/newsfirstlive-kannada/media/post_attachments/wp-content/uploads/2024/06/Vijayalakshmi-1.jpg)
ರೇಣುಕಾಸ್ವಾಮಿ ಹತ್ಯೆ ಕೇಸ್​​ನಲ್ಲಿ ದರ್ಶನ್​ ಅರೆಸ್ಟ್​ ಆಗಿ 9 ದಿನಗಳಾಗಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್​ ವಿಚಾರಣೆ ನಡೆಯುತ್ತಿದೆ. ದರ್ಶನ್​ ಬಂಧನವಾಗಿ ಒಂದು ವಾರ ಕಳೆದ ನಂತರ ಪತ್ನಿ ವಿಜಯಲಕ್ಷ್ಮೀ ಪೊಲೀಸ್​ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.
ದರ್ಶನ್​ ಅರೆಸ್ಟ್​ ಆದ ಇದೇ ಮೊದಲ ಬಾರಿಗೆ ಪತ್ನಿ ವಿಜಯಲಕ್ಷ್ಮೀ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಬಂದಿದ್ದಾರೆ. ಪೊಲೀಸರ ನೋಟಿಸ್ ನೀಡಿ ಹಿನ್ನೆಲೆ ವಿಜಯಲಕ್ಷ್ಮೀಯವರು ಠಾಣೆಗೆ ಬಂದಿದ್ದಾರೆ. ಕಪ್ಪು ಕಾರಿನಲ್ಲಿ ನೇರವಾಗಿ ಠಾಣೆಗೆ ಆಗಮಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/06/Vijayalakshmi.jpg)
ತನಿಖಾಧಿಕಾರಿ ಮುಂದೆ ಶೂ ಗಳು ಸಿಕ್ಕಿರುವ ಬಗ್ಗೆ ಮಾಹಿತಿ ನೀಡಲು ವಿಜಯಲಕ್ಷ್ಮೀ ಪೊಲೀಸ್​​ ಠಾಣೆಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಪ್ರಕರಣದ ಕುರಿತಾಗಿ ವಿಜಯಲಕ್ಷ್ನೀ ತನಿಖೆ ಎದುರಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us