newsfirstkannada.com

ಹೊಸ ವಾಹನ ಖರೀದಿಸೋ ಸಾಧ್ಯತೆ; ಈ ರಾಶಿಯವರಿಗೆ ಶುಭದಿನ; ಇಲ್ಲಿದೆ ಇಂದಿನ ಭವಿಷ್ಯ

Share :

Published March 30, 2024 at 6:11am

Update March 31, 2024 at 8:14pm

    ಆತುರದಲ್ಲಿ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ, ಎಚ್ಚರ

    ಆದಾಯದಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಅಸಮಾಧಾನ

    ನಿಲ್ಲಿಸಿದ ಹಲವು ಕೆಲಸ ಇದ್ದಕ್ಕಿದ್ದಂತೆ ಪ್ರಾರಂಭವಾಗಬಹುದು

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಶನಿವಾರ ಬೆಳಗ್ಗೆ 9.00 ರಿಂದ 10.30 ರವರೆಗೆ ಇರಲಿದೆ.

ಮೇಷ ರಾಶಿ

  • ಇಂದು ತುಂಬಾ ವಿರಾಮವಾದ ದಿವಸ ಒತ್ತಡಗಳಿಲ್ಲ
  • ವ್ಯವಹಾರದ ದುರ್ಬಲ ಅಂಶಗಳನ್ನು ದೂರ ಮಾಡಿ
  • ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಶೈಲಿ ಬದಲಿಸಿಕೊಳ್ಳಿ
  • ಸಾರ್ವಜನಿಕ ಕೆಲಸಗಳಲ್ಲಿ ಭಾಗವಹಿಸಬಹುದು
  • ಈ ದಿನ ಸರ್ಕಾರಿ ಕೆಲಸಗಳಾಗಲಿದೆ
  • ಕುಲದೇವತಾ ಪ್ರಾರ್ಥನೆ ಮಾಡಿ

ವೃಷಭ

  • ಸಾಮಾಜಿಕ ಕ್ಷೇತ್ರದಲ್ಲಿ ಪ್ರಗತಿ ಕಾಣುತ್ತೀರಿ
  • ಸ್ನೇಹಿತರೊಂದಿಗಿನ ವ್ಯವಹಾರ ವೃದ್ದಿಸುತ್ತದೆ
  • ಇಂದು ಶತ್ರು ಜಯ
  • ಉದಾರ ವರ್ತನೆಯಿಂದ ಜನಪ್ರಿಯತೆ ಸಿಗಲಿದೆ
  • ಕಾರ್ಯಕ್ಷೇತ್ರದಲ್ಲಿ ಹಲವಾರು ನಿಯಂತ್ರಣ ಕಾರ್ಯ ನಡೆಯುತ್ತದೆ
  • ವೃತ್ತಿಗೆ ಸಂಬಂಧಿಸಿದಂತೆ ವಿಷಯ ಸಂಗ್ರಹ ಮಾಡಬಹುದು
  • ಕಾರ್ತಿಕೇಯನ ಆರಾಧನೆ ಮಾಡಿ

ಮಿಥುನ

  • ಬೇರೆಯವರ ತಪ್ಪು ತಿದ್ದಲು ಹೋಗಬೇಡಿ
  • ಕೇಳಿದರೆ ಮಾತ್ರ ಬೇರೆಯವರಿಗೆ ಸಲಹೆ ಕೊಡಿ
  • ಹೊಸ ಉದ್ಯೋಗಾಕಾಂಕ್ಷಿಗಳಿಗೆ ಯಶಸ್ಸು ಸಿಗಲಿದೆ
  • ಇಂದು ಪ್ರೇಮಿಗಳಿಗೆ ಅಡ್ಡಿಯಾಗುವ ದಿನ
  • ವಿದ್ಯಾರ್ಥಿಗಳು ಅಧ್ಯಯನದ ಕಡೆ ಹೆಚ್ಚು ಗಮನಹರಿಸಬೇಕು
  • ಮನೆಯಲ್ಲಿ ಹಣದ ಸಮಸ್ಯೆ ಕಾಡಬಹುದು
  • ಉಮಾ ಮಹೇಶ್ವರನನ್ನು ಪ್ರಾರ್ಥಿಸಿ

