newsfirstkannada.com

ಸ್ನೇಹಿತರ ಮಧ್ಯೆ ಭಿನ್ನಾಭಿಪ್ರಾಯ, ನೌಕರಿಯಲ್ಲಿ ತಕ್ಷಣ ಬದಲಾವಣೆ; ಇಲ್ಲಿದೆ ಇಂದಿನ ಭವಿಷ್ಯ

Share :

Published March 31, 2024 at 5:55am

Update March 30, 2024 at 10:58pm

    ಆತುರದ ಕೆಲಸ ಅಥವಾ ನಿರ್ಧಾರಗಳಿಂದ ಹಾನಿಯಾಗಬಹುದು

    ಯೋಚಿಸಿದ ಕಾರ್ಯಗಳು ಪೂರ್ಣವಾಗದೆ ಬೇಸರ ಸಾಧ್ಯತೆ

    ನೌಕರಿಯ ವಿಚಾರದಲ್ಲಿ ಮನಸ್ಸಿಗೆ ಸಮಾಧಾನವಿರುವುದಿಲ್ಲ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.

ಮೇಷ ರಾಶಿ

  • ವೃತ್ತಿ ಅಥವಾ ನೌಕರಿಯಲ್ಲಿ ತಕ್ಷಣ ಬದಲಾವಣೆ ಆಗಲಿದೆ
  • ಸಂಬಂಧಿಕರ ಬಾಂಧವ್ಯ ಗಟ್ಟಿಯಾಗುತ್ತದೆ
  • ಬರಬೇಕಿದ್ದ ಬಾಕಿ ನಿಮ್ಮ ಕೈ ಸೇರಿ ಸಂತೋಷವಾಗಲಿದೆ
  • ಕಾರ್ಯಕ್ಷೇತ್ರದಲ್ಲಿ ಗೌರವ ಮನ್ನಣೆ ಸಿಗಲಿದೆ
  • ಅನಗತ್ಯ ವಿವಾದ ಸೃಷ್ಟಿಯಾಗಬಹುದು
  • ಇಂದು ದೂರ ಪ್ರಯಾಣ ರದ್ದಾಗಬಹುದು
  • ದುರ್ಗಾದೇವಿಯನ್ನು ಪ್ರಾರ್ಥಿಸಿ

ವೃಷಭ

  • ವ್ಯಾವಹಾರಿಕ, ವೃತ್ತಿ, ವಿದ್ಯಾ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ
  • ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಭ ಫಲ
  • ಹೊಸ ಸಂಪರ್ಕಗಳಿಂದ ಅನುಕೂಲವಿದೆ
  • ಹಳೆಯ ಸ್ನೇಹಿತರ ಮಿಲನ, ಪರಸ್ಪರ ಅಗತ್ಯ ವಿಷಯ ಚರ್ಚೆಯಾಗಲಿದೆ
  • ಖಾಸಗಿ ನೌಕರರಿಗೆ ಪ್ರಯಾಣದ ಸಾಧ್ಯತೆ
  • ಮಕ್ಕಳ ಜೊತೆಯಲ್ಲಿ ಆನಂದದಿಂದ ಸಮಯ ಕಳೆಯಬಹುದು
  • ಇಷ್ಟ ದೇವತಾ ಪ್ರಾರ್ಥನೆ ಮಾಡಿ

ಮಿಥುನ

  • ಬೇರೆಯವರ ತಪ್ಪು ತಿದ್ದಲು ಹೋಗಬೇಡಿ
  • ಕೇಳಿದರೆ ಮಾತ್ರ ಬೇರೆಯವರಿಗೆ ಸಲಹೆ ಕೊಡಿ
  • ಹೊಸ ಉದ್ಯೋಗಾಕಾಂಕ್ಷಿಗಳಿಗೆ ಯಶಸ್ಸು ಸಿಗಲಿದೆ
  • ಇಂದು ಪ್ರೇಮಿಗಳಿಗೆ ಅಡ್ಡಿಯಾಗುವ ದಿನ
  • ವಿದ್ಯಾರ್ಥಿಗಳು ಅಧ್ಯಯನದ ಕಡೆ ಹೆಚ್ಚು ಗಮನಹರಿಸಬೇಕು
  • ಮನೆಯಲ್ಲಿ ಹಣದ ಸಮಸ್ಯೆ ಕಾಡಬಹುದು
  • ಉಮಾ ಮಹೇಶ್ವರನನ್ನು ಪ್ರಾರ್ಥಿಸಿ

