newsfirstkannada.com

ದರ್ಶನ್​​ ಒಳಿತಿಗಾಗಿ ಶನಿಪೂಜೆ ಮಾಡಿಸಿದ ಬಾವ ಮಂಜುನಾಥ್!

Share :

Published June 15, 2024 at 12:03pm

Update June 15, 2024 at 12:07pm

    ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​ ಅರೆಸ್ಟ್​

    ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್​ಗಾಗಿ ವಿಶೇಷ ಪೂಜೆ

    ದೇವರ ಬಳಿ ದಶರ್ನ್​ಗಾಗಿ ವಿಶೇಷ ನವಗ್ರಹ ಪೂಜೆ ಸಲ್ಲಿಸಿದ ತಂಗಿ ಗಂಡ

ಕಾರವಾರ: ಸ್ಯಾಂಡಲ್​ವುಡ್​ ನಟ ದರ್ಶನ್ ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಮಾಡಿ ತಗಲಾಕಿಕೊಂಡಿದ್ದಾರೆ. ಅತ್ತ ದಾಸನಿಗೆ ಒಳಿತಾಗಲಿ ಈ ಹತ್ಯೆ ಕೇಸ್​ನಿಂದ ಕ್ಲೀನ್​ ಚಿಟ್​ ಸಿಗಲಿ ಎಂದು ಸಹೋದರಿ ದಿವ್ಯಾ ಪತಿ ಮಂಜುನಾಥ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆಗೂ ಮೊದಲು ಪವಿತ್ರಾ ಗೌಡಗೆ ಒಂದು ಗುಡ್​ನ್ಯೂಸ್​ ಕತೆ ಹೇಳಿದ್ದ ದರ್ಶನ್..!

ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಮಂಜುನಾಥ್​ ದೇವರಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹೆಣ್ಣು, ಹೆಂಡದ ಚಟದಿಂದ ದರ್ಶನ್​ ವಿಲನ್ ಆಗಿದ್ದಾನೆ; ಶಿಷ್ಯನ ಬಗ್ಗೆ ರಂಗಾಯಣದ ಮಾಜಿ ನಿರ್ದೇಶಕ ಬೇಸರ

ಬಾವ ಮಂಜುನಾಥ್ ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ್ದಾರೆ. ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್​​ ಒಳಿತಿಗಾಗಿ ಶನಿಪೂಜೆ ಮಾಡಿಸಿದ ಬಾವ ಮಂಜುನಾಥ್!

https://newsfirstlive.com/wp-content/uploads/2024/06/darshan-5-2.jpg

    ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್​ ಅರೆಸ್ಟ್​

    ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್​ಗಾಗಿ ವಿಶೇಷ ಪೂಜೆ

    ದೇವರ ಬಳಿ ದಶರ್ನ್​ಗಾಗಿ ವಿಶೇಷ ನವಗ್ರಹ ಪೂಜೆ ಸಲ್ಲಿಸಿದ ತಂಗಿ ಗಂಡ

ಕಾರವಾರ: ಸ್ಯಾಂಡಲ್​ವುಡ್​ ನಟ ದರ್ಶನ್ ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಮಾಡಿ ತಗಲಾಕಿಕೊಂಡಿದ್ದಾರೆ. ಅತ್ತ ದಾಸನಿಗೆ ಒಳಿತಾಗಲಿ ಈ ಹತ್ಯೆ ಕೇಸ್​ನಿಂದ ಕ್ಲೀನ್​ ಚಿಟ್​ ಸಿಗಲಿ ಎಂದು ಸಹೋದರಿ ದಿವ್ಯಾ ಪತಿ ಮಂಜುನಾಥ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆಗೂ ಮೊದಲು ಪವಿತ್ರಾ ಗೌಡಗೆ ಒಂದು ಗುಡ್​ನ್ಯೂಸ್​ ಕತೆ ಹೇಳಿದ್ದ ದರ್ಶನ್..!

ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಮಂಜುನಾಥ್​ ದೇವರಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹೆಣ್ಣು, ಹೆಂಡದ ಚಟದಿಂದ ದರ್ಶನ್​ ವಿಲನ್ ಆಗಿದ್ದಾನೆ; ಶಿಷ್ಯನ ಬಗ್ಗೆ ರಂಗಾಯಣದ ಮಾಜಿ ನಿರ್ದೇಶಕ ಬೇಸರ

ಬಾವ ಮಂಜುನಾಥ್ ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ್ದಾರೆ. ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More