ದರ್ಶನ್ ಜೊತೆಗೆ ಈ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಸಾಕ್ಷ್ಯ ನಾಶ ಮಾಡಲು ಪ್ರಮುಖ ಪಾತ್ರವಹಿಸಿದ ನಾಲ್ವರ ತನಿಖೆ
ಕರೆಂಟ್ ಶಾಕ್ ಕೊಟ್ಟು ಸಾಯಿಸಿದ ಧನರಾಜ್ನ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ 3ನೇ ಬಾರಿ ಪೊಲೀಸರ ಕಸ್ಟಡಿ ಸೇರಿದ್ದಾರೆ. ಮತ್ತೆ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ. ದರ್ಶನ್ ಜೊತೆಗೆ ಮೂವರು ಆರೋಪಿಗಳು ಕಸ್ಟಡಿಯಲ್ಲಿ ಇದ್ದಾರೆ.
ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರಿಂದ ದರ್ಶನ್ ತನಿಖೆ ಮುಂದುವರೆದಿದೆ. ಆರೋಪಿ ದರ್ಶನ್ ಜೊತೆಗೆ ವಿನಯ್, ಧನರಾಜ್, ಪ್ರದೂಶ್ ಕಸ್ಟಡಿಯಲ್ಲಿದ್ದಾರೆ. ಸದ್ಯ ಪೊಲೀಸರು ನಾಲ್ವರ ವಿರುದ್ಧ ಮಹತ್ವದ ಸಾಕ್ಷ್ಯಗಳನ್ನ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ: 10 ದಿನಗಳ ತನಿಖೆಯಲ್ಲಿ ಬಯಲಾಯ್ತು ‘ಡಿ’ ಗ್ಯಾಂಗ್ ಕಳ್ಳಾಟ.. ಒಬ್ಬೊಬ್ಬರ ಪಾತ್ರ ವಿಚಿತ್ರ
ರೇಣುಕಾಸ್ವಾಮಿ ಕೇಸ್ನ ಸಾಕ್ಷ್ಯ ನಾಶ ಮಾಡೋದ್ರಲ್ಲಿ ದರ್ಶನ್, ಪ್ರದೋಶ್, ವಿನಯ್ ಪ್ರಮುಖ ಪಾತ್ರವಹಿಸಿದ್ದಾರೆ. ಕೇಸ್ ಮುಚ್ಚಿ ಹಾಕೋಕೆ ಈ ಮೂವರು ಎಲ್ಲಿಲ್ಲದ ಪ್ರಯತ್ನ ಮಾಡಿದ್ದರು ಎನ್ನಲಾಗುತ್ತಿದೆ. ಹಣ ಬಲ, ಗಣ್ಯ ವ್ಯಕ್ತಿಗಳ ಸಂಪರ್ಕದಿಂದ ಕೇಸ್ ಮುಚ್ಚಿ ಹಾಕಲು ಯತ್ನ ನಡೆದಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ಸೇರಿದ ಪವಿತ್ರಾ ಗೌಡ.. ಆಕೆಗೆ ನೀಡಿರೋ ಫೆಸಿಲಿಟಿ ಮಾತ್ರ..
ಆರೋಪಿ ಧನರಾಜ್ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಸಾಯಿಸಿದ್ದಾರೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಡಿವೈಸ್ ನಿಂದ ಕರೆಂಟ್ ಶಾಕ್ ನೀಡಿದ್ದಾರೆ.
ಇದನ್ನೂ ಓದಿ: ಮಲಗುವ ಮುನ್ನ ಗಂಡಾಗಿದ್ದ.. ಏಳುವಷ್ಟರಲ್ಲಿ ಹೆಣ್ಣಾದ; ಅಸಲಿಗೆ ಆಗಿದ್ದೇನು?