ಕಟಕ

  • ನೌಕರಿಯ ವಿಚಾರದಲ್ಲಿ ಮನಸ್ಸಿಗೆ ಸಮಾಧಾನವಿರುವುದಿಲ್ಲ
  • ನಿಮ್ಮ ವೈಯಕ್ತಿಕ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪ ಬೇಡ
  • ಪತಿ-ಪತ್ನಿಯರ ಮಧ್ಯೆ ಸಾಮರಸ್ಯವಿರಲಿ
  • ಸಣ್ಣ ಉದ್ಯಮಿಗಳಿಗೆ ಉತ್ತಮವಾದ ದಿನ
  • ಅಣ್ಣ ತಮ್ಮಂದಿರಲ್ಲಿ ಕಲಹ ಉಂಟಾಗಬಹುದು
  • ತಾಯಿಯ ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ
  • ಅಯ್ಯಪ್ಪ ಸ್ವಾಮಿಗೆ ವಿಭೂತಿಯಿಂದ ಅರ್ಚಿಸಿ

ಸಿಂಹ

  • ಭರವಸೆ ನೀಡಬಾರದೆಂದು ಹೇಳಬೇಕಾದ ದಿನ
  • ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಅವಕಾಶ
  • ಕುಟುಂಬದಲ್ಲಿ ಪ್ರವಾಸದ ಬಗ್ಗೆ ಚಿಂತಿಸಬಹುದು
  • ಉದ್ಯೋಗಸ್ಥರಿಗೆ ಭರ್ತಿ ಸೂಚನೆ
  • ಒಡಹುಟ್ಟಿದವರೊಡನೆ ಘರ್ಷಣೆ ಅಶಾಂತಿ
  • ಪ್ರೇಮಿಗಳಿಗೆ ಶುಭದಿನ
  • ಉಗ್ರ ನರಸಿಂಹ ಸ್ವಾಮಿಯನ್ನು ಪ್ರಾರ್ಥಿಸಿ

ಕನ್ಯಾ

  • ಸ್ವಭಾವದಿಂದ ಬೇರೆಯವರನ್ನು ಆಕರ್ಷಿಸುತ್ತೀರಿ
  • ಮಾತಿನಿಂದ ಅವಮಾನ ಆಗಬಹುದು
  • ಕುಟುಂಬ ಸಂಬಂಧಗಳು ಚೆನ್ನಾಗಿರುವುದಿಲ್ಲ
  • ವಿದ್ಯಾರ್ಥಿಗಳಿಗೆ ತುಂಬಾ ಕಷ್ಟದ ದಿನ
  • ಮಕ್ಕಳ ಚಟುವಟಿಕೆ ಅಥವಾ ಸ್ವಭಾವ ಬೇಸರ ತರುತ್ತದೆ
  • ಅವಿವಾಹಿತರ ಸಮಸ್ಯೆ ತಾರಕಕ್ಕೇರಬಹುದು
  • ದೇವಿ ಉಪಾಸನೆಯನ್ನು ಮಾಡಿ

ತುಲಾ

  • ಆರೋಗ್ಯದಲ್ಲಿ ವ್ಯತ್ಯಯ ಕಾಣಬಹುದು
  • ಗಂಟಲಿನ ಸಮಸ್ಯೆ ಅಧಿಕವಾಗಿ ಕಾಡುತ್ತದೆ
  • ನವ ವಿವಾಹಿತರಿಗೆ ಶುಭ ಸುದ್ದಿ
  • ಪ್ರಜ್ಞಾವಂತರ ಸಹವಾಸದಿಂದ ಲಾಭವಿದೆ
  • ಸ್ನೇಹಿತರೊಂದಿಗೆ ಉತ್ತಮ ಬಾಂಧವ್ಯ ಇರಲಿದೆ
  • ಕೆಲಸಕ್ಕಾಗಿ ಜನರ ಹುಡುಕಾಟ ವಿಫಲವಾಗಬಹುದು
  • ಸಾಲಿಗ್ರಾಮ ವಿಷ್ಣುವನ್ನು ಪ್ರಾರ್ಥಿಸಿ

