newsfirstkannada.com

ಪ್ರೇಮಿಗಳಿಗೆ ಶುಭದಿನ; ಹಣ ಹೂಡಿಕೆ ಮಾಡೋರಿಗೆ ಅನುಕೂಲ; ಇಲ್ಲಿದೆ ಇಂದಿನ ಭವಿಷ್ಯ

Share :

Published May 27, 2024 at 6:06am

    ಪ್ರೀತಿ, ಪ್ರೇಮ ವಿಚಾರದಲ್ಲಿ ಗೊಂದಲವಾಗಿ ಬೇಸರವಾಗಬಹುದು

    ರಾಜಕೀಯ ವಿಚಾರದಲ್ಲಿ ಆಸಕ್ತಿಯಿರುವವರಿಗೆ ಸಂತೋಷದ ಸುದ್ದಿ

    ನಿಮ್ಮನ್ನು ನೀವು ಸಂಪೂರ್ಣವಾಗಿ ಕೆಲಸಕ್ಕೆ ತೊಡಗಿಸಿಕೊಳ್ಳುತ್ತೀರಿ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಪೂರ್ವಾಭಾದ್ರಾ ನಕ್ಷತ್ರ, ರಾಹುಕಾಲ ಸೋಮವಾರ ಬೆಳಗ್ಗೆ 7.00 ರಿಂದ 9.00 ರವರೆಗೆ ಇರಲಿದೆ.

ಮೇಷ ರಾಶಿ

  • ಕಾನೂನಿನ ವಿಷಯದಲ್ಲಿ ಜಯ ಸಿಗುವ ಸೂಚನೆಯಿದೆ
  • ವ್ಯವಹಾರದಲ್ಲಿ ತಪ್ಪು ನಿರ್ಧಾರದಿಂದ ಹಿನ್ನಡೆ ಅನುಭವಿಸುತ್ತೀರಿ
  • ನಿಮ್ಮನ್ನು ನೀವು ಸಂಪೂರ್ಣವಾಗಿ ಕೆಲಸಕ್ಕೆ ತೊಡಗಿಸಿಕೊಳ್ಳುತ್ತೀರಿ
  • ಯಾರಿಗೆ ಬುದ್ದಿವಂತಿಕೆ ಚೆನ್ನಾಗಿದ್ಯೊ ಅಂತವರು ಇಲ್ಲಿ ಕೆಲಸ ಮಾಡಿ ಜಯಿಸಬಹುದು
  • ರಾಜಕೀಯ ವಿಚಾರದಲ್ಲಿ ಆಸಕ್ತಿಯಿರುವವರಿಗೆ ಸಂತೋಷದ ಸುದ್ದಿ
  • ಚಿಕ್ಕ ಮಕ್ಕಳಿಗೆ ಕಣ್ಣಿನ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ಗಣಪತಿಯನ್ನು ಪ್ರಾರ್ಥಿಸಿ

ವೃಷಭ

  • ನಿಮ್ಮ ಸೇವೆ ಅಥವಾ ಸಹಾಯಕ್ಕಾಗಿ ಸಮಾಜದಲ್ಲಿ ಮನ್ನಣೆ ಸಿಗಲಿದೆ
  • ಬೆಲೆ ಬಾಳುವ ವಸ್ತು ಖರೀದಿ ಮಾಡುವುದರಿಂದ ಖರ್ಚಾಗಲಿದೆ
  • ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ
  • ನಿಮ್ಮ ಬಗ್ಗೆಯೇ ಹೆಚ್ಚು ಗಮನಕೊಡಿ ಭದ್ರತೆ ಇರಲಿ
  • ಯಶಸ್ಸಿದೆ ಗುರಿಯಿರಲಿ
  • ಪ್ರೀತಿ ಪ್ರೇಮ ವಿಚಾರದಲ್ಲಿ ಗೊಂದಲವಾಗಿ ಬೇಸರವಾಗಬಹುದು
  • ಕುಲದೇವತಾ ಆರಾಧನೆ ಮಾಡಿ

