ದರ್ಶನ್​ಗೆ ತಾತ್ಕಾಲಿಕ ರಿಲೀಫ್; ಕೋರ್ಟ್​​ ವಿಧಿಸಿದ 8 ಷರತ್ತುಗಳೇನು..?

author-image
Ganesh
Updated On
ಬಳ್ಳಾರಿ ಜೈಲಿಗೆ ಬಂದ್ರೂ ಗೆಳತಿ ಮರೆಯದ ದಾಸ.. ಆತ್ಮೀಯರ ಬಳಿ ಭಾರೀ ಬೇಸರ..!
Advertisment
  • ಹೈಕೋರ್ಟ್​ನಿಂದ ದರ್ಶನ್​​ಗೆ ಜಾಮೀನು ಮಂಜೂರು
  • ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್
  • ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿರುವ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ಗೆ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆಯಲ್ಲಿ ಕೋರ್ಟ್​​ ಜಾಮೀನು ಮಂಜೂರು ಮಾಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.

ದರ್ಶನ್​​ಗೆ 6 ಷರತ್ತುಗಳು

  • ಪಾಸ್​ಪೋರ್ಟ್ ಸರಂಡರ್ ಮಾಡಬೇಕು
  • 2 ಲಕ್ಷ ರೂಪಾಯಿ ಬಾಂಡ್ ಪೇಪರ್
  • ಇಬ್ಬರ ಶ್ಯೂರಿಟಿ ನೀಡಬೆಕು
  • ಸಾಕ್ಷಿ ಮೇಲೆ ಪ್ರತ್ಯಕ್ಷ, ಪರೋಕ್ಷ ಬೆದರಿಕೆ ಹಾಕಬಾರದು
  • ಒಂದು ವಾರದಲ್ಲಿ ವೈದ್ಯಕೀಯ ಶಿಫಾರಸು ವರದಿ ಸಲ್ಲಿಸಬೇಕು
  • ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು
  • ಸಾಕ್ಷಿಗಳ ಸಂಪರ್ಕ ಮಾಡಬಾರದು
  • ಜಾಮೀನಿನ ದುರುಪಯೋಗ ಮಾಡಿಕೊಳ್ಳಬಾರದು

ಇದನ್ನೂ ಓದಿ: ಮಾಸದ ಮಗನ ನೆನಪು.. ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ 

Advertisment