ವೃಶ್ಚಿಕ

  • ಬಂಧುಗಳಲ್ಲಿ ಅಥವಾ ಸ್ನೇಹಿತರ ಮಧ್ಯದಲ್ಲಿ ಅನುಚಿತ ವರ್ತನೆ ಬೇಡ
  • ನಕರಾತ್ಮಕ ಆಲೋಚನೆಯಿಂದ ದೂರವಿರಿ
  • ನಿಮ್ಮ ಕಾರ್ಯ ವೈಖರಿಯಿಂದ ಟೀಕೆಗೆ ಗುರಿಯಾಗಬಹುದು
  • ವಾದಗಳಿಂದ ಅಂತರ ಕಾಯ್ದುಕೊಳ್ಳಬೇಕು
  • ಆತುರದ ಕೆಲಸ ಅಥವಾ ನಿರ್ಧಾರಗಳಿಂದ ಹಾನಿಯಾಗಬಹುದು
  • ವಾಹನ ಚಾಲನೆಯಿಂದ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ಪ್ರಾಣಿಗಳಿಗೆ ಆಹಾರವನ್ನು ನೀಡಿ

ಧನುಸ್ಸು

  • ಸಿಹಿ ಸುದ್ದಿ ಕೇಳುತ್ತೀರಿ ಆದರೆ ಸಮಾಧಾನವಿಲ್ಲ
  • ಇಂದು ನಿಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು
  • ನಂಬಿದವರಿಂದ ವಂಚನೆಯಾಗುವ ಸೂಚನೆ ಇದೆ
  • ವೈವಾಹಿಕ ಜೀವನದಲ್ಲಿ ಚುರುಕು ಕಾಣಬಹುದು
  • ನಿಮ್ಮ ಕರ್ತವ್ಯಕ್ಕೆ ಆದ್ಯತೆ ನೀಡಿ
  • ಈ ದಿನ ಪ್ರಾಮಾಣಿಕ ಪ್ರಯತ್ನಕ್ಕೆ ಮಾತ್ರ ಗೌರವವಿದೆ
  • ಜ್ಞಾನಕ್ಕೆ ಶರಣು ಹೋಗಿ

ಮಕರ

  • ಇಂದು ಹಣ ಹೂಡಿಕೆ ಬೇಡ
  • ಆಸೆ, ತೃಪ್ತಿ, ಸಮಾಧಾನ ಇವೆಲ್ಲಾ ವಿರುದ್ಧವಾಗುವ ದಿನ
  • ಮನೆಗೆ ಬಂದ ಅಥಿತಿಗಳೊಂದಿಗೆ ವ್ಯವಹಾರ ಮಾಡುತ್ತೀರಿ
  • ಪಾಲುದಾರಿಕೆ ಅಥವಾ ಬಡ್ಡಿ ವ್ಯವಹಾರದಲ್ಲಿ ಲಾಭ
  • ವೃತ್ತಿ ಜೀವನದಲ್ಲಿ ಸಮಸ್ಯೆ ಕಾಡಬಹುದು
  • ಸಮಾಜದಲ್ಲಿ ಪರೋಕ್ಷವಾಗಿ