ಮಿಥುನ

  • ಆತ್ಮಾವಲೋಕನ ಮಾಡಿಕೊಳ್ಳಿ
  • ನಿಮ್ಮ ಸಹಕಾರಕ್ಕೆ ಅನುಗುಣವಾಗಿ ಬೆಲೆ ಸಿಗಲಿದೆ
  • ಹಣದ ವಿಚಾರದಲ್ಲಿ ನಿರಾಸೆಯಾಗಬಹುದು
  • ಅನಗತ್ಯ ಅಥವಾ ಅನುಪಯುಕ್ತ ಕೆಲಸಗಳಲ್ಲಿ ಸಮಯ ವ್ಯರ್ಥವಾಗಬಹುದು
  • ವಾದ-ವಿವಾದಗಳಲ್ಲಿ ಸಮಸ್ಯೆಯಾಗಬಹುದು
  • ಆತಂಕ ಬೇಡ ಸಮಾಧಾನವನ್ನು ಕಾಪಾಡಿಕೊಳ್ಳಿ
  • ಈಶ್ವರನ ಆರಾಧನೆ ಮಾಡಿ

ಕಟಕ

  • ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಬೇಡ
  • ಕುಟುಂಬದಲ್ಲಿ ನೆಮ್ಮದಿಯ ಶಾಂತಿಯ ವಾತಾವರಣ ಕಾಪಾಡಿಕೊಳ್ಳಿ
  • ಜನರು ನಿಮ್ಮ ಸಲಹೆಯನ್ನು ಸ್ವೀಕರಿಸಬಹುದು
  • ಕಠಿಣ ಶ್ರಮಕ್ಕೆ ತಕ್ಕ ಫಲವಿದೆ
  • ಕೋಪದಿಂದ ಗಾಯವಾಗುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿ
  • ತುಳಸಿಯಿಂದ ವಿಷ್ಣುವಿನ ಅರ್ಚನೆ ಮಾಡಿ

ಸಿಂಹ

  • ಬೇಸರ ಕಡಿಮೆ ಮಾಡಿಕೊಳ್ಳಿ
  • ಅನುಕೂಲದ ಸಮಯವನ್ನು ವಿನಿಯೋಗಿಸಿಕೊಳ್ಳಿ
  • ಹೊಸ ಹೂಡಿಕೆಗೆ ಅನುಕೂಲವಾದ ದಿನ
  • ಸ್ವೇಚ್ಛೆ ಇರುವವರು ಗುರಿಮುಟ್ಟಲು ಕಷ್ಟದ ದಿನ
  • ಯಾವುದೇ ಬದಲಾವಣೆಗಳ ಬಗ್ಗೆ ಚಿಂತೆ ಬೇಡ
  • ಸುಬ್ರಹ್ಮಣ್ಯಸ್ವಾಮಿಗೆ ಕ್ಷೀರಾಭಿಷೇಕ ಮಾಡಿಸಿ

ಕನ್ಯಾ

  • ಧಾರ್ಮಿಕ ಅಥವಾ ಆಧ್ಯಾತ್ಮಿಕ ವಿಚಾರಗಳಿಂದ ಮಾನಸಿಕ ನೆಮ್ಮದಿ
  • ಸಮಾರಂಭಗಳಿಗೆ ಹಾಜರಾಗಬಹುದು
  • ಮಕ್ಕಳಿಗೆ ನೀತಿ ಪಾಠ ಹೇಳಿ ಗೌರವ ಬರಬಹುದು
  • ಹೊಸ ಉದ್ಯಮಕ್ಕೆ ಅಥವಾ ಸಾಧನೆಗೆ ಪ್ರಶಂಸೆಯಿದೆ
  • ಆರ್ಥಿಕ ಬಿಕ್ಕಟ್ಟು ಕಾಡಬಹುದು
  • ಕುಬೇರ ಲಕ್ಷ್ಮಿಯನ್ನು ಪ್ರಾರ್ಥಿಸಿ

ತುಲಾ

  • ನಿಮ್ಮ ವೈಯಕ್ತಿಕ ವಿಚಾರಕ್ಕೆ ಬೇರೆಯವರ ಸಲಹೆ ಬೇಡ
  • ಇಂದು ನಿಮಗೆ ತಾಳ್ಮೆ ಬಹಳ ಮುಖ್ಯ
  • ಹಾಸ್ಯಾಸ್ಪದ ವಿರೋಧಕ್ಕೆ ಅವಕಾಶವಾಗುವ ಪರಿಸ್ಥಿತಿ ಎದುರಿಸಬೇಕಾಗಬಹುದು
  • ಜವಾಬ್ದಾರಿಗಳಿಂದ ಹೊರ ಬರಬೇಕು
  • ಜನ ಸಂದಣಿಯಲ್ಲಿ ನಿಮಗೆ ತೊಂದರೆಯಾಗಬಹುದು
  • ಮಕ್ಕಳ ವರ್ತನೆ ಹಿರಿಯರಿಗೆ ಬೇಸರ ತರುತ್ತದೆ
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

