newsfirstkannada.com

ದೈಹಿಕ ತೊಂದರೆ, ಶತ್ರುಗಳ ಕಾಟ; ವೈವಾಹಿಕ ಜೀವನದಲ್ಲಿ ಬಿರುಕು; ಇಲ್ಲಿದೆ ಇಂದಿನ ಭವಿಷ್ಯ

Share :

Published May 19, 2024 at 6:06am

Update May 19, 2024 at 6:09am

    ಕುಟುಂಬದ ನಿರ್ವಹಣೆ ಹಣದ ದೃಷ್ಟಿಯಿಂದ ಕಷ್ಟವಾಗಬಹುದು

    ಎಲ್ಲಾ ಅನುಕೂಲಗಳಿದ್ದರೂ ಅನುಭವಿಸುವ ಯೋಗವಿರುವುದಿಲ್ಲ

    ಮನಸ್ಸಿನಿಂದ ವೃತ್ತಿ ಅಥವಾ ಉದ್ಯೋಗದ ಚಿಂತೆ ದೂರವಾಗುತ್ತದೆ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಪೂರ್ವಾಭಾದ್ರಾ ನಕ್ಷತ್ರ, ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.

ಮೇಷ ರಾಶಿ

  • ನಿಮ್ಮ ದಿನಚರಿಯಲ್ಲಿ ಸ್ವಲ್ಪ ಬದಲಾವಣೆಯಾಗಬಹುದು
  • ಬೇಕಾದವರಿಗಾಗಿ ಸ್ವಲ್ಪ ಸಮಯ ಮೀಸಲಾಗಿಡುತ್ತೀರಿ
  • ಒಂದಕ್ಕಿಂದ ಹೆಚ್ಚು ಕೆಲಸಗಳನ್ನು ಮಾಡಲು ಪ್ರಯತ್ನಿಸಿ ವಿಫಲರಾಗುತ್ತೀರಿ
  • ಇಷ್ಟಾರ್ಥಗಳು ಈಡೇರುತ್ತವೆ ದುರಾಸೆ ತಪ್ಪಿದ್ದಲ್ಲ
  • ಹಳೆಯ ರೋಗಗಳಿಂದ ಮುಕ್ತಿ ಸಿಗಲಿದೆ
  • ಭಾವನೆಗಳನ್ನು ನಿಯಂತ್ರಿಸಿ
  • ಚಂಡಿಕೇಶ್ವರನನ್ನು ಪ್ರಾರ್ಥನೆ ಮಾಡಿ

ವೃಷಭ

  • ಉದ್ಯೋಗ ಹುಡುಕುತ್ತಿರುವವರಿಗೆ ಅನುಕೂಲವಿದೆ
  • ಈ ದಿನ ಶತ್ರುಗಳ ಕಾಟ
  • ಹೆಂಗಸರಿಂದ ಉಪಕಾರ ಧನಲಾಭವಾಗಬಹುದು
  • ದೈಹಿಕ ತೊಂದರೆಯಿದೆ ಚಿಕಿತ್ಸೆ ಅಗತ್ಯ
  • ವೈವಾಹಿಕ ಜೀವನದಲ್ಲಿ ಮಾತು ಬಿರುಕು ತರಬಹುದು
  • ವ್ಯಾಪಾರ ಮಾಡುವವರಿಗೆ ಲಾಭವಿದೆ
  • ಪ್ರತಿಂಗಿರಾ ದೇವಿಯನ್ನು ಉಪಾಸನೆ ಮಾಡಿ

