಲ್ಲಿಯೇ ವಾತಾವರಣವಾಗಬಹುದು
  • ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಶುಭವಿದೆ
  • ಆಧ್ಯಾತ್ಮಿಕ ಧಾರ್ಮಿಕ ವಿಚಾರಗಳು ಬಂದಾಗ ತಾತ್ಸಾರವಾಗಿ ನೋಡಬಹುದು
  • ನಿಮ್ಮ ಆಲೋಚನೆ ಬೇರೆ ನಡೆಯುವುದೇ ಬೇರೆ ಅದರಿಂದ ಬೇಸರ
  • ಅನುಕೂಲವಾದಾಗ ಪುಣ್ಯಕ್ಷೇತ್ರಗಳ ದರ್ಶನ ಮಾಡಿ

ಕಟಕ

  • ಭಾವನಾತ್ಮಕ ವಿಷಯ ವಾತಾವರಣ ಬೇಡ
  • ಸಹೋದ್ಯೋಗಿಗಳನ್ನು ಪೂರ್ಣವಾಗಿ ಅವಲಂಬಿಸಬೇಡಿ
  • ಬೇರೆ ದಿನಕ್ಕಿಂತ ನಿಮ್ಮ ವೃತ್ತಿಯಲ್ಲಿ ಪ್ರಗತಿ
  • ನಿಮ್ಮ ಆಸಕ್ತಿ ಹೆಚ್ಚಿದಷ್ಟು ಕೆಲಸದಿಂದ ಆದಾಯವಿದೆ
  • ಮನೆಯವರ ಪ್ರೀತಿ ಅಭಿಮಾನಕ್ಕೆ ಪ್ರಯತ್ನಿಸಿ ವಿಫಲರಾಗುತ್ತೀರಿ
  • ಕೆಲಸ ಮಾಡುತ್ತೀರಿ ಆದರೆ ಧೈರ್ಯ ಕಡಿಮೆ ಇರಬಹುದು
  • ಮಾರುತಿಯನ್ನು ಉಪಾಸನೆ ಮಾಡಿ

ಸಿಂಹ

  • ಭಾವನಾತ್ಮಕ ವಿಷಯ ವಾತಾವರಣ ಬೇಡ
  • ಸಹೋದ್ಯೋಗಿಗಳನ್ನು ಪೂರ್ಣವಾಗಿ ಅವಲಂಬಿಸಬೇಡಿ
  • ಬೇರೆ ದಿನಕ್ಕಿಂತ ನಿಮ್ಮ ವೃತ್ತಿಯಲ್ಲಿ ಪ್ರಗತಿ
  • ನಿಮ್ಮ ಆಸಕ್ತಿ ಹೆಚ್ಚಿದಷ್ಟು ಕೆಲಸದಿಂದ ಆದಾಯವಿದೆ
  • ಮನೆಯವರ ಪ್ರೀತಿ ಅಭಿಮಾನಕ್ಕೆ ಪ್ರಯತ್ನಿಸಿ ವಿಫಲರಾಗುತ್ತೀರಿ
  • ಕೆಲಸ ಮಾಡುತ್ತೀರಿ ಆದರೆ ಧೈರ್ಯ ಕಡಿಮೆ ಇರಬಹುದು
  • ಮಾರುತಿಯನ್ನು ಉಪಾಸನೆ ಮಾಡಿ

ಕನ್ಯಾ

  • ಧಾರ್ಮಿಕ ಕ್ಷೇತ್ರಗಳಿಗೆ ಹೋಗಲು ಮನಸ್ಸು ಇರುವುದಿಲ್ಲ ಆದರೆ ಅನಿವಾರ್ಯ
  • ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಬಹುದು
  • ಪರೀಕ್ಷಾ ದೃಷ್ಟಿಯಿಂದ ಅಧ್ಯಯನ ಮಾಡಿದವರಿಗೆ ಹಿನ್ನೆಡೆ
  • ಇಂದು ಭಾವನೆಗಳು ಕೆಲಸಕ್ಕೆ ಬರುವುದಿಲ್ಲ
  • ವಿದ್ಯಾರ್ಥಿಗಳು ಪರಿಶ್ರಮಕ್ಕೆ ತಕ್ಕ ಬೆಲೆ ಎಂಬುದನ್ನು ಅರಿಯಬೇಕು
  • ಬೇರೆ ಮಾರ್ಗದಲ್ಲಿ ಆಲೋಚಿಸುವವರಿಗೆ ತುಂಬಾ ಹಿನ್ನೆಡೆ ಕಾಣಬಹುದು
  • ಪಾರಿಜಾತ ಸರಸ್ವತಿಯನ್ನು ಆರಾಧಿಸಿ