  • ರಾಜಕೀಯ ಪ್ರಭಾವ ಕೆಲಸ ಮಾಡಬಹುದು
  • ವೃತ್ತಿಯಲ್ಲಿ ಅನುಕೂಲ ಆದರೆ ತುಂಬಾ ಶ್ರಮ
  • ಆರೋಗ್ಯದ ಬಗ್ಗೆ ಸುಧಾರಣೆಯಿದೆ
  • ಪ್ರೇಮಿಗಳಿಗೆ ಶುಭ ಉತ್ತಮ ನಿರ್ಧಾರ
  • ಕಾಲಿಗೆ ಪೆಟ್ಟು ಬೀಳಬಹುದು ಜಾಗ್ರತೆವಹಿಸಿ
  • ವಿಕಲ ಚೇತನರಿಗೆ ಸಹಾಯ ಮಾಡಿ

ಧನುಸ್ಸು

  • ವಿದ್ಯಾರ್ಥಿಗಳಿಗೆ ಮಿತ್ರರಿಂದಲೇ ತೊಂದರೆಯಾಗಬಹುದು
  • ವ್ಯವಹಾರದಲ್ಲಿ ಉತ್ತಮ ಲಾಭ ಶುಭವೂ ಇದೆ
  • ಯಾರನ್ನಾದರು ಕ್ಷಮಿಸುವ ಪ್ರಸಂಗವಿದ್ದರೆ ಕ್ಷಮಿಸಿ
  • ಮನೆಯ ಅಗತ್ಯತೆಗೆ ಆದ್ಯತೆ ಕೊಡಿ
  • ಏಕಾಗ್ರತೆಯು ಉತ್ತಮ ಫಲಿತಾಂಶ ನೀಡಬಹುದು
  • ಜೀವನ ಶೈಲಿಯಲ್ಲಿ ಸುಧಾರಣೆ ಕಾಣುವ ದಿನವಾಗಿದೆ
  • ವಿದ್ಯಾ ಗೋಪಾಲಕೃಷ್ಣನನ್ನು ಪ್ರಾರ್ಥಿಸಿ

ಮಕರ

  • ಮನೆಯ ಜವಾಬ್ದಾರಿಯ ಬಗ್ಗೆ ಪೂರ್ಣ ಜವಾಬ್ದಾರಿವಹಿಸಿ
  • ಏನೋ ಬದಲಾವಣೆಯ ಆಲೋಚನೆ ಬರುತ್ತದೆ ಆದರೆ ಸಧ್ಯಕ್ಕಿಲ್ಲ
  • ಮದುವೆ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳಬಹುದು ಆದರೆ ಉಪಯೋಗವಿಲ್ಲ
  • ಆರೋಗ್ಯದ ಬಗ್ಗೆ ಅದರಲ್ಲೂ ಬೆನ್ನು ನೋವಿನ ಬಗ್ಗೆ ಕಾಳಜಿವಹಿಸಿ
  • ಆನಂದವಾಗಿರುತ್ತೀರಿ ಆದರೆ ಏನೋ ಮನಸ್ಸಿನಲ್ಲಿ ಕಳವಳ
  • ವೆಂಕಟರಮಣನನ್ನು ಪ್ರಾರ್ಥನೆ ಮಾಡಿ