ಮಿಥುನ

  • ಮೇಲಾಧಿಕಾರಿಗಳಿಂದ ನಿಂದನೆಗೆ ಒಳಗಾಗುತ್ತೀರಿ
  • ಏನೋ ನಿಮಗಾಗದ ಮಾತು ಕೇಳಿ ಬೇಸರವಾಗಬಹುದು
  • ನಕಾರಾತ್ಮಕ ಆಲೋಚನೆಗಳು ಬರದಂತೆ ತಡೆಯಿರಿ
  • ಎಲ್ಲಾ ಅನುಕೂಲಗಳಿದ್ದರೂ ಅನುಭವಿಸುವ ಯೋಗವಿರುವುದಿಲ್ಲ
  • ಮಾನಸಿಕ ಒತ್ತಡ ಕೋಪ ಕಾಣಬಹುದು
  • ನವಗ್ರಹ ಪೀಡಾ ಪರಿಹಾರ ಸ್ತೋತ್ರವನ್ನು ಪಠಿಸಿ

ಕಟಕ

  • ಪ್ರಯಾಣದಲ್ಲಿ ತೊಂದರೆಯಿದೆ ಎಚ್ಚರಿಕೆವಹಿಸಿ
  • ನಿಮ್ಮ ಪರಿಶ್ರಮವು ಲೆಕ್ಕಕ್ಕೆ ಬರುವುದಿಲ್ಲ
  • ಉದ್ಯೋಗದಲ್ಲಿ ಸ್ಥಾನಮಾನಗಳು ಸಿಗಬಹುದು
  • ಮನಸ್ಸಿನಿಂದ ವೃತ್ತಿ ಅಥವಾ ಉದ್ಯೋಗದ ಚಿಂತೆ ದೂರವಾಗುತ್ತದೆ
  • ಬರಬೇಕಾದ ಬಾಕಿ ಹಣ ಬರುವ ಯೋಗವಿದೆ
  • ಕುಲದೇವತಾ ಆರಾಧನೆಯನ್ನು ಮಾಡಿ

ಸಿಂಹ

  • ತಂದೆಯವರ ಸಂಪೂರ್ಣ ಸಹಾಯ, ಸಹಕಾರ ಸಿಗಲಿದೆ
  • ವಸ್ತು ಖರೀದಿ ಅಥವಾ ವ್ಯಾಪಾರದಲ್ಲಿ ಲಾಭವಿದೆ
  • ನೌಕರಿಯ ಬಗ್ಗೆ ಸ್ನೇಹಿತರಿಂದ ತೊಂದರೆಯಿದೆ
  • ಕುಟುಂಬದ ನಿರ್ವಹಣೆ ಹಣದ ದೃಷ್ಟಿಯಿಂದ ಕಷ್ಟವಾಗಬಹುದು
  • ಶುಭ ಕಾರ್ಯಕ್ಕೆ ಹೋಗಲು ಮನಸ್ಸಿರುವುದಿಲ್ಲ
  • ಸಾಯಂಕಾಲದ ವೇಳೆಗೆ ಅಶುಭವಾರ್ತೆ ಮನೆಯಲ್ಲಿ ಆತಂಕ
  • ಗುರು ದತ್ತಾತ್ರೇಯರನ್ನು ಪ್ರಾರ್ಥಿಸಿ

ಕನ್ಯಾ

  • ಉದ್ಯಮಿಗಳಿಗೆ ಹಣದ ಏರುಪೇರಿನಿಂದ ತೊಂದರೆಯಾಗಬಹುದು
  • ನಿಗೂಢ ವಿಷಯಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ
  • ಆಯಾಸದಿಂದ ಕಿರಿಕಿರಿಯಾಗಬಹುದು
  • ಮನೆಯಲ್ಲಿ ಕಹಿ ವಿಚಾರಗಳನ್ನು ಮಾತನಾಡಬೇಡಿ
  • ಹೊಟ್ಟೆಗೆ ಸಂಬಂಧಿಸಿದ ತೊಂದರೆಯಾಗಬಹುದು
  • ದಾಂಪತ್ಯದಲ್ಲಿ ವಿರಸ ಅಥವಾ ಬಿರಕು ತೋರುತ್ತದೆ
  • ಐಕ್ಯಮತ್ಯ ಮಂತ್ರ ಶ್ರವಣ ಮಾಡಿ