ಕಟಕ

  • ದಾಂಪತ್ಯದಲ್ಲಿ ಒತ್ತಡ ಆಗಬಹುದು
  • ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು
  • ಬುದ್ಧಿವಂತಿಕೆಯಿಂದ ಕೆಲಸ ಮಾಡಿ
  • ಹೊಸಬರ ಪರಿಚಯ ಆಗಲಿದೆ
  • ಭವಿಷ್ಯದ ಬಗ್ಗೆ ಚಿಂತಿಸಿ
  • ವಾಹನಾಪಘಾತವಾಗಬಹುದು ಎಚ್ಚರಿಕೆವಹಿಸಿ
  • ಲಕ್ಷ್ಮೀ ನಾರಾಯಣರ ಅನುಗ್ರಹ ಪಡೆಯಿರಿ

ಸಿಂಹ

  • ನೀವು ಬೇರೆಯವರನ್ನು ಅರ್ಥಮಾಡಿಕೊಳ್ಳಿ
  • ಬೇರೆಯವರು ನಿಮ್ಮ ಆಶ್ರಯವನ್ನು ಅಪೇಕ್ಷಿಸುತ್ತಾರೆ ನಿರಾಕರಿಸಬೇಡಿ
  • ಇಂದು ನಿಮ್ಮ ಆತ್ಮ ವಿಶ್ವಾಸ ಚೆನ್ನಾಗಿರುತ್ತದೆ
  • ದೃಢ ವಿಶ್ವಾಸದಿಂದ ಬೇರೆಯವರನ್ನು ಗೆಲ್ಲುತ್ತೀರಿ
  • ಜೀವನ ಸಾಮರಸ್ಯದಿಂದ ಕೂಡಿರುತ್ತದೆ
  • ಮನೆಯ ಜವಾಬ್ದಾರಿಯಲ್ಲಿ ಸಕ್ರಿಯರಾಗಿರುತ್ತೀರಿ
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಿ

ಕನ್ಯಾ

  • ಸಹೋದ್ಯೋಗಿಗಳೊಂದಿಗೆ ಶಿಸ್ತನ್ನು ಕಾಪಾಡಿಕೊಳ್ಳಿ
  • ಕೆಲಸದ ಒತ್ತಡ ತುಂಬಾ ಇರುತ್ತದೆ
  • ಈ ದಿನ ಸಮಯಾಭಾವ ಅನಿಸಬಹುದು
  • ವಿಶ್ರಾಂತಿಯ ಅಗತ್ಯ ತುಂಬಾ ಕಾಣುತ್ತದೆ
  • ಹೃದ್ರೋಗಿಗಳಿಗೆ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ಇಂದು ಯಾವುದೇ ಹೊಸ ಕೆಲಸವನ್ನು ಮಾಡಬೇಡಿ
  • ಸೂರ್ಯ ನಾರಾಯಣನನ್ನು ಪ್ರಾರ್ಥಿಸಿ