ಕುಂಭ

  • ತೋರಿಕೆ ಕೆಲಸದಲ್ಲಿ ಸಿಕ್ಕಿ ಬೀಳುವ ಸಾಧ್ಯತೆಗಳಿವೆ
  • ನಿಮ್ಮ ನೈತಿಕತೆ ಚೆನ್ನಾಗಿರುತ್ತದೆ
  • ಸ್ವಯಂ ಪ್ರಜ್ಞೆಯಿಲ್ಲದೆ ಕೆಲವು ಅನಾಹುತಗಳಿಗೆ ಅವಕಾಶವಿದೆ
  • ನಿಮ್ಮ ಪ್ರಗತಿಯ ಬಗ್ಗೆ ಭಯವಿದೆ
  • ವೃತ್ತಿ ಅಥವಾ ಉದ್ಯೋಗದ ಒತ್ತಡ ತೊಂದರೆಗೆ ಕಾರಣವಾಗಬಹುದು
  • ಒಳ್ಳೆಯ ಸ್ನೇಹಿತರ ಅಥವಾ ಹಿತೈಷಿಗಳ ಮಾರ್ಗದರ್ಶನ ಪಡೆಯಿರಿ
  • ಶಿವನನ್ನು ಬಿಲ್ಪ ಪತ್ರೆಯಿಂದ ಅರ್ಚಿಸಿ

ಮೀನ

  • ಕುಟುಂಬದಲ್ಲಿ ಶುಭಕಾರ್ಯದ ಚಿಂತನೆ ಇರಬಹುದು
  • ಮಿತ್ರರ ಭೇಟಿ- ವಿರೋಧಿಗಳ ಬಗ್ಗೆ ಚರ್ಚೆಯಾಗಬಹುದು
  • ಮೂಲ ಉದ್ದೇಶ ಮರೆತು ಕಾರ್ಯ ಪ್ರವೃತ್ತರಾಗಬಹುದು
  • ಸಮಯಕ್ಕೆ ಆದ್ಯತೆ ನೀಡಿ ಧನಾತ್ಮಕ ಫಲಿತಾಂಶ ನಿಮ್ಮದಾಗುತ್ತದೆ
  • ಮಾನಸಿಕ ನೆಮ್ಮದಿ ಕಡಿಮೆ ಇರಲಿದೆ
  • ಕೋಪ ಆತಂಕಗಳಿರುವ ದಿನ
  • ರಾಜರಾಜೇಶ್ವರಿಯನ್ನು ಪೂಜಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರೇಮಿಗಳಿಗೆ ಶುಭದಿನ; ಹಣ ಹೂಡಿಕೆ ಮಾಡೋರಿಗೆ ಅನುಕೂಲ; ಇಲ್ಲಿದೆ ಇಂದಿನ ಭವಿಷ್ಯ

https://newsfirstlive.com/wp-content/uploads/2023/08/rashi-bhavishya-25.jpg

    ಪ್ರೀತಿ, ಪ್ರೇಮ ವಿಚಾರದಲ್ಲಿ ಗೊಂದಲವಾಗಿ ಬೇಸರವಾಗಬಹುದು

    ರಾಜಕೀಯ ವಿಚಾರದಲ್ಲಿ ಆಸಕ್ತಿಯಿರುವವರಿಗೆ ಸಂತೋಷದ ಸುದ್ದಿ

    ನಿಮ್ಮನ್ನು ನೀವು ಸಂಪೂರ್ಣವಾಗಿ ಕೆಲಸಕ್ಕೆ ತೊಡಗಿಸಿಕೊಳ್ಳುತ್ತೀರಿ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಪೂರ್ವಾಭಾದ್ರಾ ನಕ್ಷತ್ರ, ರಾಹುಕಾಲ ಸೋಮವಾರ ಬೆಳಗ್ಗೆ 7.00 ರಿಂದ 9.00 ರವರೆಗೆ ಇರಲಿದೆ.