ತುಲಾ

  • ಬಂಧುಗಳಿಂದ ವಿರಸ ಅಥವಾ ಭಿನ್ನಾಭಿಪ್ರಾಯ ದೂರವಾಗುತ್ತದೆ
  • ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಕೆಲವು ಗೊಂದಲಗಳು ಕಾಡಬಹುದು
  • ಮುದ್ರಕರಿಗೆ ಶುಭ ದಿನ
  • ಸಾಕು ಪ್ರಾಣಿಯ ಬಗ್ಗೆ ಸ್ವಲ್ಪ ಎಚ್ಚರಿಕೆವಹಿಸಿ ತೊಂದರೆಯಾಗಬಹುದು
  • ಅರಿಯದ ವಿಚಾರಗಳಲ್ಲಿ ಸಿಲುಕಬಹುದು
  • ಮನೆಯಲ್ಲಿ ಮಂಗಳ ಕಾರ್ಯದ ವಿಚಾರ ಪ್ರಸ್ತಾಪಿಸಬಹುದು
  • ವೆಂಕಟರಮಣನನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

  • ನಿಮ್ಮ ಮನಸ್ಸಿಗೆ ಸಮಾಧಾನವಾಗುವಂತೆ ಕೆಲಸ ಮಾಡಿ
  • ವ್ಯಕ್ತಿತ್ವ ಸ್ವಭಾವದಲ್ಲಿ ಕೆಲವು ಬದಲಾವಣೆಗಳಾಗಬಹುದು
  • ಎಲ್ಲಾ ಕೆಲಸಗಳು ಸುಲಭವಾಗಿ ನಡೆಯಬಹುದು
  • ಆರೋಗ್ಯದಲ್ಲಿ ತುಂಬಾ ಏರುಪೇರು ಕಾಣಬಹುದು
  • ಮನೆಯಲ್ಲಿ ಗಾಜಿನ ಪದಾರ್ಥ ಒಡೆಯಬಹುದು ಅಪಶಕುನದ ಭಾವ
  • ಸಾಯಂಕಾಲದಲ್ಲಿ ವ್ಯಾವಹಾರಿಕ ಅಥವಾ ಹಣದ ವಿಚಾರಕ್ಕೆ ಕಲಹ ಜಗಳ ಬೇಡ
  • ರುದ್ರ ಮಂತ್ರ ಶ್ರವಣ ಮಾಡಿ

ಧನುಸ್ಸು

  • ಬೇರೆಯವರ ವಿಚಾರಕ್ಕೆ ತಲೆ ಹಾಕಿ ಅವಮಾನವಾಗಬಹುದು
  • ಹೊಸ ಸಂಬಂಧದ ವಿಚಾರ ಚರ್ಚೆಯಾಗಲಿದೆ
  • ಕೆಲವು ವಿಚಾರಗಳಲ್ಲಿ ಮನೆಯಲ್ಲಿ ನಿಮ್ಮನ್ನು ಪರಿಗಣಿಸುವುದಿಲ್ಲ
  • ಮಹಿಳೆಯರು ಸೌಂದರ್ಯವರ್ಧಕ ವಸ್ತು ಖರೀದಿಯಲ್ಲಿ ಆಸಕ್ತಿ ತೋರಬಹುದು
  • ನಿಮ್ಮ ಕೆಲಸ ಅಥವಾ ಒತ್ತಡವನ್ನು ಬೇರೆಯವರಿಗೆ ವಹಿಸಬೇಡಿ
  • ಮಕ್ಕಳ ಬಗ್ಗೆ ಎಚ್ಚರಿಕೆಯಿರಲಿ
  • ಮನೋಭವ ಮಂತ್ರ ಉಪಾಸನೆ ಮಾಡಿ