ತುಲಾ

  • ವ್ಯಾಪಾರ,ವ್ಯವಹಾರ ಮಾಡುವವರಿಗೆ ದೊಡ್ಡ ಮೊತ್ತದ ಲಾಭ ಸಿಗಲಿದೆ
  • ವೈಯಕ್ತಿಕ ಸಂಬಂಧಗಳಲ್ಲಿ ಗಟ್ಟಿತನ ಇರಲಿದೆ
  • ಹೊಸ ಕೆಲಸಗಳಲ್ಲಿ ಆಸಕ್ತಿ ಹೊಂದುತ್ತೀರಿ
  • ಕುಟುಂಬಕ್ಕೆ ಸಮಯ ನೀಡಲು ಅವಕಾಶ ಕಡಿಮೆ
  • ಹಣಕಾಸಿನ ವಿಚಾರ ಗಂಭೀರವಾಗಲಿದೆ
  • ಜವಾಬ್ದಾರಿ ಹೆಚ್ಚಾಗಿ ಆತಂಕ ಪ್ರಾರಂಭವಾಗುತ್ತದೆ
  • ಐಶ್ವರ್ಯ ಲಕ್ಷ್ಮೀ ಪ್ರಾರ್ಥನೆ ಮಾಡಿ

ವೃಶ್ಚಿಕ

  • ಮಾನಸಿಕ ಒತ್ತಡದಿಂದ ತೊಂದರೆಯಾಗಬಹುದು
  • ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
  • ಬದಲಾಗುತ್ತಿರುವ ಹವಾಮಾನದಿಂದ ಶೀತ-ಜ್ವರದ ಸಮಸ್ಯೆಯಾಗಬಹುದು
  • ಈ ದಿನ ಹೊಸ ಕೆಲಸ ಪ್ರಾರಂಭಿಸಬೇಡಿ
  • ಇಂದು ಅತಿಯಾದ ಕೋಪದ ದಿನ
  • ಹಣದ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಿರಿಕಿರಿ ಉಂಟಾಗಬಹುದು
  • ಅಮೃತ ಮೃತ್ಯುಂಜಯನನ್ನು ಜಪ ಮಾಡಿ

ಧನುಸ್ಸು

  • ಉದ್ಯೋಗದಲ್ಲಿ ನಿಮ್ಮ ಸೇವೆ ಬೇರೆಯವರಿಗೆ ಮಾದರಿಯಾಗಲಿದೆ
  • ಹಿರಿಯರು ನಿಮ್ಮಿಂದ ಪ್ರಭಾವಿತರಾಗುತ್ತಾರೆ
  • ತಾರ್ಕಿಕ ನಿಲುವು ಯಶಸ್ಸಿಗೆ ಕಾರಣವಾಗುತ್ತದೆ
  • ಕಾನೂನಿನ ಹೋರಾಟದಲ್ಲಿ ಅಪಜಯವಾಗಬಹುದು
  • ಇಂದು ಆದಾಯ ಕಡಿಮೆ ಕೆಲಸ ಹೆಚ್ಚು
  • ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಗೊಂದಲ ಆಗಬಹುದು
  • ಭೂ ವರಾಹ ಸ್ವಾಮಿಯನ್ನು ಅರ್ಚಿಸಿ

ಮಕರ

  • ನಿಮ್ಮ ಪ್ರತಿಭೆಯನ್ನು ಸರಿಯಾಗಿ ಉಪಯೋಗಿಸಲು ಅವಕಾಶವಿದೆ
  • ಪಿತೃ ಸಂಪತ್ತು ವೃದ್ಧಿಯಾಗಲಿದೆ
  • ಕಲಾಕ್ಷೇತ್ರದಿಂದ ಪುರಸ್ಕಾರ ಸಿಗಲಿದೆ
  • ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ನಿರಾಶೆಯಾಗಲಿದೆ
  • ವ್ಯವಹಾರದಲ್ಲಿ ಹೊಸ ಸಿಬ್ಬಂದಿಯ ನೇಮಕಾತಿ
  • ಅನುಭವಿಗಳಿಂದ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು
  • ಶಾರದಾ ಪರಮೇಶ್ವರಿಯನ್ನು ಆರಾಧಿಸಿ