ಮೇಷ ರಾಶಿ

  • ಕಾನೂನಿನ ವಿಷಯದಲ್ಲಿ ಜಯ ಸಿಗುವ ಸೂಚನೆಯಿದೆ
  • ವ್ಯವಹಾರದಲ್ಲಿ ತಪ್ಪು ನಿರ್ಧಾರದಿಂದ ಹಿನ್ನಡೆ ಅನುಭವಿಸುತ್ತೀರಿ
  • ನಿಮ್ಮನ್ನು ನೀವು ಸಂಪೂರ್ಣವಾಗಿ ಕೆಲಸಕ್ಕೆ ತೊಡಗಿಸಿಕೊಳ್ಳುತ್ತೀರಿ
  • ಯಾರಿಗೆ ಬುದ್ದಿವಂತಿಕೆ ಚೆನ್ನಾಗಿದ್ಯೊ ಅಂತವರು ಇಲ್ಲಿ ಕೆಲಸ ಮಾಡಿ ಜಯಿಸಬಹುದು
  • ರಾಜಕೀಯ ವಿಚಾರದಲ್ಲಿ ಆಸಕ್ತಿಯಿರುವವರಿಗೆ ಸಂತೋಷದ ಸುದ್ದಿ
  • ಚಿಕ್ಕ ಮಕ್ಕಳಿಗೆ ಕಣ್ಣಿನ ತೊಂದರೆಯಾಗಬಹುದು ಎಚ್ಚರಿಕೆವಹಿಸಿ
  • ಗಣಪತಿಯನ್ನು ಪ್ರಾರ್ಥಿಸಿ

ವೃಷಭ

  • ನಿಮ್ಮ ಸೇವೆ ಅಥವಾ ಸಹಾಯಕ್ಕಾಗಿ ಸಮಾಜದಲ್ಲಿ ಮನ್ನಣೆ ಸಿಗಲಿದೆ
  • ಬೆಲೆ ಬಾಳುವ ವಸ್ತು ಖರೀದಿ ಮಾಡುವುದರಿಂದ ಖರ್ಚಾಗಲಿದೆ
  • ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ
  • ನಿಮ್ಮ ಬಗ್ಗೆಯೇ ಹೆಚ್ಚು ಗಮನಕೊಡಿ ಭದ್ರತೆ ಇರಲಿ
  • ಯಶಸ್ಸಿದೆ ಗುರಿಯಿರಲಿ
  • ಪ್ರೀತಿ ಪ್ರೇಮ ವಿಚಾರದಲ್ಲಿ ಗೊಂದಲವಾಗಿ ಬೇಸರವಾಗಬಹುದು
  • ಕುಲದೇವತಾ ಆರಾಧನೆ ಮಾಡಿ

ಮಿಥುನ

  • ಆತ್ಮಾವಲೋಕನ ಮಾಡಿಕೊಳ್ಳಿ
  • ನಿಮ್ಮ ಸಹಕಾರಕ್ಕೆ ಅನುಗುಣವಾಗಿ ಬೆಲೆ ಸಿಗಲಿದೆ
  • ಹಣದ ವಿಚಾರದಲ್ಲಿ ನಿರಾಸೆಯಾಗಬಹುದು
  • ಅನಗತ್ಯ ಅಥವಾ ಅನುಪಯುಕ್ತ ಕೆಲಸಗಳಲ್ಲಿ ಸಮಯ ವ್ಯರ್ಥವಾಗಬಹುದು
  • ವಾದ-ವಿವಾದಗಳಲ್ಲಿ ಸಮಸ್ಯೆಯಾಗಬಹುದು
  • ಆತಂಕ ಬೇಡ ಸಮಾಧಾನವನ್ನು ಕಾಪಾಡಿಕೊಳ್ಳಿ
  • ಈಶ್ವರನ ಆರಾಧನೆ ಮಾಡಿ

ಕಟಕ

  • ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಬೇಡ
  • ಕುಟುಂಬದಲ್ಲಿ ನೆಮ್ಮದಿಯ ಶಾಂತಿಯ ವಾತಾವರಣ ಕಾಪಾಡಿಕೊಳ್ಳಿ
  • ಜನರು ನಿಮ್ಮ ಸಲಹೆಯನ್ನು ಸ್ವೀಕರಿಸಬಹುದು
  • ಕಠಿಣ ಶ್ರಮಕ್ಕೆ ತಕ್ಕ ಫಲವಿದೆ
  • ಕೋಪದಿಂದ ಗಾಯವಾಗುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿ
  • ತುಳಸಿಯಿಂದ ವಿಷ್ಣುವಿನ ಅರ್ಚನೆ ಮಾಡಿ