ಮಕರ

  • ನೀವು ಎಷ್ಟು ನಯವಾಗಿರುತ್ತೀರೋ ಅಷ್ಟು ಗೌರವ ನಿಮ್ಮದಾಗುತ್ತದೆ
  • ಸಾಯಂಕಾಲದ ಚರ್ಚೆ ನಿಮಗೆ ಯಾವುದೇ ಅನುಕೂಲಕರವಾಗಿಲ್ಲ
  • ದಿನದ ಆರಂಭದಲ್ಲಿ ನಿಮಗೆ ತೊಂದರೆ ಬೇಸರದ ಸೂಚನೆ ಇರಬಹುದು
  • ನಿಮ್ಮ ಮನಸ್ಸು ಅಧೈರ್ಯದಿಂದ ಕೂಡಿರುತ್ತದೆ
  • ಸ್ಥಿರ ಮನಸ್ಸಿಲ್ಲದೆ ಅನೇಕ ಗೊಂದಲಗಳಿಗೆ ಸಿಲುಕಬಹುದು
  • ಜೊತೆಗಿದ್ದ ಸ್ನೇಹಿತರು ನಿಮ್ಮ ಸ್ವಭಾವದಿಂದ ದೂರವಾಗಬಹುದು
  • ಭಗವದ್ಗೀತಾ ಶ್ಲೋಕ ಪಠಿಸಿ

ಕುಂಭ

  • ಇಂದು ಸಹೋದರರಲ್ಲಿ ಭಿನ್ನಾಭಿಪ್ರಾಯದ ಮಾತುಗಳಿರಬಹುದು
  • ಅನಗತ್ಯ ವಸ್ತು ಅಥವಾ ವಿಷಯಗಳಿಗೆ ಕಲಹವಾಗಬಹುದು
  • ದೀರ್ಘಕಾಲದ ತೊಂದರೆ ಇರುವವರಿಗೆ ಸ್ವಲ್ಪ ಚೇತರಿಕೆ ಇದೆ
  • ನಿಮ್ಮ ಮೊಂಡು ಸ್ವಭಾವವನ್ನು ಪರಿವರ್ತಿಸಿಕೊಳ್ಳಲು ಸಕಲ ಪ್ರಯತ್ನಬೇಕು
  • ಕುಟುಂಬದ ಮೂಲವನ್ನು ಸರಿಯಾಗಿ ಹುಡುಕಿ ಸರಿಪಡಿಸಬೇಕಾಗಬಹುದು
  • ಸತ್ಯಕ್ಕೆ ಹತ್ತಿರವಾದ ಉಪಯುಕ್ತವಾದ ಚರ್ಚೆ ಮಾಡುವುದು ಉತ್ತಮ
  • ಸಾಲಿಗ್ರಾಮರೂಪಿ ವಿಷ್ಣುವಿನ ಆರಾಧನೆ ಮಾಡಿ

ಮೀನ

  • ಕುಟುಂಬದಲ್ಲಿ ಅಶಾಂತಿ ವಾತಾವರಣ
  • ಆತುರದ ಮಾತು ತೊಂದರೆಯಾಗಬಹುದು
  • ನಕಾರಾತ್ಮಕ ವಿಚಾರಗಳಿಗೆ ಸಮಯ ವ್ಯರ್ಥ
  • ವಸ್ತು ಖರೀದಿಯಲ್ಲಿ ಚರ್ಚೆ ಅವಮಾನ ಕಲಹ ಉಂಟಾಗಬಹುದು
  • ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಹಿನ್ನಡೆಯಾಗಬಹುದು
  • ಬೇರೆಯವರನ್ನು ಯಾವಾಗಲೂ ಮಾತಿನಿಂದ ಅವಮಾನಿಸುವ ಅಭ್ಯಾಸ ದೂರ ಮಾಡಿ
  • ವಿಷ್ಣು ಸಹಸ್ರನಾಮ ಶ್ರವಣ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದೈಹಿಕ ತೊಂದರೆ, ಶತ್ರುಗಳ ಕಾಟ; ವೈವಾಹಿಕ ಜೀವನದಲ್ಲಿ ಬಿರುಕು; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