ಕುಂಭ

  • ಸ್ನೇಹಿತರೊಂದಿಗೆ ಕಾಲಾಹರಣ ಮಾಡುತ್ತೀರಿ
  • ಯಾವುದೇ ಒತ್ತಡಗಳಿರುವುದಿಲ್ಲ
  • ಭವಿಷ್ಯದಲ್ಲಿ ಮುಂದುವರಿಯುವ ಬಗ್ಗೆ ಚಿಂತನೆ
  • ವ್ಯಾಪಾರದಲ್ಲಿ ಅಥವಾ ವ್ಯವಹಾರದಲ್ಲಿ ಸ್ವಲ್ಪ ನಷ್ಟ ಉಂಟಾಗಬಹುದು
  • ನಿಮ್ಮ ವರ್ತನೆಯಿಂದ ಹಲವರು ದೂರವಾಗಬಹುದು
  • ಆರೋಗ್ಯ ಸೇವೆ ಮಾಡುವವರಿಗೆ ಶುಭದಿನ
  • ಸಂಪತ್ ಲಕ್ಷ್ಮಿಯನ್ನು ಪ್ರಾರ್ಥಿಸಿ

ಮೀನ

  • ನಿಧಾನವಾಗಿ ನಡೆಯುತ್ತಿರುವ ಕಾರ್ಯಗಳು ತಕ್ಷಣ ನಿಲ್ಲಬಹುದು
  • ತಂದೆಯವರ ಆರೋಗ್ಯದ ಬಗ್ಗೆ ಎಚ್ಚರಿಕೆವಹಿಸಿ
  • ಭಾವನೆಗಳಿಗೆ ಒಳಗಾಗಿ ಕೆಲಸ ಹಾಳಾಗಬಹುದು
  • ಈ ದಿನ ಅತಿಯಾದ ಶಿಸ್ತು, ಕೋಪ ಬೇಡ
  • ಒಟ್ಟಾರೆ ಈ ದಿನ ನಿಮಗೆ ಚೆನ್ನಾಗಿರುವುದಿಲ್ಲ
  • ನಿಮ್ಮ ನಡವಳಿಕೆ, ನಂಬಿಕೆ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ
  • ಹಿರಿಯರ ಆಶೀರ್ವಾದ ಪಡೆಯಿರಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೊಸ ವಾಹನ ಖರೀದಿಸೋ ಸಾಧ್ಯತೆ; ಈ ರಾಶಿಯವರಿಗೆ ಶುಭದಿನ; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

    ಆತುರದಲ್ಲಿ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ, ಎಚ್ಚರ

    ಆದಾಯದಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಅಸಮಾಧಾನ

    ನಿಲ್ಲಿಸಿದ ಹಲವು ಕೆಲಸ ಇದ್ದಕ್ಕಿದ್ದಂತೆ ಪ್ರಾರಂಭವಾಗಬಹುದು

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಶನಿವಾರ ಬೆಳಗ್ಗೆ 9.00 ರಿಂದ 10.30 ರವರೆಗೆ ಇರಲಿದೆ.

ಮೇಷ ರಾಶಿ

  • ಇಂದು ತುಂಬಾ ವಿರಾಮವಾದ ದಿವಸ ಒತ್ತಡಗಳಿಲ್ಲ
  • ವ್ಯವಹಾರದ ದುರ್ಬಲ ಅಂಶಗಳನ್ನು ದೂರ ಮಾಡಿ
  • ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಶೈಲಿ ಬದಲಿಸಿಕೊಳ್ಳಿ
  • ಸಾರ್ವಜನಿಕ ಕೆಲಸಗಳಲ್ಲಿ ಭಾಗವಹಿಸಬಹುದು
  • ಈ ದಿನ ಸರ್ಕಾರಿ ಕೆಲಸಗಳಾಗಲಿದೆ
  • ಕುಲದೇವತಾ ಪ್ರಾರ್ಥನೆ ಮಾಡಿ

