ಚಿತ್ರದುರ್ಗ ಮೂಲದ ಯುವಕ ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್
24ನೇ ಎಸಿಎಂಎಂ ಕೋರ್ಟ್ನಲ್ಲಿ ಜಡ್ಜ್ ಕೇಳಿದ ಪ್ರಶ್ನೆಗಳಿಗೆ ದರ್ಶನ್ ಉತ್ತರ
ಇಂದು ಕೋರ್ಟ್ನಲ್ಲಿ ದರ್ಶನ್ ಪರ ಹಿರಿಯ ವಕೀಲರು ವಾದ ಮಂಡನೆ..!
ಬೆಂಗಳೂರು: ರೇಣುಕಾ ಸ್ವಾಮಿ ಎಂಬ ಯುವಕನ ಕೊಲೆ ಕೇಸಲ್ಲಿ ನಟ ದರ್ಶನ ಅರೆಸ್ಟ್ ಮಾಡಲಾಗಿದೆ. ಸತತ 4 ಗಂಟೆಗಳ ವಿಚಾರಣೆ ಬಳಿಕ ಮೆಡಿಕಲ್ ಚೆಕಪ್ ಮಾಡಿಸಿ ದರ್ಶನ್ ಅವರನ್ನು ಕೋರ್ಟ್ನಲ್ಲಿ ಹಾಜರು ಪಡಿಸಲಾಗಿದೆ.
ಇನ್ನು, 24ನೇ ಎಸಿಎಂಎಂ ಕೋರ್ಟ್ನಲ್ಲಿ ಜಡ್ಜ್ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ದರ್ಶನ್ ಉತ್ತರ ನೀಡಿದ್ದಾರೆ. ದರ್ಶನ್ ಪರ ವಕೀಲರು, ಕೊಲೆಗೂ ದರ್ಶನ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಇದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ.
ದರ್ಶನ್ ಅವರನ್ನು ಪ್ಲಾನ್ ಮಾಡಿ ಕೇಸಲ್ಲಿ ಸಿಕ್ಕಿಹಾಕಿಸಲು ಸಂಚು ಮಾಡಲಾಗಿದೆ. ಇದು ರಾಜಕೀಯ ದುರುದ್ದೇಶ. ಉದ್ದೇಶಪೂರ್ವಕವಾಗಿ ದರ್ಶನ್ ಅವರ ಹೆಸರು ಡ್ಯಾಮೇಜ್ ಮಾಡಲಾಗುತ್ತಿದೆ. ಕೊಲೆಯಲ್ಲಿ ದರ್ಶನ್ ಅವರು ಭಾಗಿಯಾಗಿಲ್ಲ ಎಂದು ವಕೀಲರು ವಾದ ಮಾಡಿದ್ದಾರೆ. ಹಾಗಾಗಿ ದರ್ಶನ್ ಅವರಿಗೆ ಯಾವುದೇ ಶಿಕ್ಷೆ ನೀಡದಂತೆ ಮನವಿ ಮಾಡಲಾಗಿದೆ.
ಇದನ್ನೂ ಓದಿ: ಯುವಕನ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್.. ನಟ ದರ್ಶನ್ ಭಾಗಿ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಿತ್ರದುರ್ಗ ಮೂಲದ ಯುವಕ ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್
24ನೇ ಎಸಿಎಂಎಂ ಕೋರ್ಟ್ನಲ್ಲಿ ಜಡ್ಜ್ ಕೇಳಿದ ಪ್ರಶ್ನೆಗಳಿಗೆ ದರ್ಶನ್ ಉತ್ತರ
ಇಂದು ಕೋರ್ಟ್ನಲ್ಲಿ ದರ್ಶನ್ ಪರ ಹಿರಿಯ ವಕೀಲರು ವಾದ ಮಂಡನೆ..!
ಬೆಂಗಳೂರು: ರೇಣುಕಾ ಸ್ವಾಮಿ ಎಂಬ ಯುವಕನ ಕೊಲೆ ಕೇಸಲ್ಲಿ ನಟ ದರ್ಶನ ಅರೆಸ್ಟ್ ಮಾಡಲಾಗಿದೆ. ಸತತ 4 ಗಂಟೆಗಳ ವಿಚಾರಣೆ ಬಳಿಕ ಮೆಡಿಕಲ್ ಚೆಕಪ್ ಮಾಡಿಸಿ ದರ್ಶನ್ ಅವರನ್ನು ಕೋರ್ಟ್ನಲ್ಲಿ ಹಾಜರು ಪಡಿಸಲಾಗಿದೆ.
ಇನ್ನು, 24ನೇ ಎಸಿಎಂಎಂ ಕೋರ್ಟ್ನಲ್ಲಿ ಜಡ್ಜ್ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ದರ್ಶನ್ ಉತ್ತರ ನೀಡಿದ್ದಾರೆ. ದರ್ಶನ್ ಪರ ವಕೀಲರು, ಕೊಲೆಗೂ ದರ್ಶನ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಇದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ.
ದರ್ಶನ್ ಅವರನ್ನು ಪ್ಲಾನ್ ಮಾಡಿ ಕೇಸಲ್ಲಿ ಸಿಕ್ಕಿಹಾಕಿಸಲು ಸಂಚು ಮಾಡಲಾಗಿದೆ. ಇದು ರಾಜಕೀಯ ದುರುದ್ದೇಶ. ಉದ್ದೇಶಪೂರ್ವಕವಾಗಿ ದರ್ಶನ್ ಅವರ ಹೆಸರು ಡ್ಯಾಮೇಜ್ ಮಾಡಲಾಗುತ್ತಿದೆ. ಕೊಲೆಯಲ್ಲಿ ದರ್ಶನ್ ಅವರು ಭಾಗಿಯಾಗಿಲ್ಲ ಎಂದು ವಕೀಲರು ವಾದ ಮಾಡಿದ್ದಾರೆ. ಹಾಗಾಗಿ ದರ್ಶನ್ ಅವರಿಗೆ ಯಾವುದೇ ಶಿಕ್ಷೆ ನೀಡದಂತೆ ಮನವಿ ಮಾಡಲಾಗಿದೆ.
ಇದನ್ನೂ ಓದಿ: ಯುವಕನ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್.. ನಟ ದರ್ಶನ್ ಭಾಗಿ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