ಕುಂಭ

  • ವಿದೇಶದಿಂದ ಸಿಹಿ ಸುದ್ದಿ ಬರಬಹುದು
  • ಅಪರಿಚಿತರಿಂದ ದ್ರೋಹವಾಗುವ ಸಾಧ್ಯತೆ
  • ಯೋಚಿಸಿದ ಕಾರ್ಯಗಳು ಪೂರ್ಣವಾಗದೆ ಬೇಸರ ಉಂಟಾಗಬಹುದು
  • ಬೇರೆಯವರನ್ನು ಸಂಪೂರ್ಣ ಅವಲಂಬಿಸಬೇಡಿ
  • ನಿಮ್ಮ ಸಲಹೆ ಬೇರೆಯವರಿಗೆ ಅನುಕೂಲವಾಗಲಿದೆ
  • ಕೃಷಿ ಕೆಲಸ ಅಥವಾ ಜಮೀನು ಸಂಬಂಧಿ ಕೆಲಸಗಳಲ್ಲಿ ನಷ್ಟ ಉಂಟಾಗಬಹುದು
  • ಗಣಪತಿಗೆ ಬಿಳಿ ಎಕ್ಕದ ಹೂವನ್ನು ನೀಡಿ

ಮೀನ

  • ವೈಯಕ್ತಿಕ ಜೀವನದಲ್ಲಿ ಬೇಸರ, ಅಶಾಂತಿ, ಕೋಪ ಉಂಟಾಗಬಹುದು
  • ಹೊಟ್ಟೆ ನೋವಿಗೆ ಸಂಬಂಧಿಸಿದ ತೊಂದರೆಯಾಗಬಹುದು
  • ಸಾಮಾಜಿಕ ಜೀವನದಲ್ಲಿ ತುಂಬಾ ಎಚ್ಚರಿಕೆಯಿಂದಿರಿ
  • ಸಾಲ ಪಡೆದ ವ್ಯಕ್ತಿಗಳು ತಿರುಗಿ ಬೀಳಬಹುದು ನಷ್ಟದ ಸೂಚನೆ ಇದೆ
  • ಕಾನೂನು ಕ್ರಮ ಕೆಲಸಕ್ಕೆ ಬಾರದೆ ಬೇಸರವಾಗಬಹುದು
  • ಭಾವನಾತ್ಮಕ ನಿರ್ಧಾರಗಳಿಂದ ವ್ಯಥೆಯಾಗಬಹುದು
  • ವಿಷ್ಣುವಿಗೆ ಜೇನುತುಪ್ಪದ ಅಭಿಷೇಕವನ್ನು ಮಾಡಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸ್ನೇಹಿತರ ಮಧ್ಯೆ ಭಿನ್ನಾಭಿಪ್ರಾಯ, ನೌಕರಿಯಲ್ಲಿ ತಕ್ಷಣ ಬದಲಾವಣೆ; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

    ಆತುರದ ಕೆಲಸ ಅಥವಾ ನಿರ್ಧಾರಗಳಿಂದ ಹಾನಿಯಾಗಬಹುದು

    ಯೋಚಿಸಿದ ಕಾರ್ಯಗಳು ಪೂರ್ಣವಾಗದೆ ಬೇಸರ ಸಾಧ್ಯತೆ

    ನೌಕರಿಯ ವಿಚಾರದಲ್ಲಿ ಮನಸ್ಸಿಗೆ ಸಮಾಧಾನವಿರುವುದಿಲ್ಲ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಶೋಭಕೃತು ನಾಮಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಆಶ್ಲೇಷ ನಕ್ಷತ್ರ, ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.

ಮೇಷ ರಾಶಿ

  • ವೃತ್ತಿ ಅಥವಾ ನೌಕರಿಯಲ್ಲಿ ತಕ್ಷಣ ಬದಲಾವಣೆ ಆಗಲಿದೆ
  • ಸಂಬಂಧಿಕರ ಬಾಂಧವ್ಯ ಗಟ್ಟಿಯಾಗುತ್ತದೆ
  • ಬರಬೇಕಿದ್ದ ಬಾಕಿ ನಿಮ್ಮ ಕೈ ಸೇರಿ ಸಂತೋಷವಾಗಲಿದೆ
  • ಕಾರ್ಯಕ್ಷೇತ್ರದಲ್ಲಿ ಗೌರವ ಮನ್ನಣೆ ಸಿಗಲಿದೆ
  • ಅನಗತ್ಯ ವಿವಾದ ಸೃಷ್ಟಿಯಾಗಬಹುದು
  • ಇಂದು ದೂರ ಪ್ರಯಾಣ ರದ್ದಾಗಬಹುದು
  • ದುರ್ಗಾದೇವಿಯನ್ನು ಪ್ರಾರ್ಥಿಸಿ

