/newsfirstlive-kannada/media/post_attachments/wp-content/uploads/2024/06/Kushi-1.jpg)
ದರ್ಶನ್ ಆ್ಯಂಡ್​​ ಗ್ಯಾಂಗ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡುವ ಮೂಲಕ ಬಂಧನಕ್ಕೊಳಗಾಗಿದ್ದಾರೆ. ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದಾರೆ.
ಪವಿತ್ರ ಗೌಡ ಸದ್ಯ ಪೊಲೀಸ್​​ ಕಷ್ಟಡಿಯಲ್ಲಿದ್ದಾಳೆ. ಪೊಲೀಸರ ವಶದಲ್ಲಿರುವ ತಾಯಿಯನ್ನ ನೋಡಲು ಮಗಳು ಬಂದಿದ್ದಾಳೆ. ಮಗಳನ್ನು ಕಂಡ ಪವಿತ್ರಾ ಗೌಡ ಭಾವುಕಳಾಗಿದ್ದಾರೆ.
/newsfirstlive-kannada/media/post_attachments/wp-content/uploads/2024/06/Kushi.jpg)
ಇದನ್ನೂ ಓದಿ: ರೇಣುಕಾಸ್ವಾಮಿ ಮೈ ಮೇಲಿದ್ದ ಗೋಲ್ಡ್ ಏನಾಯ್ತು? ದರ್ಶನ್​​ ಮತ್ತು ಟೀಂ ಅದನ್ನೂ ಬಿಟ್ಟಿಲ್ವಾ?
ನಿನ್ನೆ ತಾಯಿಯನ್ನ ಭೇಟಿಯಾಗಳು ಮಗಳು ಖುಷಿ ಪೊಲೀಸ್​ ಠಾಣೆಗೆ ಓಡೋಡಿ ಬಂದಳು. ಅಜ್ಜಿಯ ಜೊತೆಗೆ ಠಾಣೆಗೆ ಬಂದಿದ್ದಳು. ಆ ವೇಳೆ ತಾಯಿಯ ಪರಿಸ್ಥಿತಿ ಕಂಡು ಮಗಳು ಖುಷಿ ಮರುಕಪಟ್ಟಿದ್ದಾಳೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us