ವೃಷಭ

  • ಸಾಮಾಜಿಕ ಕ್ಷೇತ್ರದಲ್ಲಿ ಪ್ರಗತಿ ಕಾಣುತ್ತೀರಿ
  • ಸ್ನೇಹಿತರೊಂದಿಗಿನ ವ್ಯವಹಾರ ವೃದ್ದಿಸುತ್ತದೆ
  • ಇಂದು ಶತ್ರು ಜಯ
  • ಉದಾರ ವರ್ತನೆಯಿಂದ ಜನಪ್ರಿಯತೆ ಸಿಗಲಿದೆ
  • ಕಾರ್ಯಕ್ಷೇತ್ರದಲ್ಲಿ ಹಲವಾರು ನಿಯಂತ್ರಣ ಕಾರ್ಯ ನಡೆಯುತ್ತದೆ
  • ವೃತ್ತಿಗೆ ಸಂಬಂಧಿಸಿದಂತೆ ವಿಷಯ ಸಂಗ್ರಹ ಮಾಡಬಹುದು
  • ಕಾರ್ತಿಕೇಯನ ಆರಾಧನೆ ಮಾಡಿ

ಮಿಥುನ

  • ಬೇರೆಯವರ ತಪ್ಪು ತಿದ್ದಲು ಹೋಗಬೇಡಿ
  • ಕೇಳಿದರೆ ಮಾತ್ರ ಬೇರೆಯವರಿಗೆ ಸಲಹೆ ಕೊಡಿ
  • ಹೊಸ ಉದ್ಯೋಗಾಕಾಂಕ್ಷಿಗಳಿಗೆ ಯಶಸ್ಸು ಸಿಗಲಿದೆ
  • ಇಂದು ಪ್ರೇಮಿಗಳಿಗೆ ಅಡ್ಡಿಯಾಗುವ ದಿನ
  • ವಿದ್ಯಾರ್ಥಿಗಳು ಅಧ್ಯಯನದ ಕಡೆ ಹೆಚ್ಚು ಗಮನಹರಿಸಬೇಕು
  • ಮನೆಯಲ್ಲಿ ಹಣದ ಸಮಸ್ಯೆ ಕಾಡಬಹುದು
  • ಉಮಾ ಮಹೇಶ್ವರನನ್ನು ಪ್ರಾರ್ಥಿಸಿ

ಕಟಕ

  • ದಾಂಪತ್ಯದಲ್ಲಿ ಒತ್ತಡ ಆಗಬಹುದು
  • ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು
  • ಬುದ್ಧಿವಂತಿಕೆಯಿಂದ ಕೆಲಸ ಮಾಡಿ
  • ಹೊಸಬರ ಪರಿಚಯ ಆಗಲಿದೆ
  • ಭವಿಷ್ಯದ ಬಗ್ಗೆ ಚಿಂತಿಸಿ
  • ವಾಹನಾಪಘಾತವಾಗಬಹುದು ಎಚ್ಚರಿಕೆವಹಿಸಿ
  • ಲಕ್ಷ್ಮೀ ನಾರಾಯಣರ ಅನುಗ್ರಹ ಪಡೆಯಿರಿ

ಸಿಂಹ

  • ನೀವು ಬೇರೆಯವರನ್ನು ಅರ್ಥಮಾಡಿಕೊಳ್ಳಿ
  • ಬೇರೆಯವರು ನಿಮ್ಮ ಆಶ್ರಯವನ್ನು ಅಪೇಕ್ಷಿಸುತ್ತಾರೆ ನಿರಾಕರಿಸಬೇಡಿ
  • ಇಂದು ನಿಮ್ಮ ಆತ್ಮ ವಿಶ್ವಾಸ ಚೆನ್ನಾಗಿರುತ್ತದೆ
  • ದೃಢ ವಿಶ್ವಾಸದಿಂದ ಬೇರೆಯವರನ್ನು ಗೆಲ್ಲುತ್ತೀರಿ
  • ಜೀವನ ಸಾಮರಸ್ಯದಿಂದ ಕೂಡಿರುತ್ತದೆ
  • ಮನೆಯ ಜವಾಬ್ದಾರಿಯಲ್ಲಿ ಸಕ್ರಿಯರಾಗಿರುತ್ತೀರಿ
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಿ

ಕನ್ಯಾ

  • ಸಹೋದ್ಯೋಗಿಗಳೊಂದಿಗೆ ಶಿಸ್ತನ್ನು ಕಾಪಾಡಿಕೊಳ್ಳಿ
  • ಕೆಲಸದ ಒತ್ತಡ ತುಂಬಾ ಇರುತ್ತದೆ
  • ಈ ದಿನ ಸಮಯಾಭಾವ ಅನಿಸಬಹುದು
  • ವಿಶ್ರಾಂತಿಯ ಅಗತ್ಯ ತುಂಬಾ ಕಾಣುತ್ತದೆ
  • ಹೃದ್ರೋಗಿಗಳಿಗೆ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ಇಂದು ಯಾವುದೇ ಹೊಸ ಕೆಲಸವನ್ನು ಮಾಡಬೇಡಿ
  • ಸೂರ್ಯ ನಾರಾಯಣನನ್ನು ಪ್ರಾರ್ಥಿಸಿ

ತುಲಾ

  • ವ್ಯಾಪಾರ,ವ್ಯವಹಾರ ಮಾಡುವವರಿಗೆ ದೊಡ್ಡ ಮೊತ್ತದ ಲಾಭ ಸಿಗಲಿದೆ
  • ವೈಯಕ್ತಿಕ ಸಂಬಂಧಗಳಲ್ಲಿ ಗಟ್ಟಿತನ ಇರಲಿದೆ
  • ಹೊಸ ಕೆಲಸಗಳಲ್ಲಿ ಆಸಕ್ತಿ ಹೊಂದುತ್ತೀರಿ
  • ಕುಟುಂಬಕ್ಕೆ ಸಮಯ ನೀಡಲು ಅವಕಾಶ ಕಡಿಮೆ
  • ಹಣಕಾಸಿನ ವಿಚಾರ ಗಂಭೀರವಾಗಲಿದೆ
  • ಜವಾಬ್ದಾರಿ ಹೆಚ್ಚಾಗಿ ಆತಂಕ ಪ್ರಾರಂಭವಾಗುತ್ತದೆ
  • ಐಶ್ವರ್ಯ ಲಕ್ಷ್ಮೀ ಪ್ರಾರ್ಥನೆ ಮಾಡಿ

ವೃಶ್ಚಿಕ

  • ಮಾನಸಿಕ ಒತ್ತಡದಿಂದ ತೊಂದರೆಯಾಗಬಹುದು
  • ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
  • ಬದಲಾಗುತ್ತಿರುವ ಹವಾಮಾನದಿಂದ ಶೀತ-ಜ್ವರದ ಸಮಸ್ಯೆಯಾಗಬಹುದು
  • ಈ ದಿನ ಹೊಸ ಕೆಲಸ ಪ್ರಾರಂಭಿಸಬೇಡಿ
  • ಇಂದು ಅತಿಯಾದ ಕೋಪದ ದಿನ
  • ಹಣದ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಿರಿಕಿರಿ ಉಂಟಾಗಬಹುದು
  • ಅಮೃತ ಮೃತ್ಯುಂಜಯನನ್ನು ಜಪ ಮಾಡಿ

ಧನುಸ್ಸು

  • ಉದ್ಯೋಗದಲ್ಲಿ ನಿಮ್ಮ ಸೇವೆ ಬೇರೆಯವರಿಗೆ ಮಾದರಿಯಾಗಲಿದೆ
  • ಹಿರಿಯರು ನಿಮ್ಮಿಂದ ಪ್ರಭಾವಿತರಾಗುತ್ತಾರೆ
  • ತಾರ್ಕಿಕ ನಿಲುವು ಯಶಸ್ಸಿಗೆ ಕಾರಣವಾಗುತ್ತದೆ
  • ಕಾನೂನಿನ ಹೋರಾಟದಲ್ಲಿ ಅಪಜಯವಾಗಬಹುದು
  • ಇಂದು ಆದಾಯ ಕಡಿಮೆ ಕೆಲಸ ಹೆಚ್ಚು
  • ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಗೊಂದಲ ಆಗಬಹುದು
  • ಭೂ ವರಾಹ ಸ್ವಾಮಿಯನ್ನು ಅರ್ಚಿಸಿ

