newsfirstkannada.com

ದರ್ಶನ್ ಕೊಟ್ಟ ಏಟಿಗೆ ಯುವಕ ಸಾವು ಆರೋಪ.. ಅಸಲಿಗೆ ಆಗಿದ್ದು ಏನು..?

Share :

Published June 11, 2024 at 10:43am

Update June 11, 2024 at 10:47am

    ಬೆಂಗಳೂರಲ್ಲಿ ನಟ ದರ್ಶನ್ ಅವರನ್ನು ಬಂಧಿಸಿದ ಪೊಲೀಸರು

    ಪರಿಚಯಸ್ತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪ

    ದರ್ಶನ್ ಕೊಟ್ಟ ಏಟಿಗೆ ಬಿದ್ದು ನರಳಾಡಿದ್ನಂತೆ ಮೃತ ಯುವಕ

ಯುವಕನ ಕೊಲೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಮೂಲದ ಯುವಕ ರೇಣುಕಾಸ್ವಾಮಿ ಮೃತ ಯುವಕ ಎಂಬ ಮಾಹಿತಿ ಲಭ್ಯವಾಗಿದೆ.

ಆಗಿದ್ದು ಏನು..?
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ. ಪರಿಚಯಸ್ತ ಮಹಿಳೆಗೆ ಯುವಕ ಮೇಸೇಜ್ ಮಾಡಿದ್ದ ಆರೋಪದ ಮೇಲೆ ​ಆತನಿಗೆ ದರ್ಶನ್ ಹೊಡೆದಿದ್ದಾರೆ ಎನ್ನಲಾಗಿದೆ. ಹೊಡೆದ ಏಟಿಗೆ ಯುವಕ ಗಂಭಿರವಾಗಿ ಗಾಯಗೊಂಡಿದ್ದನು. ಹರಿದಾಡುತ್ತಿರುವ ಮಾಹಿತಿಯಂತೆ ದರ್ಶನ್​ ಹೊಡೆಯುವ ಬರದಲ್ಲಿ ಯುವಕನ ಮರ್ಮಾಂಗಕ್ಕೆ ಒದ್ದಿದ್ದರು.

ಇದನ್ನೂ ಓದಿ:Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಒದ್ದ ಬೆನ್ನಲ್ಲೇ ಯುವಕ ಆಯತಪ್ಪಿ ನೆಲಕ್ಕೆ ಬಿದ್ದಿದ್ದ. ನೆಲದ ಮೇಲೆ ಬಿದ್ದ ಯುವಕ ನೋವಿನಿಂದ ಒದ್ದಾಡುತ್ತಿದ್ದ. ಹೀಗಿದ್ದೂ ದರ್ಶನ್, ಆಸ್ಪತ್ರೆಗೆ ಕರೆದುಕೊಂಡು ಹೋಗದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಡಿ ಬಾಸ್​ ದರ್ಶನ್​ ಅರೆಸ್ಟ್​.. ಸ್ಯಾಂಡಲ್​ವುಡ್​ ನಟ ಅರೆಸ್ಟ್ ಆಗಲು ಕಾರಣ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್ ಕೊಟ್ಟ ಏಟಿಗೆ ಯುವಕ ಸಾವು ಆರೋಪ.. ಅಸಲಿಗೆ ಆಗಿದ್ದು ಏನು..?

https://newsfirstlive.com/wp-content/uploads/2024/02/Darshan_Star.jpg

    ಬೆಂಗಳೂರಲ್ಲಿ ನಟ ದರ್ಶನ್ ಅವರನ್ನು ಬಂಧಿಸಿದ ಪೊಲೀಸರು

    ಪರಿಚಯಸ್ತ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪ

    ದರ್ಶನ್ ಕೊಟ್ಟ ಏಟಿಗೆ ಬಿದ್ದು ನರಳಾಡಿದ್ನಂತೆ ಮೃತ ಯುವಕ

ಯುವಕನ ಕೊಲೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಮೂಲದ ಯುವಕ ರೇಣುಕಾಸ್ವಾಮಿ ಮೃತ ಯುವಕ ಎಂಬ ಮಾಹಿತಿ ಲಭ್ಯವಾಗಿದೆ.

ಆಗಿದ್ದು ಏನು..?
ಡಿಸಿಪಿ ಗಿರೀಶ್ ನೇತೃತ್ವದ ತಂಡದಿಂದ ದರ್ಶನ್ ಬಂಧನವಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರಿಂದ ಚಾಲೆಂಜಿಂಗ್ ಸ್ಟಾರ್ ಅವರನ್ನು ಬಂಧಿಸಲಾಗಿದೆ. ಪರಿಚಯಸ್ತ ಮಹಿಳೆಗೆ ಯುವಕ ಮೇಸೇಜ್ ಮಾಡಿದ್ದ ಆರೋಪದ ಮೇಲೆ ​ಆತನಿಗೆ ದರ್ಶನ್ ಹೊಡೆದಿದ್ದಾರೆ ಎನ್ನಲಾಗಿದೆ. ಹೊಡೆದ ಏಟಿಗೆ ಯುವಕ ಗಂಭಿರವಾಗಿ ಗಾಯಗೊಂಡಿದ್ದನು. ಹರಿದಾಡುತ್ತಿರುವ ಮಾಹಿತಿಯಂತೆ ದರ್ಶನ್​ ಹೊಡೆಯುವ ಬರದಲ್ಲಿ ಯುವಕನ ಮರ್ಮಾಂಗಕ್ಕೆ ಒದ್ದಿದ್ದರು.

ಇದನ್ನೂ ಓದಿ:Breaking: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಒದ್ದ ಬೆನ್ನಲ್ಲೇ ಯುವಕ ಆಯತಪ್ಪಿ ನೆಲಕ್ಕೆ ಬಿದ್ದಿದ್ದ. ನೆಲದ ಮೇಲೆ ಬಿದ್ದ ಯುವಕ ನೋವಿನಿಂದ ಒದ್ದಾಡುತ್ತಿದ್ದ. ಹೀಗಿದ್ದೂ ದರ್ಶನ್, ಆಸ್ಪತ್ರೆಗೆ ಕರೆದುಕೊಂಡು ಹೋಗದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಡಿ ಬಾಸ್​ ದರ್ಶನ್​ ಅರೆಸ್ಟ್​.. ಸ್ಯಾಂಡಲ್​ವುಡ್​ ನಟ ಅರೆಸ್ಟ್ ಆಗಲು ಕಾರಣ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More