ಸಿಂಹ

  • ಬೇಸರ ಕಡಿಮೆ ಮಾಡಿಕೊಳ್ಳಿ
  • ಅನುಕೂಲದ ಸಮಯವನ್ನು ವಿನಿಯೋಗಿಸಿಕೊಳ್ಳಿ
  • ಹೊಸ ಹೂಡಿಕೆಗೆ ಅನುಕೂಲವಾದ ದಿನ
  • ಸ್ವೇಚ್ಛೆ ಇರುವವರು ಗುರಿಮುಟ್ಟಲು ಕಷ್ಟದ ದಿನ
  • ಯಾವುದೇ ಬದಲಾವಣೆಗಳ ಬಗ್ಗೆ ಚಿಂತೆ ಬೇಡ
  • ಸುಬ್ರಹ್ಮಣ್ಯಸ್ವಾಮಿಗೆ ಕ್ಷೀರಾಭಿಷೇಕ ಮಾಡಿಸಿ

ಕನ್ಯಾ

  • ಧಾರ್ಮಿಕ ಅಥವಾ ಆಧ್ಯಾತ್ಮಿಕ ವಿಚಾರಗಳಿಂದ ಮಾನಸಿಕ ನೆಮ್ಮದಿ
  • ಸಮಾರಂಭಗಳಿಗೆ ಹಾಜರಾಗಬಹುದು
  • ಮಕ್ಕಳಿಗೆ ನೀತಿ ಪಾಠ ಹೇಳಿ ಗೌರವ ಬರಬಹುದು
  • ಹೊಸ ಉದ್ಯಮಕ್ಕೆ ಅಥವಾ ಸಾಧನೆಗೆ ಪ್ರಶಂಸೆಯಿದೆ
  • ಆರ್ಥಿಕ ಬಿಕ್ಕಟ್ಟು ಕಾಡಬಹುದು
  • ಕುಬೇರ ಲಕ್ಷ್ಮಿಯನ್ನು ಪ್ರಾರ್ಥಿಸಿ

ತುಲಾ

  • ನಿಮ್ಮ ವೈಯಕ್ತಿಕ ವಿಚಾರಕ್ಕೆ ಬೇರೆಯವರ ಸಲಹೆ ಬೇಡ
  • ಇಂದು ನಿಮಗೆ ತಾಳ್ಮೆ ಬಹಳ ಮುಖ್ಯ
  • ಹಾಸ್ಯಾಸ್ಪದ ವಿರೋಧಕ್ಕೆ ಅವಕಾಶವಾಗುವ ಪರಿಸ್ಥಿತಿ ಎದುರಿಸಬೇಕಾಗಬಹುದು
  • ಜವಾಬ್ದಾರಿಗಳಿಂದ ಹೊರ ಬರಬೇಕು
  • ಜನ ಸಂದಣಿಯಲ್ಲಿ ನಿಮಗೆ ತೊಂದರೆಯಾಗಬಹುದು
  • ಮಕ್ಕಳ ವರ್ತನೆ ಹಿರಿಯರಿಗೆ ಬೇಸರ ತರುತ್ತದೆ
  • ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ

ವೃಶ್ಚಿಕ

  • ರಾಜಕೀಯ ಪ್ರಭಾವ ಕೆಲಸ ಮಾಡಬಹುದು
  • ವೃತ್ತಿಯಲ್ಲಿ ಅನುಕೂಲ ಆದರೆ ತುಂಬಾ ಶ್ರಮ
  • ಆರೋಗ್ಯದ ಬಗ್ಗೆ ಸುಧಾರಣೆಯಿದೆ
  • ಪ್ರೇಮಿಗಳಿಗೆ ಶುಭ ಉತ್ತಮ ನಿರ್ಧಾರ
  • ಕಾಲಿಗೆ ಪೆಟ್ಟು ಬೀಳಬಹುದು ಜಾಗ್ರತೆವಹಿಸಿ
  • ವಿಕಲ ಚೇತನರಿಗೆ ಸಹಾಯ ಮಾಡಿ

ಧನುಸ್ಸು

  • ವಿದ್ಯಾರ್ಥಿಗಳಿಗೆ ಮಿತ್ರರಿಂದಲೇ ತೊಂದರೆಯಾಗಬಹುದು
  • ವ್ಯವಹಾರದಲ್ಲಿ ಉತ್ತಮ ಲಾಭ ಶುಭವೂ ಇದೆ
  • ಯಾರನ್ನಾದರು ಕ್ಷಮಿಸುವ ಪ್ರಸಂಗವಿದ್ದರೆ ಕ್ಷಮಿಸಿ
  • ಮನೆಯ ಅಗತ್ಯತೆಗೆ ಆದ್ಯತೆ ಕೊಡಿ
  • ಏಕಾಗ್ರತೆಯು ಉತ್ತಮ ಫಲಿತಾಂಶ ನೀಡಬಹುದು
  • ಜೀವನ ಶೈಲಿಯಲ್ಲಿ ಸುಧಾರಣೆ ಕಾಣುವ ದಿನವಾಗಿದೆ
  • ವಿದ್ಯಾ ಗೋಪಾಲಕೃಷ್ಣನನ್ನು ಪ್ರಾರ್ಥಿಸಿ