ವೃಷಭ

  • ವ್ಯಾವಹಾರಿಕ, ವೃತ್ತಿ, ವಿದ್ಯಾ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ
  • ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಭ ಫಲ
  • ಹೊಸ ಸಂಪರ್ಕಗಳಿಂದ ಅನುಕೂಲವಿದೆ
  • ಹಳೆಯ ಸ್ನೇಹಿತರ ಮಿಲನ, ಪರಸ್ಪರ ಅಗತ್ಯ ವಿಷಯ ಚರ್ಚೆಯಾಗಲಿದೆ
  • ಖಾಸಗಿ ನೌಕರರಿಗೆ ಪ್ರಯಾಣದ ಸಾಧ್ಯತೆ
  • ಮಕ್ಕಳ ಜೊತೆಯಲ್ಲಿ ಆನಂದದಿಂದ ಸಮಯ ಕಳೆಯಬಹುದು
  • ಇಷ್ಟ ದೇವತಾ ಪ್ರಾರ್ಥನೆ ಮಾಡಿ

ಮಿಥುನ

  • ಬೇರೆಯವರ ತಪ್ಪು ತಿದ್ದಲು ಹೋಗಬೇಡಿ
  • ಕೇಳಿದರೆ ಮಾತ್ರ ಬೇರೆಯವರಿಗೆ ಸಲಹೆ ಕೊಡಿ
  • ಹೊಸ ಉದ್ಯೋಗಾಕಾಂಕ್ಷಿಗಳಿಗೆ ಯಶಸ್ಸು ಸಿಗಲಿದೆ
  • ಇಂದು ಪ್ರೇಮಿಗಳಿಗೆ ಅಡ್ಡಿಯಾಗುವ ದಿನ
  • ವಿದ್ಯಾರ್ಥಿಗಳು ಅಧ್ಯಯನದ ಕಡೆ ಹೆಚ್ಚು ಗಮನಹರಿಸಬೇಕು
  • ಮನೆಯಲ್ಲಿ ಹಣದ ಸಮಸ್ಯೆ ಕಾಡಬಹುದು
  • ಉಮಾ ಮಹೇಶ್ವರನನ್ನು ಪ್ರಾರ್ಥಿಸಿ

ಕಟಕ

  • ನೌಕರಿಯ ವಿಚಾರದಲ್ಲಿ ಮನಸ್ಸಿಗೆ ಸಮಾಧಾನವಿರುವುದಿಲ್ಲ
  • ನಿಮ್ಮ ವೈಯಕ್ತಿಕ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪ ಬೇಡ
  • ಪತಿ-ಪತ್ನಿಯರ ಮಧ್ಯೆ ಸಾಮರಸ್ಯವಿರಲಿ
  • ಸಣ್ಣ ಉದ್ಯಮಿಗಳಿಗೆ ಉತ್ತಮವಾದ ದಿನ
  • ಅಣ್ಣ ತಮ್ಮಂದಿರಲ್ಲಿ ಕಲಹ ಉಂಟಾಗಬಹುದು
  • ತಾಯಿಯ ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ
  • ಅಯ್ಯಪ್ಪ ಸ್ವಾಮಿಗೆ ವಿಭೂತಿಯಿಂದ ಅರ್ಚಿಸಿ

ಸಿಂಹ

  • ಭರವಸೆ ನೀಡಬಾರದೆಂದು ಹೇಳಬೇಕಾದ ದಿನ
  • ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಅವಕಾಶ
  • ಕುಟುಂಬದಲ್ಲಿ ಪ್ರವಾಸದ ಬಗ್ಗೆ ಚಿಂತಿಸಬಹುದು
  • ಉದ್ಯೋಗಸ್ಥರಿಗೆ ಭರ್ತಿ ಸೂಚನೆ
  • ಒಡಹುಟ್ಟಿದವರೊಡನೆ ಘರ್ಷಣೆ ಅಶಾಂತಿ
  • ಪ್ರೇಮಿಗಳಿಗೆ ಶುಭದಿನ
  • ಉಗ್ರ ನರಸಿಂಹ ಸ್ವಾಮಿಯನ್ನು ಪ್ರಾರ್ಥಿಸಿ