ತುಲಾ

  • ಕುಟುಂಬ ಕಲಹ ಮಿತಿ ಮೀರಬಹುದು
  • ಯಾವುದೇ ವಿಚಾರದಲ್ಲಿ ಅನುಮಾನ ಬೇಡ, ಪರಾಮರ್ಶಿಸಿ
  • ನಿಮ್ಮ ತಪ್ಪು ಗ್ರಹಿಕೆಯಿಂದ ಜನರ ಕೋಪಕ್ಕೆ ಗುರಿಯಾಗುತ್ತೀರಿ
  • ನಿಮ್ಮ ಮಾತು ಕೆಟ್ಟು ಪರಿಣಾಮ ಬೀರುತ್ತದೆ
  • ನಿಮ್ಮ ಮಾತು ಕೆಟ್ಟ ಪರಿಣಾಮ ಬೀರುತ್ತದೆ
  • ಏಕನಕ್ಷತ್ರ ಏಕರಾಶಿ ದಂಪತಿಗಳ ವೈಯಕ್ತಿಕ ವಿಚಾರ ಕಹಿಯಾಗಿರುತ್ತದೆ
  • ಅಗತ್ಯವಾಗಿ ಜಾತಕ ಪರೀಕ್ಷಿಸಿಕೊಳ್ಳುವುದು ಉತ್ತಮ

ವೃಶ್ಚಿಕ

  • ಮನೆಯ ಹೊಸ ವಸ್ತು ತಂದು ನಷ್ಟವಾಗಬಹುದು, ಅಧಿಕ ಬೆಲೆ
  • ಬೇರೆ ಉಪಯುಕ್ತ ಯೋಜನೆಗಳ ಬಗ್ಗೆ ಚಿಂತೆ
  • ಇಂದು ಮಾನಸಿಕ ಸಮಾಧಾನ ಇರುವುದಿಲ್ಲ
  • ಏನು ಮಾಡಿದರೂ ಎಷ್ಟು ಗಳಿಸಿದರು ತೃಪ್ತಿ ಇರದ ದಿನ
  • ಮನೆಗೆ ಬಂಧುಗಳ ಆಗಮನವಾಗಬಹುದು
  • ಪ್ರೇಮ ವಿವಾಹದ ವಿಚಾರದಿಂದ ಮನೆಯಲ್ಲಿ ಅಲ್ಲೋಲಕಲ್ಲೋಲ, ಜಗಳ
  • ಶ್ರೀಸೂಕ್ತದ 16 ಮಂತ್ರಗಳನ್ನು ಶ್ರವಣ ಅಥವಾ ಪಠನೆ ಮಾಡಿ

ಧನುಸ್ಸು

  • ಅನೇಕ ಕೆಲಸಗಳಲ್ಲಿ ತುಂಬಾ ಗಮನ ಕೊಟ್ಟು ವ್ಯವಹರಿಸಬೇಕು
  • ಎದುರಾಳಿಗಳ, ಶತ್ರುಗಳ ಬಲ ತಿಳಿದು ವ್ಯವಹರಿಸಿ
  • ಬೇರೆಯವರ ತಪ್ಪನ್ನು ಹೇಳಬೇಡಿ
  • ನಾಟಕೀಯ ಬುದ್ಧಿಯಿಂದ ನಿಮಗೆ ಹಿನ್ನೆಡೆ
  • ವೈಯಕ್ತಿಕ ವಿಚಾರದಲ್ಲಿ ಕೆಲವು ಸುಧಾರಣೆಯ ಅಗತ್ಯ ಕಾಣಬಹುದು
  • ಮನಸ್ಸಿನ ಗೊಂದಲಗಳು ದೂರವಾದರೆ ನಿಂತ ಕೆಲಸಗಳು ಚಾಲನೆ ಪಡೆಯುತ್ತವೆ
  • ನವಗ್ರಹರ ಆರಾಧನೆ ಮಾಡಿ ವಿಶೇಷವಾಗಿ ಚಂದ್ರಗ್ರಹ ಪ್ರಾರ್ಥನೆ ಮಾಡಿ