ಮಕರ

  • ಮನೆಯ ಜವಾಬ್ದಾರಿಯ ಬಗ್ಗೆ ಪೂರ್ಣ ಜವಾಬ್ದಾರಿವಹಿಸಿ
  • ಏನೋ ಬದಲಾವಣೆಯ ಆಲೋಚನೆ ಬರುತ್ತದೆ ಆದರೆ ಸಧ್ಯಕ್ಕಿಲ್ಲ
  • ಮದುವೆ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳಬಹುದು ಆದರೆ ಉಪಯೋಗವಿಲ್ಲ
  • ಆರೋಗ್ಯದ ಬಗ್ಗೆ ಅದರಲ್ಲೂ ಬೆನ್ನು ನೋವಿನ ಬಗ್ಗೆ ಕಾಳಜಿವಹಿಸಿ
  • ಆನಂದವಾಗಿರುತ್ತೀರಿ ಆದರೆ ಏನೋ ಮನಸ್ಸಿನಲ್ಲಿ ಕಳವಳ
  • ವೆಂಕಟರಮಣನನ್ನು ಪ್ರಾರ್ಥನೆ ಮಾಡಿ

ಕುಂಭ

  • ತೋರಿಕೆ ಕೆಲಸದಲ್ಲಿ ಸಿಕ್ಕಿ ಬೀಳುವ ಸಾಧ್ಯತೆಗಳಿವೆ
  • ನಿಮ್ಮ ನೈತಿಕತೆ ಚೆನ್ನಾಗಿರುತ್ತದೆ
  • ಸ್ವಯಂ ಪ್ರಜ್ಞೆಯಿಲ್ಲದೆ ಕೆಲವು ಅನಾಹುತಗಳಿಗೆ ಅವಕಾಶವಿದೆ
  • ನಿಮ್ಮ ಪ್ರಗತಿಯ ಬಗ್ಗೆ ಭಯವಿದೆ
  • ವೃತ್ತಿ ಅಥವಾ ಉದ್ಯೋಗದ ಒತ್ತಡ ತೊಂದರೆಗೆ ಕಾರಣವಾಗಬಹುದು
  • ಒಳ್ಳೆಯ ಸ್ನೇಹಿತರ ಅಥವಾ ಹಿತೈಷಿಗಳ ಮಾರ್ಗದರ್ಶನ ಪಡೆಯಿರಿ
  • ಶಿವನನ್ನು ಬಿಲ್ಪ ಪತ್ರೆಯಿಂದ ಅರ್ಚಿಸಿ

ಮೀನ

  • ಕುಟುಂಬದಲ್ಲಿ ಶುಭಕಾರ್ಯದ ಚಿಂತನೆ ಇರಬಹುದು
  • ಮಿತ್ರರ ಭೇಟಿ- ವಿರೋಧಿಗಳ ಬಗ್ಗೆ ಚರ್ಚೆಯಾಗಬಹುದು
  • ಮೂಲ ಉದ್ದೇಶ ಮರೆತು ಕಾರ್ಯ ಪ್ರವೃತ್ತರಾಗಬಹುದು
  • ಸಮಯಕ್ಕೆ ಆದ್ಯತೆ ನೀಡಿ ಧನಾತ್ಮಕ ಫಲಿತಾಂಶ ನಿಮ್ಮದಾಗುತ್ತದೆ
  • ಮಾನಸಿಕ ನೆಮ್ಮದಿ ಕಡಿಮೆ ಇರಲಿದೆ
  • ಕೋಪ ಆತಂಕಗಳಿರುವ ದಿನ
  • ರಾಜರಾಜೇಶ್ವರಿಯನ್ನು ಪೂಜಿಸಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More