ಕುಟುಂಬದ ನಿರ್ವಹಣೆ ಹಣದ ದೃಷ್ಟಿಯಿಂದ ಕಷ್ಟವಾಗಬಹುದು
ಎಲ್ಲಾ ಅನುಕೂಲಗಳಿದ್ದರೂ ಅನುಭವಿಸುವ ಯೋಗವಿರುವುದಿಲ್ಲ
ಮನಸ್ಸಿನಿಂದ ವೃತ್ತಿ ಅಥವಾ ಉದ್ಯೋಗದ ಚಿಂತೆ ದೂರವಾಗುತ್ತದೆ
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಪೂರ್ವಾಭಾದ್ರಾ ನಕ್ಷತ್ರ, ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.
ಮೇಷ ರಾಶಿ
![](https://newsfirstlive.com/wp-content/uploads/2023/06/Mesha_Bhavishya_Eedina_Astorology_Horoscope_RashiBhavishya_newsfirstkannada.jpg)
- ನಿಮ್ಮ ದಿನಚರಿಯಲ್ಲಿ ಸ್ವಲ್ಪ ಬದಲಾವಣೆಯಾಗಬಹುದು
- ಬೇಕಾದವರಿಗಾಗಿ ಸ್ವಲ್ಪ ಸಮಯ ಮೀಸಲಾಗಿಡುತ್ತೀರಿ
- ಒಂದಕ್ಕಿಂದ ಹೆಚ್ಚು ಕೆಲಸಗಳನ್ನು ಮಾಡಲು ಪ್ರಯತ್ನಿಸಿ ವಿಫಲರಾಗುತ್ತೀರಿ
- ಇಷ್ಟಾರ್ಥಗಳು ಈಡೇರುತ್ತವೆ ದುರಾಸೆ ತಪ್ಪಿದ್ದಲ್ಲ
- ಹಳೆಯ ರೋಗಗಳಿಂದ ಮುಕ್ತಿ ಸಿಗಲಿದೆ
- ಭಾವನೆಗಳನ್ನು ನಿಯಂತ್ರಿಸಿ
- ಚಂಡಿಕೇಶ್ವರನನ್ನು ಪ್ರಾರ್ಥನೆ ಮಾಡಿ
ವೃಷಭ
![](https://newsfirstlive.com/wp-content/uploads/2023/06/Vrushabha_Bhavishya_Eedina_Astorology_Horoscope_RashiBhavishya_newsfirstkannada.jpg)
- ಉದ್ಯೋಗ ಹುಡುಕುತ್ತಿರುವವರಿಗೆ ಅನುಕೂಲವಿದೆ
- ಈ ದಿನ ಶತ್ರುಗಳ ಕಾಟ
- ಹೆಂಗಸರಿಂದ ಉಪಕಾರ ಧನಲಾಭವಾಗಬಹುದು
- ದೈಹಿಕ ತೊಂದರೆಯಿದೆ ಚಿಕಿತ್ಸೆ ಅಗತ್ಯ
- ವೈವಾಹಿಕ ಜೀವನದಲ್ಲಿ ಮಾತು ಬಿರುಕು ತರಬಹುದು
- ವ್ಯಾಪಾರ ಮಾಡುವವರಿಗೆ ಲಾಭವಿದೆ
- ಪ್ರತಿಂಗಿರಾ ದೇವಿಯನ್ನು ಉಪಾಸನೆ ಮಾಡಿ
ಮಿಥುನ
![](https://newsfirstlive.com/wp-content/uploads/2023/06/Mithuna_Bhavishya_Eedina_Astorology_Horoscope_RashiBhavishya_newsfirstkannada.jpg)
- ಮೇಲಾಧಿಕಾರಿಗಳಿಂದ ನಿಂದನೆಗೆ ಒಳಗಾಗುತ್ತೀರಿ
- ಏನೋ ನಿಮಗಾಗದ ಮಾತು ಕೇಳಿ ಬೇಸರವಾಗಬಹುದು
- ನಕಾರಾತ್ಮಕ ಆಲೋಚನೆಗಳು ಬರದಂತೆ ತಡೆಯಿರಿ