ಮಕರ

  • ನಿಮ್ಮ ಉದಾರ ಸ್ವಭಾವ ಬೇರೆಯವರಿಗೆ ಅನುಕೂಲ ಇರುತ್ತದೆ
  • ಅನಗತ್ಯ ಸಲಹೆ, ಮಾತಿನಿಂದ ಅವಮಾನಿತರಾಗಬಹುದು
  • ಸಂಬಂಧಿಕರ ಮನೆಯ ಮದುವೆ ವಿಚಾರಕ್ಕೆ ಮಾತಾಡಬೇಡಿ ಅವಮಾನವಿದೆ
  • ಉನ್ನತ ಶಿಕ್ಷಣ ಪಡೆಯಬೇಕಾದವರಿಗೆ ಸಮಸ್ಯೆಗಳು, ಮಾಹಿತಿ ಕೊರತೆ
  • ಕುಟುಂಬದ ಜವಾಬ್ದಾರಿಯನ್ನ ನಿಷ್ಠೆಯಿಂದ ಪೂರೈಸಬಾರದು
  • ಋಣಾತ್ಮಕ ವಿಷಯಗಳಿಂದ ದುಃಖ ಉಂಟಾಗಬಹುದು
  • ನರಸಿಂಹನನ್ನು ಪ್ರಾರ್ಥನೆ ಮಾಡಿ

ಕುಂಭ

  • ನಿಮ್ಮ ತಪ್ಪುಗಳೇ ನಿಮಗೆ ಶತ್ರುಗಳಾಗಬಹುದು
  • ಸ್ವಂತಿಕೆಯಿಂದ ಯೋಚಿಸಿ ನಿರ್ಧಾರ ಮಾಡಿ ಆಗ ಯಶಸ್ವಿದೆ
  • ಬೇರೆಯವರನ್ನು ಅನುಸರಿಸಿ ಅನುಕರಿಸಬೇಡಿ
  • ನಿಮ್ಮ ಪ್ರಮಾಣಿಕತೆ, ದಕ್ಷತೆ ಗಟ್ಟಿಯಾಗಬೇಕು
  • ವೃತ್ತಿ ಜೀವನದಲ್ಲಿ ತುಂಬಾ ಉತ್ಸುಕರಾಗಿರುವ ನಿಮಗೆ ಹಿನ್ನೆಡೆ ಭಯ ಇರುತ್ತದೆ
  • ಕೆಲವು ವಿಚಾರಗಳಲ್ಲಿ ಹಿಂಜರಿಕೆಯ ಭಾವನೆ ಕಾಡಬಹುದು
  • ತಾಪಸ ಮನ್ಯುವನ್ನು ಉಪಾಸನೆ ಮಾಡಿ

ಮೀನ

  • ಬೇರೆಯವರ ವಿಚಾರಕ್ಕೆ ಹೋಗಬಾರದು
  • ನಿಮ್ಮ ದಿನಚರಿಯಲ್ಲಿ ಬದಲಾವಣೆ, ಬೇಸರ
  • ಬೇರೆಯವರಿಗೆ ಸಹಾಯ ಮಾಡಿದ ದಿನಗಳನ್ನು ಜ್ಞಾಪಿಸಿಕೊಳ್ಳಬಹುದು
  • ಯಾವುದೇ ಒತ್ತಡಗಳಿಲ್ಲದ ಮನಸ್ಸು ನಿಮಗೆ ಶಾಂತತೆ ನೀಡಲಿ
  • ಮಹಿಳೆಯರಿಗೆ ಆರೋಗ್ಯದ ಸಮಸ್ಯೆ ಕಾಣಬಹುದು ಎಚ್ಚರಿಕೆ ಇರಲಿ
  • ವೈವಾಹಿಕ ವಿಚಾರದಲ್ಲಿ ಗೊಂದಲ ಇರುವವರಿಗೆ ಸಮಸ್ಯೆ ತಿಳಿಯಾಗುವ ದಿನ
  • ದಂಪತಿಗಳಲ್ಲಿ ಜಗಳ ಬೇಡ
  • ಸ್ವಯಂವರ ಪಾರ್ವತಿ ಜಪ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆತುರ ಬೇಡ; ಸಣ್ಣಪುಟ್ಟ ವಿಚಾರಕ್ಕೆ ದೊಡ್ಡ ಕಲಹ ಸಾಧ್ಯತೆ; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