ಆ ಡಿವೈಸ್ ಎಲ್ಲಿ ಖರೀದಿ ಮಾಡಲಾಗಿತ್ತು? ಹಾಗೂ ಕೇಸ್ ನಲ್ಲಿ ಈತನ ಪಾತ್ರದ ಬಗ್ಗೆ ಹೆಚ್ಚಿನ ತನಿಖೆ ಪೊಲೀಸರು ನಡೆಸಲಿದ್ದಾರೆ. ನಾಳೆವರೆಗೂ ಆರೋಪಿಗಳ ತೀವ್ರ ವಿಚಾರಣೆ ನಡೆಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದರ್ಶನ್ ಜೊತೆಗೆ ಈ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಸಾಕ್ಷ್ಯ ನಾಶ ಮಾಡಲು ಪ್ರಮುಖ ಪಾತ್ರವಹಿಸಿದ ನಾಲ್ವರ ತನಿಖೆ
ಕರೆಂಟ್ ಶಾಕ್ ಕೊಟ್ಟು ಸಾಯಿಸಿದ ಧನರಾಜ್ನ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ 3ನೇ ಬಾರಿ ಪೊಲೀಸರ ಕಸ್ಟಡಿ ಸೇರಿದ್ದಾರೆ. ಮತ್ತೆ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ. ದರ್ಶನ್ ಜೊತೆಗೆ ಮೂವರು ಆರೋಪಿಗಳು ಕಸ್ಟಡಿಯಲ್ಲಿ ಇದ್ದಾರೆ.
ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರಿಂದ ದರ್ಶನ್ ತನಿಖೆ ಮುಂದುವರೆದಿದೆ. ಆರೋಪಿ ದರ್ಶನ್ ಜೊತೆಗೆ ವಿನಯ್, ಧನರಾಜ್, ಪ್ರದೂಶ್ ಕಸ್ಟಡಿಯಲ್ಲಿದ್ದಾರೆ. ಸದ್ಯ ಪೊಲೀಸರು ನಾಲ್ವರ ವಿರುದ್ಧ ಮಹತ್ವದ ಸಾಕ್ಷ್ಯಗಳನ್ನ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ: 10 ದಿನಗಳ ತನಿಖೆಯಲ್ಲಿ ಬಯಲಾಯ್ತು ‘ಡಿ’ ಗ್ಯಾಂಗ್ ಕಳ್ಳಾಟ.. ಒಬ್ಬೊಬ್ಬರ ಪಾತ್ರ ವಿಚಿತ್ರ
ರೇಣುಕಾಸ್ವಾಮಿ ಕೇಸ್ನ ಸಾಕ್ಷ್ಯ ನಾಶ ಮಾಡೋದ್ರಲ್ಲಿ ದರ್ಶನ್, ಪ್ರದೋಶ್, ವಿನಯ್ ಪ್ರಮುಖ ಪಾತ್ರವಹಿಸಿದ್ದಾರೆ. ಕೇಸ್ ಮುಚ್ಚಿ ಹಾಕೋಕೆ ಈ ಮೂವರು ಎಲ್ಲಿಲ್ಲದ ಪ್ರಯತ್ನ ಮಾಡಿದ್ದರು ಎನ್ನಲಾಗುತ್ತಿದೆ. ಹಣ ಬಲ, ಗಣ್ಯ ವ್ಯಕ್ತಿಗಳ ಸಂಪರ್ಕದಿಂದ ಕೇಸ್ ಮುಚ್ಚಿ ಹಾಕಲು ಯತ್ನ ನಡೆದಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ಸೇರಿದ ಪವಿತ್ರಾ ಗೌಡ.. ಆಕೆಗೆ ನೀಡಿರೋ ಫೆಸಿಲಿಟಿ ಮಾತ್ರ..
ಆರೋಪಿ ಧನರಾಜ್ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಸಾಯಿಸಿದ್ದಾರೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಡಿವೈಸ್ ನಿಂದ ಕರೆಂಟ್ ಶಾಕ್ ನೀಡಿದ್ದಾರೆ.
ಇದನ್ನೂ ಓದಿ: ಮಲಗುವ ಮುನ್ನ ಗಂಡಾಗಿದ್ದ.. ಏಳುವಷ್ಟರಲ್ಲಿ ಹೆಣ್ಣಾದ; ಅಸಲಿಗೆ ಆಗಿದ್ದೇನು?
ಆ ಡಿವೈಸ್ ಎಲ್ಲಿ ಖರೀದಿ ಮಾಡಲಾಗಿತ್ತು? ಹಾಗೂ ಕೇಸ್ ನಲ್ಲಿ ಈತನ ಪಾತ್ರದ ಬಗ್ಗೆ ಹೆಚ್ಚಿನ ತನಿಖೆ ಪೊಲೀಸರು ನಡೆಸಲಿದ್ದಾರೆ. ನಾಳೆವರೆಗೂ ಆರೋಪಿಗಳ ತೀವ್ರ ವಿಚಾರಣೆ ನಡೆಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