- ಎಲ್ಲಾ ಅನುಕೂಲಗಳಿದ್ದರೂ ಅನುಭವಿಸುವ ಯೋಗವಿರುವುದಿಲ್ಲ
- ಮಾನಸಿಕ ಒತ್ತಡ ಕೋಪ ಕಾಣಬಹುದು
- ನವಗ್ರಹ ಪೀಡಾ ಪರಿಹಾರ ಸ್ತೋತ್ರವನ್ನು ಪಠಿಸಿ
ಕಟಕ
![](https://newsfirstlive.com/wp-content/uploads/2023/06/Kataka_Bhavishya_Eedina_Astorology_Horoscope_RashiBhavishya_newsfirstkannada.jpg)
- ಪ್ರಯಾಣದಲ್ಲಿ ತೊಂದರೆಯಿದೆ ಎಚ್ಚರಿಕೆವಹಿಸಿ
- ನಿಮ್ಮ ಪರಿಶ್ರಮವು ಲೆಕ್ಕಕ್ಕೆ ಬರುವುದಿಲ್ಲ
- ಉದ್ಯೋಗದಲ್ಲಿ ಸ್ಥಾನಮಾನಗಳು ಸಿಗಬಹುದು
- ಮನಸ್ಸಿನಿಂದ ವೃತ್ತಿ ಅಥವಾ ಉದ್ಯೋಗದ ಚಿಂತೆ ದೂರವಾಗುತ್ತದೆ
- ಬರಬೇಕಾದ ಬಾಕಿ ಹಣ ಬರುವ ಯೋಗವಿದೆ
- ಕುಲದೇವತಾ ಆರಾಧನೆಯನ್ನು ಮಾಡಿ
ಸಿಂಹ
![](https://newsfirstlive.com/wp-content/uploads/2023/06/Simha_Bhavishya_Eedina_Astorology_Horoscope_RashiBhavishya_newsfirstkannada.jpg)
- ತಂದೆಯವರ ಸಂಪೂರ್ಣ ಸಹಾಯ, ಸಹಕಾರ ಸಿಗಲಿದೆ
- ವಸ್ತು ಖರೀದಿ ಅಥವಾ ವ್ಯಾಪಾರದಲ್ಲಿ ಲಾಭವಿದೆ
- ನೌಕರಿಯ ಬಗ್ಗೆ ಸ್ನೇಹಿತರಿಂದ ತೊಂದರೆಯಿದೆ
- ಕುಟುಂಬದ ನಿರ್ವಹಣೆ ಹಣದ ದೃಷ್ಟಿಯಿಂದ ಕಷ್ಟವಾಗಬಹುದು
- ಶುಭ ಕಾರ್ಯಕ್ಕೆ ಹೋಗಲು ಮನಸ್ಸಿರುವುದಿಲ್ಲ
- ಸಾಯಂಕಾಲದ ವೇಳೆಗೆ ಅಶುಭವಾರ್ತೆ ಮನೆಯಲ್ಲಿ ಆತಂಕ
- ಗುರು ದತ್ತಾತ್ರೇಯರನ್ನು ಪ್ರಾರ್ಥಿಸಿ
ಕನ್ಯಾ
![](https://newsfirstlive.com/wp-content/uploads/2023/06/Kanya_Bhavishya_Eedina_Astorology_Horoscope_RashiBhavishya_newsfirstkannada.jpg)
- ಉದ್ಯಮಿಗಳಿಗೆ ಹಣದ ಏರುಪೇರಿನಿಂದ ತೊಂದರೆಯಾಗಬಹುದು
- ನಿಗೂಢ ವಿಷಯಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ
- ಆಯಾಸದಿಂದ ಕಿರಿಕಿರಿಯಾಗಬಹುದು
- ಮನೆಯಲ್ಲಿ ಕಹಿ ವಿಚಾರಗಳನ್ನು ಮಾತನಾಡಬೇಡಿ
- ಹೊಟ್ಟೆಗೆ ಸಂಬಂಧಿಸಿದ ತೊಂದರೆಯಾಗಬಹುದು
- ದಾಂಪತ್ಯದಲ್ಲಿ ವಿರಸ ಅಥವಾ ಬಿರಕು ತೋರುತ್ತದೆ
- ಐಕ್ಯಮತ್ಯ ಮಂತ್ರ ಶ್ರವಣ ಮಾಡಿ
ತುಲಾ