ಕನ್ಯಾ

  • ಸ್ವಭಾವದಿಂದ ಬೇರೆಯವರನ್ನು ಆಕರ್ಷಿಸುತ್ತೀರಿ
  • ಮಾತಿನಿಂದ ಅವಮಾನ ಆಗಬಹುದು
  • ಕುಟುಂಬ ಸಂಬಂಧಗಳು ಚೆನ್ನಾಗಿರುವುದಿಲ್ಲ
  • ವಿದ್ಯಾರ್ಥಿಗಳಿಗೆ ತುಂಬಾ ಕಷ್ಟದ ದಿನ
  • ಮಕ್ಕಳ ಚಟುವಟಿಕೆ ಅಥವಾ ಸ್ವಭಾವ ಬೇಸರ ತರುತ್ತದೆ
  • ಅವಿವಾಹಿತರ ಸಮಸ್ಯೆ ತಾರಕಕ್ಕೇರಬಹುದು
  • ದೇವಿ ಉಪಾಸನೆಯನ್ನು ಮಾಡಿ

ತುಲಾ

  • ಆರೋಗ್ಯದಲ್ಲಿ ವ್ಯತ್ಯಯ ಕಾಣಬಹುದು
  • ಗಂಟಲಿನ ಸಮಸ್ಯೆ ಅಧಿಕವಾಗಿ ಕಾಡುತ್ತದೆ
  • ನವ ವಿವಾಹಿತರಿಗೆ ಶುಭ ಸುದ್ದಿ
  • ಪ್ರಜ್ಞಾವಂತರ ಸಹವಾಸದಿಂದ ಲಾಭವಿದೆ
  • ಸ್ನೇಹಿತರೊಂದಿಗೆ ಉತ್ತಮ ಬಾಂಧವ್ಯ ಇರಲಿದೆ
  • ಕೆಲಸಕ್ಕಾಗಿ ಜನರ ಹುಡುಕಾಟ ವಿಫಲವಾಗಬಹುದು
  • ಸಾಲಿಗ್ರಾಮ ವಿಷ್ಣುವನ್ನು ಪ್ರಾರ್ಥಿಸಿ

ವೃಶ್ಚಿಕ

  • ಬಂಧುಗಳಲ್ಲಿ ಅಥವಾ ಸ್ನೇಹಿತರ ಮಧ್ಯದಲ್ಲಿ ಅನುಚಿತ ವರ್ತನೆ ಬೇಡ
  • ನಕರಾತ್ಮಕ ಆಲೋಚನೆಯಿಂದ ದೂರವಿರಿ
  • ನಿಮ್ಮ ಕಾರ್ಯ ವೈಖರಿಯಿಂದ ಟೀಕೆಗೆ ಗುರಿಯಾಗಬಹುದು
  • ವಾದಗಳಿಂದ ಅಂತರ ಕಾಯ್ದುಕೊಳ್ಳಬೇಕು
  • ಆತುರದ ಕೆಲಸ ಅಥವಾ ನಿರ್ಧಾರಗಳಿಂದ ಹಾನಿಯಾಗಬಹುದು
  • ವಾಹನ ಚಾಲನೆಯಿಂದ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ಪ್ರಾಣಿಗಳಿಗೆ ಆಹಾರವನ್ನು ನೀಡಿ

ಧನುಸ್ಸು

  • ಸಿಹಿ ಸುದ್ದಿ ಕೇಳುತ್ತೀರಿ ಆದರೆ ಸಮಾಧಾನವಿಲ್ಲ
  • ಇಂದು ನಿಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು
  • ನಂಬಿದವರಿಂದ ವಂಚನೆಯಾಗುವ ಸೂಚನೆ ಇದೆ
  • ವೈವಾಹಿಕ ಜೀವನದಲ್ಲಿ ಚುರುಕು ಕಾಣಬಹುದು
  • ನಿಮ್ಮ ಕರ್ತವ್ಯಕ್ಕೆ ಆದ್ಯತೆ ನೀಡಿ
  • ಈ ದಿನ ಪ್ರಾಮಾಣಿಕ ಪ್ರಯತ್ನಕ್ಕೆ ಮಾತ್ರ ಗೌರವವಿದೆ
  • ಜ್ಞಾನಕ್ಕೆ ಶರಣು ಹೋಗಿ