ಮಕರ

  • ನಿಮ್ಮ ಪ್ರತಿಭೆಯನ್ನು ಸರಿಯಾಗಿ ಉಪಯೋಗಿಸಲು ಅವಕಾಶವಿದೆ
  • ಪಿತೃ ಸಂಪತ್ತು ವೃದ್ಧಿಯಾಗಲಿದೆ
  • ಕಲಾಕ್ಷೇತ್ರದಿಂದ ಪುರಸ್ಕಾರ ಸಿಗಲಿದೆ
  • ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ನಿರಾಶೆಯಾಗಲಿದೆ
  • ವ್ಯವಹಾರದಲ್ಲಿ ಹೊಸ ಸಿಬ್ಬಂದಿಯ ನೇಮಕಾತಿ
  • ಅನುಭವಿಗಳಿಂದ ವ್ಯವಹಾರದಲ್ಲಿ ಹಿನ್ನಡೆಯಾಗಬಹುದು
  • ಶಾರದಾ ಪರಮೇಶ್ವರಿಯನ್ನು ಆರಾಧಿಸಿ

ಕುಂಭ

  • ಸ್ನೇಹಿತರೊಂದಿಗೆ ಕಾಲಾಹರಣ ಮಾಡುತ್ತೀರಿ
  • ಯಾವುದೇ ಒತ್ತಡಗಳಿರುವುದಿಲ್ಲ
  • ಭವಿಷ್ಯದಲ್ಲಿ ಮುಂದುವರಿಯುವ ಬಗ್ಗೆ ಚಿಂತನೆ
  • ವ್ಯಾಪಾರದಲ್ಲಿ ಅಥವಾ ವ್ಯವಹಾರದಲ್ಲಿ ಸ್ವಲ್ಪ ನಷ್ಟ ಉಂಟಾಗಬಹುದು
  • ನಿಮ್ಮ ವರ್ತನೆಯಿಂದ ಹಲವರು ದೂರವಾಗಬಹುದು
  • ಆರೋಗ್ಯ ಸೇವೆ ಮಾಡುವವರಿಗೆ ಶುಭದಿನ
  • ಸಂಪತ್ ಲಕ್ಷ್ಮಿಯನ್ನು ಪ್ರಾರ್ಥಿಸಿ

ಮೀನ

  • ನಿಧಾನವಾಗಿ ನಡೆಯುತ್ತಿರುವ ಕಾರ್ಯಗಳು ತಕ್ಷಣ ನಿಲ್ಲಬಹುದು
  • ತಂದೆಯವರ ಆರೋಗ್ಯದ ಬಗ್ಗೆ ಎಚ್ಚರಿಕೆವಹಿಸಿ
  • ಭಾವನೆಗಳಿಗೆ ಒಳಗಾಗಿ ಕೆಲಸ ಹಾಳಾಗಬಹುದು
  • ಈ ದಿನ ಅತಿಯಾದ ಶಿಸ್ತು, ಕೋಪ ಬೇಡ
  • ಒಟ್ಟಾರೆ ಈ ದಿನ ನಿಮಗೆ ಚೆನ್ನಾಗಿರುವುದಿಲ್ಲ
  • ನಿಮ್ಮ ನಡವಳಿಕೆ, ನಂಬಿಕೆ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ
  • ಹಿರಿಯರ ಆಶೀರ್ವಾದ ಪಡೆಯಿರಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More