    ಪರೀಕ್ಷಾ ದೃಷ್ಟಿಯಿಂದ ಅಧ್ಯಯನ ಮಾಡಿದವರಿಗೆ ಹಿನ್ನಡೆ

    ಸಹೋದ್ಯೋಗಿಗಳನ್ನು ಪೂರ್ಣವಾಗಿ ಅವಲಂಬಿಸಬೇಡಿ

    ಬೇರೆಯವರ ಬೇಡದ ವಿಚಾರದಿಂದ ನಿಮಗೆ ಸಂತೋಷ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಶುಕ್ರವಾರ ಬೆಳಗ್ಗೆ 10.30 ರಿಂದ 12.00 ರವರೆಗೆ ಇರಲಿದೆ.

ಮೇಷ ರಾಶಿ

  • ಶಾಂತ ಮನಸ್ಥಿತಿಯಲ್ಲಿ ಇರಬೇಕೆಂದು ಯೋಚಿಸಿದರು ಆಗುವುದಿಲ್ಲ
  • ವ್ಯಾಪಾರ ವ್ಯವಹಾರದಲ್ಲಿ ಲಾಭ
  • ದಾಂಪತ್ಯ ಜೀವನದಲ್ಲಿ ಕೋಪ ಬೇಡ
  • ಮನೆಯವರು ಸಲಹೆ ಉಪಯುಕ್ತ ಎಂಬುದನ್ನು ಅರಿಯಬೇಕಾಗುತ್ತದೆ
  • ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ
  • ಕಿರಿಯರು ನಿಮ್ಮನ್ನ ಭಯದಿಂದ ಗೌರವಿಸಬಹುದು
  • ಧ್ಯಾನದ ಮೊರೆ ಹೋಗಿ

ವೃಷಭ

  • ಆರೋಗ್ಯದ ಬಗ್ಗೆ ಗಮನಿಸಿ
  • ಸುಮಾರು ವರ್ಷಗಳಿಂದ ಅನುಭವಿಸುತ್ತಿರುವ ಕಾಲು ನೋವು ತೊಂದ್ರೆ ಮಾಡಬಹುದು
  • ಹೊಸ ವಾಹನ ಖರೀದಿಯ ಮಾತು ಬರುತ್ತದೆ
  • ಸಣ್ಣ ಪುಟ್ಟ ವಿಚಾರಗಳಿಗೆ ಮನೆಯಲ್ಲಿ ಕಲಹ
  • ಆತುರದ ಕೆಲಸದಿಂದ ವಸ್ತು ನಷ್ಟ
  • ನಿಮ್ಮ ಕೋಪ ಮಕ್ಕಳ ಮೇಲೆ ಬೇಡ, ತೊಂದರೆಯಾಗಬಹುದು
  • ಇಂದ್ರಾಕ್ಷಿ ಸ್ತೋತ್ರ ಪಠಿಸಿ

ಮಿಥುನ

  • ಬೇರೆಯವರ ಬೇಡದ ವಿಚಾರದಿಂದ ನಿಮಗೆ ಸಂತೋಷ
  • ಮಕ್ಕಳೊಂದಿಗೆ ಕುಟುಂಬದ ಸದಸ್ಯರೊಂದಿಗೆ ಹಣಕಾತ್ಯ ವಿಚಾರ ಮನೆಯಲ್ಲಿಯೇ ವಾತಾವರಣವಾಗಬಹುದು
  • ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಶುಭವಿದೆ
  • ಆಧ್ಯಾತ್ಮಿಕ ಧಾರ್ಮಿಕ ವಿಚಾರಗಳು ಬಂದಾಗ ತಾತ್ಸಾರವಾಗಿ ನೋಡಬಹುದು
  • ನಿಮ್ಮ ಆಲೋಚನೆ ಬೇರೆ ನಡೆಯುವುದೇ ಬೇರೆ ಅದರಿಂದ ಬೇಸರ
  • ಅನುಕೂಲವಾದಾಗ ಪುಣ್ಯಕ್ಷೇತ್ರಗಳ ದರ್ಶನ ಮಾಡಿ