ಮಕರ

  • ಇಂದು ಹಣ ಹೂಡಿಕೆ ಬೇಡ
  • ಆಸೆ, ತೃಪ್ತಿ, ಸಮಾಧಾನ ಇವೆಲ್ಲಾ ವಿರುದ್ಧವಾಗುವ ದಿನ
  • ಮನೆಗೆ ಬಂದ ಅಥಿತಿಗಳೊಂದಿಗೆ ವ್ಯವಹಾರ ಮಾಡುತ್ತೀರಿ
  • ಪಾಲುದಾರಿಕೆ ಅಥವಾ ಬಡ್ಡಿ ವ್ಯವಹಾರದಲ್ಲಿ ಲಾಭ
  • ವೃತ್ತಿ ಜೀವನದಲ್ಲಿ ಸಮಸ್ಯೆ ಕಾಡಬಹುದು
  • ಸಮಾಜದಲ್ಲಿ ಪರೋಕ್ಷವಾಗಿ

ಕುಂಭ

  • ವಿದೇಶದಿಂದ ಸಿಹಿ ಸುದ್ದಿ ಬರಬಹುದು
  • ಅಪರಿಚಿತರಿಂದ ದ್ರೋಹವಾಗುವ ಸಾಧ್ಯತೆ
  • ಯೋಚಿಸಿದ ಕಾರ್ಯಗಳು ಪೂರ್ಣವಾಗದೆ ಬೇಸರ ಉಂಟಾಗಬಹುದು
  • ಬೇರೆಯವರನ್ನು ಸಂಪೂರ್ಣ ಅವಲಂಬಿಸಬೇಡಿ
  • ನಿಮ್ಮ ಸಲಹೆ ಬೇರೆಯವರಿಗೆ ಅನುಕೂಲವಾಗಲಿದೆ
  • ಕೃಷಿ ಕೆಲಸ ಅಥವಾ ಜಮೀನು ಸಂಬಂಧಿ ಕೆಲಸಗಳಲ್ಲಿ ನಷ್ಟ ಉಂಟಾಗಬಹುದು
  • ಗಣಪತಿಗೆ ಬಿಳಿ ಎಕ್ಕದ ಹೂವನ್ನು ನೀಡಿ

ಮೀನ

  • ವೈಯಕ್ತಿಕ ಜೀವನದಲ್ಲಿ ಬೇಸರ, ಅಶಾಂತಿ, ಕೋಪ ಉಂಟಾಗಬಹುದು
  • ಹೊಟ್ಟೆ ನೋವಿಗೆ ಸಂಬಂಧಿಸಿದ ತೊಂದರೆಯಾಗಬಹುದು
  • ಸಾಮಾಜಿಕ ಜೀವನದಲ್ಲಿ ತುಂಬಾ ಎಚ್ಚರಿಕೆಯಿಂದಿರಿ
  • ಸಾಲ ಪಡೆದ ವ್ಯಕ್ತಿಗಳು ತಿರುಗಿ ಬೀಳಬಹುದು ನಷ್ಟದ ಸೂಚನೆ ಇದೆ
  • ಕಾನೂನು ಕ್ರಮ ಕೆಲಸಕ್ಕೆ ಬಾರದೆ ಬೇಸರವಾಗಬಹುದು
  • ಭಾವನಾತ್ಮಕ ನಿರ್ಧಾರಗಳಿಂದ ವ್ಯಥೆಯಾಗಬಹುದು
  • ವಿಷ್ಣುವಿಗೆ ಜೇನುತುಪ್ಪದ ಅಭಿಷೇಕವನ್ನು ಮಾಡಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More