![](https://newsfirstlive.com/wp-content/uploads/2023/06/Tula_Bhavishya_Eedina_Astorology_Horoscope_RashiBhavishya_newsfirstkannada.jpg)
- ಬಂಧುಗಳಿಂದ ವಿರಸ ಅಥವಾ ಭಿನ್ನಾಭಿಪ್ರಾಯ ದೂರವಾಗುತ್ತದೆ
- ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಕೆಲವು ಗೊಂದಲಗಳು ಕಾಡಬಹುದು
- ಮುದ್ರಕರಿಗೆ ಶುಭ ದಿನ
- ಸಾಕು ಪ್ರಾಣಿಯ ಬಗ್ಗೆ ಸ್ವಲ್ಪ ಎಚ್ಚರಿಕೆವಹಿಸಿ ತೊಂದರೆಯಾಗಬಹುದು
- ಅರಿಯದ ವಿಚಾರಗಳಲ್ಲಿ ಸಿಲುಕಬಹುದು
- ಮನೆಯಲ್ಲಿ ಮಂಗಳ ಕಾರ್ಯದ ವಿಚಾರ ಪ್ರಸ್ತಾಪಿಸಬಹುದು
- ವೆಂಕಟರಮಣನನ್ನು ಪ್ರಾರ್ಥನೆ ಮಾಡಿ
ವೃಶ್ಚಿಕ
![](https://newsfirstlive.com/wp-content/uploads/2023/06/Vruschika_Bhavishya_Eedina_Astorology_Horoscope_RashiBhavishya_newsfirstkannada.jpg)
- ನಿಮ್ಮ ಮನಸ್ಸಿಗೆ ಸಮಾಧಾನವಾಗುವಂತೆ ಕೆಲಸ ಮಾಡಿ
- ವ್ಯಕ್ತಿತ್ವ ಸ್ವಭಾವದಲ್ಲಿ ಕೆಲವು ಬದಲಾವಣೆಗಳಾಗಬಹುದು
- ಎಲ್ಲಾ ಕೆಲಸಗಳು ಸುಲಭವಾಗಿ ನಡೆಯಬಹುದು
- ಆರೋಗ್ಯದಲ್ಲಿ ತುಂಬಾ ಏರುಪೇರು ಕಾಣಬಹುದು
- ಮನೆಯಲ್ಲಿ ಗಾಜಿನ ಪದಾರ್ಥ ಒಡೆಯಬಹುದು ಅಪಶಕುನದ ಭಾವ
- ಸಾಯಂಕಾಲದಲ್ಲಿ ವ್ಯಾವಹಾರಿಕ ಅಥವಾ ಹಣದ ವಿಚಾರಕ್ಕೆ ಕಲಹ ಜಗಳ ಬೇಡ
- ರುದ್ರ ಮಂತ್ರ ಶ್ರವಣ ಮಾಡಿ
ಧನುಸ್ಸು
![](https://newsfirstlive.com/wp-content/uploads/2023/06/Dhanassu_Bhavishya_Eedina_Astorology_Horoscope_RashiBhavishya_newsfirstkannada-1.jpg)
- ಬೇರೆಯವರ ವಿಚಾರಕ್ಕೆ ತಲೆ ಹಾಕಿ ಅವಮಾನವಾಗಬಹುದು
- ಹೊಸ ಸಂಬಂಧದ ವಿಚಾರ ಚರ್ಚೆಯಾಗಲಿದೆ
- ಕೆಲವು ವಿಚಾರಗಳಲ್ಲಿ ಮನೆಯಲ್ಲಿ ನಿಮ್ಮನ್ನು ಪರಿಗಣಿಸುವುದಿಲ್ಲ
- ಮಹಿಳೆಯರು ಸೌಂದರ್ಯವರ್ಧಕ ವಸ್ತು ಖರೀದಿಯಲ್ಲಿ ಆಸಕ್ತಿ ತೋರಬಹುದು
- ನಿಮ್ಮ ಕೆಲಸ ಅಥವಾ ಒತ್ತಡವನ್ನು ಬೇರೆಯವರಿಗೆ ವಹಿಸಬೇಡಿ
- ಮಕ್ಕಳ ಬಗ್ಗೆ ಎಚ್ಚರಿಕೆಯಿರಲಿ
- ಮನೋಭವ ಮಂತ್ರ ಉಪಾಸನೆ ಮಾಡಿ
ಮಕರ
![](https://newsfirstlive.com/wp-content/uploads/2023/06/Makara_Bhavishya_Eedina_Astorology_Horoscope_RashiBhavishya_newsfirstkannada.jpg)
- ನೀವು ಎಷ್ಟು ನಯವಾಗಿರುತ್ತೀರೋ ಅಷ್ಟು ಗೌರವ ನಿಮ್ಮದಾಗುತ್ತದೆ
- ಸಾಯಂಕಾಲದ ಚರ್ಚೆ ನಿಮಗೆ ಯಾವುದೇ ಅನುಕೂಲಕರವಾಗಿಲ್ಲ
- ದಿನದ ಆರಂಭದಲ್ಲಿ ನಿಮಗೆ ತೊಂದರೆ ಬೇಸರದ ಸೂಚನೆ ಇರಬಹುದು
- ನಿಮ್ಮ ಮನಸ್ಸು ಅಧೈರ್ಯದಿಂದ ಕೂಡಿರುತ್ತದೆ
- ಸ್ಥಿರ ಮನಸ್ಸಿಲ್ಲದೆ ಅನೇಕ ಗೊಂದಲಗಳಿಗೆ ಸಿಲುಕಬಹುದು
- ಜೊತೆಗಿದ್ದ ಸ್ನೇಹಿತರು ನಿಮ್ಮ ಸ್ವಭಾವದಿಂದ ದೂರವಾಗಬಹುದು
- ಭಗವದ್ಗೀತಾ ಶ್ಲೋಕ ಪಠಿಸಿ
ಕುಂಭ
![](https://newsfirstlive.com/wp-content/uploads/2023/06/Kumbha_Bhavishya_Eedina_Astorology_Horoscope_RashiBhavishya_newsfirstkannada.jpg)
- ಇಂದು ಸಹೋದರರಲ್ಲಿ ಭಿನ್ನಾಭಿಪ್ರಾಯದ ಮಾತುಗಳಿರಬಹುದು
- ಅನಗತ್ಯ ವಸ್ತು ಅಥವಾ ವಿಷಯಗಳಿಗೆ ಕಲಹವಾಗಬಹುದು
- ದೀರ್ಘಕಾಲದ ತೊಂದರೆ ಇರುವವರಿಗೆ ಸ್ವಲ್ಪ ಚೇತರಿಕೆ ಇದೆ
- ನಿಮ್ಮ ಮೊಂಡು ಸ್ವಭಾವವನ್ನು ಪರಿವರ್ತಿಸಿಕೊಳ್ಳಲು ಸಕಲ ಪ್ರಯತ್ನಬೇಕು
- ಕುಟುಂಬದ ಮೂಲವನ್ನು ಸರಿಯಾಗಿ ಹುಡುಕಿ ಸರಿಪಡಿಸಬೇಕಾಗಬಹುದು
- ಸತ್ಯಕ್ಕೆ ಹತ್ತಿರವಾದ ಉಪಯುಕ್ತವಾದ ಚರ್ಚೆ ಮಾಡುವುದು ಉತ್ತಮ
- ಸಾಲಿಗ್ರಾಮರೂಪಿ ವಿಷ್ಣುವಿನ ಆರಾಧನೆ ಮಾಡಿ
ಮೀನ
![](https://newsfirstlive.com/wp-content/uploads/2023/06/Meena_Bhavishya_Eedina_Astorology_Horoscope_RashiBhavishya_newsfirstkannada.jpg)
- ಕುಟುಂಬದಲ್ಲಿ ಅಶಾಂತಿ ವಾತಾವರಣ
- ಆತುರದ ಮಾತು ತೊಂದರೆಯಾಗಬಹುದು
- ನಕಾರಾತ್ಮಕ ವಿಚಾರಗಳಿಗೆ ಸಮಯ ವ್ಯರ್ಥ
- ವಸ್ತು ಖರೀದಿಯಲ್ಲಿ ಚರ್ಚೆ ಅವಮಾನ ಕಲಹ ಉಂಟಾಗಬಹುದು
- ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಹಿನ್ನಡೆಯಾಗಬಹುದು
- ಬೇರೆಯವರನ್ನು ಯಾವಾಗಲೂ ಮಾತಿನಿಂದ ಅವಮಾನಿಸುವ ಅಭ್ಯಾಸ ದೂರ ಮಾಡಿ
- ವಿಷ್ಣು ಸಹಸ್ರನಾಮ ಶ್ರವಣ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