    ಕುಟುಂಬದ ನಿರ್ವಹಣೆ ಹಣದ ದೃಷ್ಟಿಯಿಂದ ಕಷ್ಟವಾಗಬಹುದು

    ಎಲ್ಲಾ ಅನುಕೂಲಗಳಿದ್ದರೂ ಅನುಭವಿಸುವ ಯೋಗವಿರುವುದಿಲ್ಲ

    ಮನಸ್ಸಿನಿಂದ ವೃತ್ತಿ ಅಥವಾ ಉದ್ಯೋಗದ ಚಿಂತೆ ದೂರವಾಗುತ್ತದೆ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಪೂರ್ವಾಭಾದ್ರಾ ನಕ್ಷತ್ರ, ರಾಹುಕಾಲ ಭಾನುವಾರ ಸಂಜೆ 4.30 ರಿಂದ 6.00 ರವರೆಗೆ ಇರಲಿದೆ.

ಮೇಷ ರಾಶಿ

  • ನಿಮ್ಮ ದಿನಚರಿಯಲ್ಲಿ ಸ್ವಲ್ಪ ಬದಲಾವಣೆಯಾಗಬಹುದು
  • ಬೇಕಾದವರಿಗಾಗಿ ಸ್ವಲ್ಪ ಸಮಯ ಮೀಸಲಾಗಿಡುತ್ತೀರಿ
  • ಒಂದಕ್ಕಿಂದ ಹೆಚ್ಚು ಕೆಲಸಗಳನ್ನು ಮಾಡಲು ಪ್ರಯತ್ನಿಸಿ ವಿಫಲರಾಗುತ್ತೀರಿ
  • ಇಷ್ಟಾರ್ಥಗಳು ಈಡೇರುತ್ತವೆ ದುರಾಸೆ ತಪ್ಪಿದ್ದಲ್ಲ
  • ಹಳೆಯ ರೋಗಗಳಿಂದ ಮುಕ್ತಿ ಸಿಗಲಿದೆ
  • ಭಾವನೆಗಳನ್ನು ನಿಯಂತ್ರಿಸಿ
  • ಚಂಡಿಕೇಶ್ವರನನ್ನು ಪ್ರಾರ್ಥನೆ ಮಾಡಿ

ವೃಷಭ

  • ಉದ್ಯೋಗ ಹುಡುಕುತ್ತಿರುವವರಿಗೆ ಅನುಕೂಲವಿದೆ
  • ಈ ದಿನ ಶತ್ರುಗಳ ಕಾಟ
  • ಹೆಂಗಸರಿಂದ ಉಪಕಾರ ಧನಲಾಭವಾಗಬಹುದು
  • ದೈಹಿಕ ತೊಂದರೆಯಿದೆ ಚಿಕಿತ್ಸೆ ಅಗತ್ಯ
  • ವೈವಾಹಿಕ ಜೀವನದಲ್ಲಿ ಮಾತು ಬಿರುಕು ತರಬಹುದು
  • ವ್ಯಾಪಾರ ಮಾಡುವವರಿಗೆ ಲಾಭವಿದೆ
  • ಪ್ರತಿಂಗಿರಾ ದೇವಿಯನ್ನು ಉಪಾಸನೆ ಮಾಡಿ

