Advertisment

ದರ್ಶನ್​​ ಒಳಿತಿಗಾಗಿ ಶನಿಪೂಜೆ ಮಾಡಿಸಿದ ಬಾವ ಮಂಜುನಾಥ್!

author-image
AS Harshith
Updated On
ದರ್ಶನ್​​ ಒಳಿತಿಗಾಗಿ ಶನಿಪೂಜೆ ಮಾಡಿಸಿದ ಬಾವ ಮಂಜುನಾಥ್!
Advertisment
  • ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​ ಅರೆಸ್ಟ್​
  • ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್​ಗಾಗಿ ವಿಶೇಷ ಪೂಜೆ
  • ದೇವರ ಬಳಿ ದಶರ್ನ್​ಗಾಗಿ ವಿಶೇಷ ನವಗ್ರಹ ಪೂಜೆ ಸಲ್ಲಿಸಿದ ತಂಗಿ ಗಂಡ

ಕಾರವಾರ: ಸ್ಯಾಂಡಲ್​ವುಡ್​ ನಟ ದರ್ಶನ್ ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಮಾಡಿ ತಗಲಾಕಿಕೊಂಡಿದ್ದಾರೆ. ಅತ್ತ ದಾಸನಿಗೆ ಒಳಿತಾಗಲಿ ಈ ಹತ್ಯೆ ಕೇಸ್​ನಿಂದ ಕ್ಲೀನ್​ ಚಿಟ್​ ಸಿಗಲಿ ಎಂದು ಸಹೋದರಿ ದಿವ್ಯಾ ಪತಿ ಮಂಜುನಾಥ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisment

publive-image

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆಗೂ ಮೊದಲು ಪವಿತ್ರಾ ಗೌಡಗೆ ಒಂದು ಗುಡ್​ನ್ಯೂಸ್​ ಕತೆ ಹೇಳಿದ್ದ ದರ್ಶನ್..!

ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಮಂಜುನಾಥ್​ ದೇವರಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ.

publive-image

ಇದನ್ನೂ ಓದಿ: ಹೆಣ್ಣು, ಹೆಂಡದ ಚಟದಿಂದ ದರ್ಶನ್​ ವಿಲನ್ ಆಗಿದ್ದಾನೆ; ಶಿಷ್ಯನ ಬಗ್ಗೆ ರಂಗಾಯಣದ ಮಾಜಿ ನಿರ್ದೇಶಕ ಬೇಸರ

Advertisment

ಬಾವ ಮಂಜುನಾಥ್ ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ್ದಾರೆ. ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment