newsfirstkannada.com

ಕೇಜ್ರಿವಾಲ್ ವಿರುದ್ಧ ರೊಚ್ಚಿಗೆದ್ದ ಆಪ್ತ; ಸಚಿವ ಸ್ಥಾನಕ್ಕೆ, ಆಮ್​ ಆದ್ಮಿ ಪಕ್ಷಕ್ಕೆ ಗುಡ್​ಬೈ ಹೇಳಿದ ಮುತ್ಸದ್ಧಿ..!

Share :

Published April 11, 2024 at 8:10am

Update April 11, 2024 at 8:44am

    ‘ಅಂದು ಕೇಜ್ರಿವಾಲ್​ರ ಭ್ರಷ್ಟಾಚಾರ ವಿರುದ್ಧದ ಹೋರಾಟ ನೋಡಿ ಬಂದೆ’

    ‘ಆದರೆ ಇವತ್ತು ಆಮ್ ಆದ್ಮಿ ಪಕ್ಷವು ಭ್ರಷ್ಟ ಆಚರಣೆಗಳ ಮಧ್ಯದಲ್ಲಿದೆ’

    ‘ನನಗೆ ತುಂಬಾ ಬೇಸರ ಆಗಿದೆ, ರಾಜಕಾರಣಿಗಳು ಬದಲಾಗಿದ್ದಾರೆ’

ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ತಮ್ಮ ಸ್ಥಾನ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಬಾಬಾ ರಾಮ್​ದೇವ್ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡ; ಕೇಂದ್ರ ಸರ್ಕಾರಕ್ಕೂ ಚಾಟಿ..!

ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬಲವಾದ ಸಂದೇಶವನ್ನ ನೋಡಿದ ನಂತರ ನಾನು ಎಎಪಿಗೆ ಸೇರ್ಪಡೆಗೊಂಡಿದ್ದೆ. ಆದ್ರೆ ಇಂದು ಪಕ್ಷವು ಭ್ರಷ್ಟ ಆಚರಣೆಗಳ ಮಧ್ಯದಲ್ಲಿದೆ. ಅದಕ್ಕಾಗಿಯೇ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದ್ದೇನೆ ಎಂದು ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಹೇಳಿದ್ದಾರೆ. ಇಂದು ನಾನು ತುಂಬಾ ದುಃಖಿತನಾಗಿದ್ದೇನೆ.

ಇದನ್ನೂ ಓದಿ: ಆರ್​ಸಿಬಿಗೆ ಇವತ್ತು ಮುಂಬೈ ಇಂಡಿಯನ್ಸ್​​ ಸವಾಲ್; ಪ್ಲೇಯಿಂಗ್​-11ರಲ್ಲಿ ಭಾರೀ ಬದಲಾವಣೆ?

ಆದ್ದರಿಂದ ನಾನು ನನ್ನ ದುಃಖವನ್ನು ಹಂಚಿಕೊಳ್ಳಲು ಬಂದಿದ್ದೇನೆ, ರಾಜಕೀಯ ಬದಲಾದರೆ ದೇಶ ಬದಲಾಗುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದಾಗ ನಾನು ರಾಜಕೀಯಕ್ಕೆ ಬಂದಿದ್ದೇನೆ. ಆದ್ರೆ ರಾಜಕೀಯ ಬದಲಾಗಿಲ್ಲ, ಆದರೆ ರಾಜಕಾರಣಿಗಳು ಬದಲಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೇಜ್ರಿವಾಲ್ ವಿರುದ್ಧ ರೊಚ್ಚಿಗೆದ್ದ ಆಪ್ತ; ಸಚಿವ ಸ್ಥಾನಕ್ಕೆ, ಆಮ್​ ಆದ್ಮಿ ಪಕ್ಷಕ್ಕೆ ಗುಡ್​ಬೈ ಹೇಳಿದ ಮುತ್ಸದ್ಧಿ..!

https://newsfirstlive.com/wp-content/uploads/2024/04/ARVIND-KEJRIWAL.jpg

    ‘ಅಂದು ಕೇಜ್ರಿವಾಲ್​ರ ಭ್ರಷ್ಟಾಚಾರ ವಿರುದ್ಧದ ಹೋರಾಟ ನೋಡಿ ಬಂದೆ’

    ‘ಆದರೆ ಇವತ್ತು ಆಮ್ ಆದ್ಮಿ ಪಕ್ಷವು ಭ್ರಷ್ಟ ಆಚರಣೆಗಳ ಮಧ್ಯದಲ್ಲಿದೆ’

    ‘ನನಗೆ ತುಂಬಾ ಬೇಸರ ಆಗಿದೆ, ರಾಜಕಾರಣಿಗಳು ಬದಲಾಗಿದ್ದಾರೆ’

ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ತಮ್ಮ ಸ್ಥಾನ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಬಾಬಾ ರಾಮ್​ದೇವ್ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡ; ಕೇಂದ್ರ ಸರ್ಕಾರಕ್ಕೂ ಚಾಟಿ..!

ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬಲವಾದ ಸಂದೇಶವನ್ನ ನೋಡಿದ ನಂತರ ನಾನು ಎಎಪಿಗೆ ಸೇರ್ಪಡೆಗೊಂಡಿದ್ದೆ. ಆದ್ರೆ ಇಂದು ಪಕ್ಷವು ಭ್ರಷ್ಟ ಆಚರಣೆಗಳ ಮಧ್ಯದಲ್ಲಿದೆ. ಅದಕ್ಕಾಗಿಯೇ ನಾನು ಪಕ್ಷ ತ್ಯಜಿಸಲು ನಿರ್ಧರಿಸಿದ್ದೇನೆ ಎಂದು ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಹೇಳಿದ್ದಾರೆ. ಇಂದು ನಾನು ತುಂಬಾ ದುಃಖಿತನಾಗಿದ್ದೇನೆ.

ಇದನ್ನೂ ಓದಿ: ಆರ್​ಸಿಬಿಗೆ ಇವತ್ತು ಮುಂಬೈ ಇಂಡಿಯನ್ಸ್​​ ಸವಾಲ್; ಪ್ಲೇಯಿಂಗ್​-11ರಲ್ಲಿ ಭಾರೀ ಬದಲಾವಣೆ?

ಆದ್ದರಿಂದ ನಾನು ನನ್ನ ದುಃಖವನ್ನು ಹಂಚಿಕೊಳ್ಳಲು ಬಂದಿದ್ದೇನೆ, ರಾಜಕೀಯ ಬದಲಾದರೆ ದೇಶ ಬದಲಾಗುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದಾಗ ನಾನು ರಾಜಕೀಯಕ್ಕೆ ಬಂದಿದ್ದೇನೆ. ಆದ್ರೆ ರಾಜಕೀಯ ಬದಲಾಗಿಲ್ಲ, ಆದರೆ ರಾಜಕಾರಣಿಗಳು ಬದಲಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More