ಮಿಥುನ

  • ಮೇಲಾಧಿಕಾರಿಗಳಿಂದ ನಿಂದನೆಗೆ ಒಳಗಾಗುತ್ತೀರಿ
  • ಏನೋ ನಿಮಗಾಗದ ಮಾತು ಕೇಳಿ ಬೇಸರವಾಗಬಹುದು
  • ನಕಾರಾತ್ಮಕ ಆಲೋಚನೆಗಳು ಬರದಂತೆ ತಡೆಯಿರಿ
  • ಎಲ್ಲಾ ಅನುಕೂಲಗಳಿದ್ದರೂ ಅನುಭವಿಸುವ ಯೋಗವಿರುವುದಿಲ್ಲ
  • ಮಾನಸಿಕ ಒತ್ತಡ ಕೋಪ ಕಾಣಬಹುದು
  • ನವಗ್ರಹ ಪೀಡಾ ಪರಿಹಾರ ಸ್ತೋತ್ರವನ್ನು ಪಠಿಸಿ

ಕಟಕ

  • ಪ್ರಯಾಣದಲ್ಲಿ ತೊಂದರೆಯಿದೆ ಎಚ್ಚರಿಕೆವಹಿಸಿ
  • ನಿಮ್ಮ ಪರಿಶ್ರಮವು ಲೆಕ್ಕಕ್ಕೆ ಬರುವುದಿಲ್ಲ
  • ಉದ್ಯೋಗದಲ್ಲಿ ಸ್ಥಾನಮಾನಗಳು ಸಿಗಬಹುದು
  • ಮನಸ್ಸಿನಿಂದ ವೃತ್ತಿ ಅಥವಾ ಉದ್ಯೋಗದ ಚಿಂತೆ ದೂರವಾಗುತ್ತದೆ
  • ಬರಬೇಕಾದ ಬಾಕಿ ಹಣ ಬರುವ ಯೋಗವಿದೆ
  • ಕುಲದೇವತಾ ಆರಾಧನೆಯನ್ನು ಮಾಡಿ

ಸಿಂಹ

  • ತಂದೆಯವರ ಸಂಪೂರ್ಣ ಸಹಾಯ, ಸಹಕಾರ ಸಿಗಲಿದೆ
  • ವಸ್ತು ಖರೀದಿ ಅಥವಾ ವ್ಯಾಪಾರದಲ್ಲಿ ಲಾಭವಿದೆ
  • ನೌಕರಿಯ ಬಗ್ಗೆ ಸ್ನೇಹಿತರಿಂದ ತೊಂದರೆಯಿದೆ
  • ಕುಟುಂಬದ ನಿರ್ವಹಣೆ ಹಣದ ದೃಷ್ಟಿಯಿಂದ ಕಷ್ಟವಾಗಬಹುದು
  • ಶುಭ ಕಾರ್ಯಕ್ಕೆ ಹೋಗಲು ಮನಸ್ಸಿರುವುದಿಲ್ಲ
  • ಸಾಯಂಕಾಲದ ವೇಳೆಗೆ ಅಶುಭವಾರ್ತೆ ಮನೆಯಲ್ಲಿ ಆತಂಕ
  • ಗುರು ದತ್ತಾತ್ರೇಯರನ್ನು ಪ್ರಾರ್ಥಿಸಿ

ಕನ್ಯಾ

  • ಉದ್ಯಮಿಗಳಿಗೆ ಹಣದ ಏರುಪೇರಿನಿಂದ ತೊಂದರೆಯಾಗಬಹುದು
  • ನಿಗೂಢ ವಿಷಯಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ
  • ಆಯಾಸದಿಂದ ಕಿರಿಕಿರಿಯಾಗಬಹುದು
  • ಮನೆಯಲ್ಲಿ ಕಹಿ ವಿಚಾರಗಳನ್ನು ಮಾತನಾಡಬೇಡಿ
  • ಹೊಟ್ಟೆಗೆ ಸಂಬಂಧಿಸಿದ ತೊಂದರೆಯಾಗಬಹುದು
  • ದಾಂಪತ್ಯದಲ್ಲಿ ವಿರಸ ಅಥವಾ ಬಿರಕು ತೋರುತ್ತದೆ
  • ಐಕ್ಯಮತ್ಯ ಮಂತ್ರ ಶ್ರವಣ ಮಾಡಿ