ಕಟಕ

  • ಭಾವನಾತ್ಮಕ ವಿಷಯ ವಾತಾವರಣ ಬೇಡ
  • ಸಹೋದ್ಯೋಗಿಗಳನ್ನು ಪೂರ್ಣವಾಗಿ ಅವಲಂಬಿಸಬೇಡಿ
  • ಬೇರೆ ದಿನಕ್ಕಿಂತ ನಿಮ್ಮ ವೃತ್ತಿಯಲ್ಲಿ ಪ್ರಗತಿ
  • ನಿಮ್ಮ ಆಸಕ್ತಿ ಹೆಚ್ಚಿದಷ್ಟು ಕೆಲಸದಿಂದ ಆದಾಯವಿದೆ
  • ಮನೆಯವರ ಪ್ರೀತಿ ಅಭಿಮಾನಕ್ಕೆ ಪ್ರಯತ್ನಿಸಿ ವಿಫಲರಾಗುತ್ತೀರಿ
  • ಕೆಲಸ ಮಾಡುತ್ತೀರಿ ಆದರೆ ಧೈರ್ಯ ಕಡಿಮೆ ಇರಬಹುದು
  • ಮಾರುತಿಯನ್ನು ಉಪಾಸನೆ ಮಾಡಿ

ಸಿಂಹ

  • ಭಾವನಾತ್ಮಕ ವಿಷಯ ವಾತಾವರಣ ಬೇಡ
  • ಸಹೋದ್ಯೋಗಿಗಳನ್ನು ಪೂರ್ಣವಾಗಿ ಅವಲಂಬಿಸಬೇಡಿ
  • ಬೇರೆ ದಿನಕ್ಕಿಂತ ನಿಮ್ಮ ವೃತ್ತಿಯಲ್ಲಿ ಪ್ರಗತಿ
  • ನಿಮ್ಮ ಆಸಕ್ತಿ ಹೆಚ್ಚಿದಷ್ಟು ಕೆಲಸದಿಂದ ಆದಾಯವಿದೆ
  • ಮನೆಯವರ ಪ್ರೀತಿ ಅಭಿಮಾನಕ್ಕೆ ಪ್ರಯತ್ನಿಸಿ ವಿಫಲರಾಗುತ್ತೀರಿ
  • ಕೆಲಸ ಮಾಡುತ್ತೀರಿ ಆದರೆ ಧೈರ್ಯ ಕಡಿಮೆ ಇರಬಹುದು
  • ಮಾರುತಿಯನ್ನು ಉಪಾಸನೆ ಮಾಡಿ

ಕನ್ಯಾ

  • ಧಾರ್ಮಿಕ ಕ್ಷೇತ್ರಗಳಿಗೆ ಹೋಗಲು ಮನಸ್ಸು ಇರುವುದಿಲ್ಲ ಆದರೆ ಅನಿವಾರ್ಯ
  • ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಬಹುದು
  • ಪರೀಕ್ಷಾ ದೃಷ್ಟಿಯಿಂದ ಅಧ್ಯಯನ ಮಾಡಿದವರಿಗೆ ಹಿನ್ನೆಡೆ
  • ಇಂದು ಭಾವನೆಗಳು ಕೆಲಸಕ್ಕೆ ಬರುವುದಿಲ್ಲ
  • ವಿದ್ಯಾರ್ಥಿಗಳು ಪರಿಶ್ರಮಕ್ಕೆ ತಕ್ಕ ಬೆಲೆ ಎಂಬುದನ್ನು ಅರಿಯಬೇಕು
  • ಬೇರೆ ಮಾರ್ಗದಲ್ಲಿ ಆಲೋಚಿಸುವವರಿಗೆ ತುಂಬಾ ಹಿನ್ನೆಡೆ ಕಾಣಬಹುದು
  • ಪಾರಿಜಾತ ಸರಸ್ವತಿಯನ್ನು ಆರಾಧಿಸಿ

ತುಲಾ

  • ಕುಟುಂಬ ಕಲಹ ಮಿತಿ ಮೀರಬಹುದು
  • ಯಾವುದೇ ವಿಚಾರದಲ್ಲಿ ಅನುಮಾನ ಬೇಡ, ಪರಾಮರ್ಶಿಸಿ
  • ನಿಮ್ಮ ತಪ್ಪು ಗ್ರಹಿಕೆಯಿಂದ ಜನರ ಕೋಪಕ್ಕೆ ಗುರಿಯಾಗುತ್ತೀರಿ
  • ನಿಮ್ಮ ಮಾತು ಕೆಟ್ಟು ಪರಿಣಾಮ ಬೀರುತ್ತದೆ
  • ನಿಮ್ಮ ಮಾತು ಕೆಟ್ಟ ಪರಿಣಾಮ ಬೀರುತ್ತದೆ
  • ಏಕನಕ್ಷತ್ರ ಏಕರಾಶಿ ದಂಪತಿಗಳ ವೈಯಕ್ತಿಕ ವಿಚಾರ ಕಹಿಯಾಗಿರುತ್ತದೆ
  • ಅಗತ್ಯವಾಗಿ ಜಾತಕ ಪರೀಕ್ಷಿಸಿಕೊಳ್ಳುವುದು ಉತ್ತಮ

ವೃಶ್ಚಿಕ

  • ಮನೆಯ ಹೊಸ ವಸ್ತು ತಂದು ನಷ್ಟವಾಗಬಹುದು, ಅಧಿಕ ಬೆಲೆ
  • ಬೇರೆ ಉಪಯುಕ್ತ ಯೋಜನೆಗಳ ಬಗ್ಗೆ ಚಿಂತೆ
  • ಇಂದು ಮಾನಸಿಕ ಸಮಾಧಾನ ಇರುವುದಿಲ್ಲ
  • ಏನು ಮಾಡಿದರೂ ಎಷ್ಟು ಗಳಿಸಿದರು ತೃಪ್ತಿ ಇರದ ದಿನ
  • ಮನೆಗೆ ಬಂಧುಗಳ ಆಗಮನವಾಗಬಹುದು
  • ಪ್ರೇಮ ವಿವಾಹದ ವಿಚಾರದಿಂದ ಮನೆಯಲ್ಲಿ ಅಲ್ಲೋಲಕಲ್ಲೋಲ, ಜಗಳ
  • ಶ್ರೀಸೂಕ್ತದ 16 ಮಂತ್ರಗಳನ್ನು ಶ್ರವಣ ಅಥವಾ ಪಠನೆ ಮಾಡಿ

ಧನುಸ್ಸು

  • ಅನೇಕ ಕೆಲಸಗಳಲ್ಲಿ ತುಂಬಾ ಗಮನ ಕೊಟ್ಟು ವ್ಯವಹರಿಸಬೇಕು
  • ಎದುರಾಳಿಗಳ, ಶತ್ರುಗಳ ಬಲ ತಿಳಿದು ವ್ಯವಹರಿಸಿ
  • ಬೇರೆಯವರ ತಪ್ಪನ್ನು ಹೇಳಬೇಡಿ
  • ನಾಟಕೀಯ ಬುದ್ಧಿಯಿಂದ ನಿಮಗೆ ಹಿನ್ನೆಡೆ
  • ವೈಯಕ್ತಿಕ ವಿಚಾರದಲ್ಲಿ ಕೆಲವು ಸುಧಾರಣೆಯ ಅಗತ್ಯ ಕಾಣಬಹುದು
  • ಮನಸ್ಸಿನ ಗೊಂದಲಗಳು ದೂರವಾದರೆ ನಿಂತ ಕೆಲಸಗಳು ಚಾಲನೆ ಪಡೆಯುತ್ತವೆ
  • ನವಗ್ರಹರ ಆರಾಧನೆ ಮಾಡಿ ವಿಶೇಷವಾಗಿ ಚಂದ್ರಗ್ರಹ ಪ್ರಾರ್ಥನೆ ಮಾಡಿ