ತುಲಾ

  • ಬಂಧುಗಳಿಂದ ವಿರಸ ಅಥವಾ ಭಿನ್ನಾಭಿಪ್ರಾಯ ದೂರವಾಗುತ್ತದೆ
  • ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಕೆಲವು ಗೊಂದಲಗಳು ಕಾಡಬಹುದು
  • ಮುದ್ರಕರಿಗೆ ಶುಭ ದಿನ
  • ಸಾಕು ಪ್ರಾಣಿಯ ಬಗ್ಗೆ ಸ್ವಲ್ಪ ಎಚ್ಚರಿಕೆವಹಿಸಿ ತೊಂದರೆಯಾಗಬಹುದು
  • ಅರಿಯದ ವಿಚಾರಗಳಲ್ಲಿ ಸಿಲುಕಬಹುದು
  • ಮನೆಯಲ್ಲಿ ಮಂಗಳ ಕಾರ್ಯದ ವಿಚಾರ ಪ್ರಸ್ತಾಪಿಸಬಹುದು
  • ವೆಂಕಟರಮಣನನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

  • ನಿಮ್ಮ ಮನಸ್ಸಿಗೆ ಸಮಾಧಾನವಾಗುವಂತೆ ಕೆಲಸ ಮಾಡಿ
  • ವ್ಯಕ್ತಿತ್ವ ಸ್ವಭಾವದಲ್ಲಿ ಕೆಲವು ಬದಲಾವಣೆಗಳಾಗಬಹುದು
  • ಎಲ್ಲಾ ಕೆಲಸಗಳು ಸುಲಭವಾಗಿ ನಡೆಯಬಹುದು
  • ಆರೋಗ್ಯದಲ್ಲಿ ತುಂಬಾ ಏರುಪೇರು ಕಾಣಬಹುದು
  • ಮನೆಯಲ್ಲಿ ಗಾಜಿನ ಪದಾರ್ಥ ಒಡೆಯಬಹುದು ಅಪಶಕುನದ ಭಾವ
  • ಸಾಯಂಕಾಲದಲ್ಲಿ ವ್ಯಾವಹಾರಿಕ ಅಥವಾ ಹಣದ ವಿಚಾರಕ್ಕೆ ಕಲಹ ಜಗಳ ಬೇಡ
  • ರುದ್ರ ಮಂತ್ರ ಶ್ರವಣ ಮಾಡಿ

ಧನುಸ್ಸು

  • ಬೇರೆಯವರ ವಿಚಾರಕ್ಕೆ ತಲೆ ಹಾಕಿ ಅವಮಾನವಾಗಬಹುದು
  • ಹೊಸ ಸಂಬಂಧದ ವಿಚಾರ ಚರ್ಚೆಯಾಗಲಿದೆ
  • ಕೆಲವು ವಿಚಾರಗಳಲ್ಲಿ ಮನೆಯಲ್ಲಿ ನಿಮ್ಮನ್ನು ಪರಿಗಣಿಸುವುದಿಲ್ಲ
  • ಮಹಿಳೆಯರು ಸೌಂದರ್ಯವರ್ಧಕ ವಸ್ತು ಖರೀದಿಯಲ್ಲಿ ಆಸಕ್ತಿ ತೋರಬಹುದು
  • ನಿಮ್ಮ ಕೆಲಸ ಅಥವಾ ಒತ್ತಡವನ್ನು ಬೇರೆಯವರಿಗೆ ವಹಿಸಬೇಡಿ
  • ಮಕ್ಕಳ ಬಗ್ಗೆ ಎಚ್ಚರಿಕೆಯಿರಲಿ
  • ಮನೋಭವ ಮಂತ್ರ ಉಪಾಸನೆ ಮಾಡಿ

ಮಕರ

  • ನೀವು ಎಷ್ಟು ನಯವಾಗಿರುತ್ತೀರೋ ಅಷ್ಟು ಗೌರವ ನಿಮ್ಮದಾಗುತ್ತದೆ
  • ಸಾಯಂಕಾಲದ ಚರ್ಚೆ ನಿಮಗೆ ಯಾವುದೇ ಅನುಕೂಲಕರವಾಗಿಲ್ಲ
  • ದಿನದ ಆರಂಭದಲ್ಲಿ ನಿಮಗೆ ತೊಂದರೆ ಬೇಸರದ ಸೂಚನೆ ಇರಬಹುದು
  • ನಿಮ್ಮ ಮನಸ್ಸು ಅಧೈರ್ಯದಿಂದ ಕೂಡಿರುತ್ತದೆ
  • ಸ್ಥಿರ ಮನಸ್ಸಿಲ್ಲದೆ ಅನೇಕ ಗೊಂದಲಗಳಿಗೆ ಸಿಲುಕಬಹುದು
  • ಜೊತೆಗಿದ್ದ ಸ್ನೇಹಿತರು ನಿಮ್ಮ ಸ್ವಭಾವದಿಂದ ದೂರವಾಗಬಹುದು
  • ಭಗವದ್ಗೀತಾ ಶ್ಲೋಕ ಪಠಿಸಿ

ಕುಂಭ

  • ಇಂದು ಸಹೋದರರಲ್ಲಿ ಭಿನ್ನಾಭಿಪ್ರಾಯದ ಮಾತುಗಳಿರಬಹುದು
  • ಅನಗತ್ಯ ವಸ್ತು ಅಥವಾ ವಿಷಯಗಳಿಗೆ ಕಲಹವಾಗಬಹುದು
  • ದೀರ್ಘಕಾಲದ ತೊಂದರೆ ಇರುವವರಿಗೆ ಸ್ವಲ್ಪ ಚೇತರಿಕೆ ಇದೆ
  • ನಿಮ್ಮ ಮೊಂಡು ಸ್ವಭಾವವನ್ನು ಪರಿವರ್ತಿಸಿಕೊಳ್ಳಲು ಸಕಲ ಪ್ರಯತ್ನಬೇಕು
  • ಕುಟುಂಬದ ಮೂಲವನ್ನು ಸರಿಯಾಗಿ ಹುಡುಕಿ ಸರಿಪಡಿಸಬೇಕಾಗಬಹುದು
  • ಸತ್ಯಕ್ಕೆ ಹತ್ತಿರವಾದ ಉಪಯುಕ್ತವಾದ ಚರ್ಚೆ ಮಾಡುವುದು ಉತ್ತಮ
  • ಸಾಲಿಗ್ರಾಮರೂಪಿ ವಿಷ್ಣುವಿನ ಆರಾಧನೆ ಮಾಡಿ

ಮೀನ

  • ಕುಟುಂಬದಲ್ಲಿ ಅಶಾಂತಿ ವಾತಾವರಣ
  • ಆತುರದ ಮಾತು ತೊಂದರೆಯಾಗಬಹುದು
  • ನಕಾರಾತ್ಮಕ ವಿಚಾರಗಳಿಗೆ ಸಮಯ ವ್ಯರ್ಥ
  • ವಸ್ತು ಖರೀದಿಯಲ್ಲಿ ಚರ್ಚೆ ಅವಮಾನ ಕಲಹ ಉಂಟಾಗಬಹುದು
  • ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ಹಿನ್ನಡೆಯಾಗಬಹುದು
  • ಬೇರೆಯವರನ್ನು ಯಾವಾಗಲೂ ಮಾತಿನಿಂದ ಅವಮಾನಿಸುವ ಅಭ್ಯಾಸ ದೂರ ಮಾಡಿ
  • ವಿಷ್ಣು ಸಹಸ್ರನಾಮ ಶ್ರವಣ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More