ಮಕರ

  • ನಿಮ್ಮ ಉದಾರ ಸ್ವಭಾವ ಬೇರೆಯವರಿಗೆ ಅನುಕೂಲ ಇರುತ್ತದೆ
  • ಅನಗತ್ಯ ಸಲಹೆ, ಮಾತಿನಿಂದ ಅವಮಾನಿತರಾಗಬಹುದು
  • ಸಂಬಂಧಿಕರ ಮನೆಯ ಮದುವೆ ವಿಚಾರಕ್ಕೆ ಮಾತಾಡಬೇಡಿ ಅವಮಾನವಿದೆ
  • ಉನ್ನತ ಶಿಕ್ಷಣ ಪಡೆಯಬೇಕಾದವರಿಗೆ ಸಮಸ್ಯೆಗಳು, ಮಾಹಿತಿ ಕೊರತೆ
  • ಕುಟುಂಬದ ಜವಾಬ್ದಾರಿಯನ್ನ ನಿಷ್ಠೆಯಿಂದ ಪೂರೈಸಬಾರದು
  • ಋಣಾತ್ಮಕ ವಿಷಯಗಳಿಂದ ದುಃಖ ಉಂಟಾಗಬಹುದು
  • ನರಸಿಂಹನನ್ನು ಪ್ರಾರ್ಥನೆ ಮಾಡಿ

ಕುಂಭ

  • ನಿಮ್ಮ ತಪ್ಪುಗಳೇ ನಿಮಗೆ ಶತ್ರುಗಳಾಗಬಹುದು
  • ಸ್ವಂತಿಕೆಯಿಂದ ಯೋಚಿಸಿ ನಿರ್ಧಾರ ಮಾಡಿ ಆಗ ಯಶಸ್ವಿದೆ
  • ಬೇರೆಯವರನ್ನು ಅನುಸರಿಸಿ ಅನುಕರಿಸಬೇಡಿ
  • ನಿಮ್ಮ ಪ್ರಮಾಣಿಕತೆ, ದಕ್ಷತೆ ಗಟ್ಟಿಯಾಗಬೇಕು
  • ವೃತ್ತಿ ಜೀವನದಲ್ಲಿ ತುಂಬಾ ಉತ್ಸುಕರಾಗಿರುವ ನಿಮಗೆ ಹಿನ್ನೆಡೆ ಭಯ ಇರುತ್ತದೆ
  • ಕೆಲವು ವಿಚಾರಗಳಲ್ಲಿ ಹಿಂಜರಿಕೆಯ ಭಾವನೆ ಕಾಡಬಹುದು
  • ತಾಪಸ ಮನ್ಯುವನ್ನು ಉಪಾಸನೆ ಮಾಡಿ

ಮೀನ

  • ಬೇರೆಯವರ ವಿಚಾರಕ್ಕೆ ಹೋಗಬಾರದು
  • ನಿಮ್ಮ ದಿನಚರಿಯಲ್ಲಿ ಬದಲಾವಣೆ, ಬೇಸರ
  • ಬೇರೆಯವರಿಗೆ ಸಹಾಯ ಮಾಡಿದ ದಿನಗಳನ್ನು ಜ್ಞಾಪಿಸಿಕೊಳ್ಳಬಹುದು
  • ಯಾವುದೇ ಒತ್ತಡಗಳಿಲ್ಲದ ಮನಸ್ಸು ನಿಮಗೆ ಶಾಂತತೆ ನೀಡಲಿ
  • ಮಹಿಳೆಯರಿಗೆ ಆರೋಗ್ಯದ ಸಮಸ್ಯೆ ಕಾಣಬಹುದು ಎಚ್ಚರಿಕೆ ಇರಲಿ
  • ವೈವಾಹಿಕ ವಿಚಾರದಲ್ಲಿ ಗೊಂದಲ ಇರುವವರಿಗೆ ಸಮಸ್ಯೆ ತಿಳಿಯಾಗುವ ದಿನ
  • ದಂಪತಿಗಳಲ್ಲಿ ಜಗಳ ಬೇಡ
  • ಸ್ವಯಂವರ ಪಾರ್ವತಿ ಜಪ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More